- Tag results for ನಿಷೇಧ
![]() | ಗೋ ಮಾಂಸ ನಿಷೇಧ ತಂದ ಎಡವಟ್ಟು: ಚಿಕನ್ ತಿಂದು ಸೋಮಾರಿಗಳಾದ ಮೈಸೂರು ಮೃಗಾಲಯದ ಹುಲಿಗಳು!ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋ ಮಾಂಸ ನಿಷೇಧದಿಂದಾಗಿ ಮೈಸೂರು ಮೃಗಾಲಯದ ಹುಲಿಗಳು ಅಕ್ಷರಶಃ ಸೋಮಾರಿಗಳಾಗಿವೆ. |
![]() | ತಂಬಾಕು ಉತ್ಪನ್ನಗಳು ಮಕ್ಕಳ ಕೈಗೆ ಸಿಗದಂತೆ ಮಾಡಲು ‘ಮಾರಾಟಗಾರರ ಪರವಾನಗಿ’ ಕಡ್ಡಾಯ ಮಾಡಿ: ತಜ್ಞರ ಅಭಿಮತತಂಬಾಕು ಉತ್ಪನ್ನಗಳು ಮಕ್ಕಳ ಕೈಗೆ ಸಿಗದಂತೆ ಮಾಡಲು ‘ಮಾರಾಟಗಾರರ ಪರವಾನಗಿ’ ಕಡ್ಡಾಯ ಮಾಡಲು ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಒತ್ತಾಯಿಸಿದ್ದಾರೆ. |
![]() | ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ಕಾಂಗ್ರೆಸ್ ಕಿಡಿ: ರಾಜ್ಯಪಾಲರಿಗೆ ದೂರುವಿಧಾನಪರಿಷತ್ ನಲ್ಲಿ ಗಲಾಟೆ, ಗದ್ದಲದ ನಡುವೆ ಗೋಹತ್ಯೆ ಮಸೂದೆಯನ್ನು ಅಂಗೀಕರಿಸುವುದರ ವಿರುದ್ಧ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದು, ರಾಜ್ಯಪಾಲರಿಗೆ ದೂರು ನೀಡಲು ಮತ್ತು ಕಾನೂನು ಹೋರಾಟ ಮಾಡಲು ಮುಂದಾಗಿದೆ. |
![]() | ಬಿಬಿಸಿ ಪ್ರಸಾರಕ್ಕೆ ಚೀನಾದಲ್ಲಿ ನಿಷೇಧ!ಜಾಗತಿಕ ಮಟ್ಟದ ಬ್ರಿಟೀಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಸುದ್ದಿವಾಹಿನಿ ಪ್ರಸಾರಕ್ಕೆ ಚೀನಾ ನಿಷೇಧ ವಿಧಿಸಿದೆ. |
![]() | ಟ್ವಿಟರ್ ನ್ನು ಕ್ಷಮಿಸಬೇಡಿ; ನಿಷೇಧಿಸಿ: ಪ್ರಧಾನಿಗೆ ಟ್ವಿಟರ್ ಮೂಲಕವೇ ಕಂಗನಾ ಮನವಿದೇಶದ ನಿಯಮಗಳನ್ನು ಪಾಲನೇ ಮಾಡದೇ ಇರುವುದಕ್ಕೆ ಟ್ವಿಟರ್ ವಿರುದ್ಧ ಹಲವು ಮಂದಿ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್ ನಿಷೇಧಕ್ಕೆ ಕರೆ ನೀಡುತ್ತಿದ್ದಾರೆ. |
![]() | ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರಕಾಂಗ್ರೆಸ್ ಹಾಗೂ ಜೆಡಿಎಸ್ ನ ತೀವ್ರ ವಿರೋಧದ ನಡುವೆಯೂ ಸೋಮವಾರ ವಿಧಾನಪರಿಷತ್ತಿನಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರವಾಗಿದೆ. |
![]() | ಕೋವಿಡ್-19: ಭಾರತ ಸೇರಿ 20 ದೇಶಗಳಿಗೆ ಸೌದಿ ನಿಷೇಧ, ದುಬೈನಲ್ಲಿ ಸಿಲುಕಿದ ನೂರಾರು ಭಾರತೀಯರುಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸಲು ಕುವೈತ್ ಸರ್ಕಾರ ಭಾರತ ಸೇರಿದಂತೆ 20 ದೇಶಗಳ ನಾಗರಿಕರ ಪ್ರವೇಶವನ್ನು ಎರಡು ವಾರಗಳವರೆಗೆ ನಿಷೇಧಿಸಿದ್ದು, ನೂರಾರು ಭಾರತೀಯರು ದುಬೈನಲ್ಲಿ ಸಿಲುಕಿದ್ದಾರೆ. |
![]() | ಅಂತರ್ ಧರ್ಮಿಯ ವಿವಾಹ ತಡೆಯಲು ಮತಾಂತರ ನಿಷೇಧ ಕಾನೂನು ದೇಶಾದ್ಯಂತ ಜಾರಿ ಇಲ್ಲ: ಕೇಂದ್ರಅಂತರ್ ಧರ್ಮಿಯ ವಿವಾಹಗಳನ್ನು ತಡೆಯಲು ದೇಶಾದ್ಯಂತ ಮತಾಂತರ ನಿಷೇಧ ಕಾನೂನು ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಮಂಗಳವಾರ ಲೋಕಸಭೆಗೆ ಮೋದಿ ಸರ್ಕಾರ ತಿಳಿಸಿದೆ. |
![]() | ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಫೆ.6 ರಂದು ದೇಶಾದ್ಯಂತ 'ಚಕ್ಕ ಜಾಮ್'ಗೆ ಕರೆ ನೀಡಿದ ರೈತರುಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಹೋರಾಟದ ಸ್ಥಳಗಳ ಸಮೀಪದ ಪ್ರದೇಶಗಳಲ್ಲಿ ಇಂಟರ್ ನೆಟ್... |
![]() | ಶಿವಮೊಗ್ಗ ಸ್ಫೋಟದಿಂದ ಎಚ್ಚೆತ್ತ ಅಧಿಕಾರಿಗಳು: ಮಂಡ್ಯ ಜಿಲ್ಲೆಯ 18 ಗ್ರಾಮಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಂದ್!ಶಿವಮೊಗ್ಗ ಸ್ಫೋಟ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಇದೀಗ ಜಿಲ್ಲೆಯ 18 ಗ್ರಾಮಗಳ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ನಿಷೇಧ ಹೇರಿದೆ. |
![]() | ಮೇಲ್ಮನೆಯಲ್ಲಿ ಗೋಹತ್ಯೆ ವಿಧೇಯಕ ಬೆಂಬಲಿಸಲು ಜೆಡಿಎಸ್ ನಿರ್ಧಾರ!ಗೋಹತ್ಯೆ ನಿಷೇಧ ವಿಧೇಯಕ ವಿಷಯದಲ್ಲಿ ಜನತಾದಳ (ಜಾತ್ಯತೀತ) ನಿಲುವು ಬದಲಾಗಿದೆ. ಈ ವಿಧೇಯಕವನ್ನು ರಾಜ್ಯ ವಿಧಾನ ಪರಿಷತ್ತಿನಲ್ಲಿ ಬೆಂಬಲಿಸುವುದಾಗಿ ತಿಳಿಸಿದೆ. |
![]() | ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಸಚಿವ ಪ್ರಭು ಚವ್ಹಾಣ್ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ... |
![]() | ಜಾನುವಾರು ಸಂರಕ್ಷಣೆಯ ಹೆಸರಿನಲ್ಲಿ ಸಂವಿಧಾನ ಬಾಹಿರ ಸುಗ್ರಿವಾಜ್ಞೆ: ಎಸ್ಡಿಪಿಐಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆಯು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಅಧ್ಯಕ್ಷತೆಯಲ್ಲಿ ನಡೆಯಿತು. |
![]() | ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಎತ್ತಿಹಿಡಿದ ನ್ಯಾಯಾಲಯಸರ್ಕಾರಿ ಜಮೀನು ಕಬಳಿಕೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂಡ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ-2011 ಸಂವಿಧಾನ ಬದ್ಧವಾಗಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. |
![]() | ನಾಳೆಯಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆಯು ಸೋಮವಾರದಿಂದ ರಾಜ್ಯದಲ್ಲಿ ಜಾರಿಯಾಗಲಿದೆ. |