- Tag results for ಪವನ್ ಕಲ್ಯಾಣ್
![]() | ರೈತರಿಗೆ ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆ: ಪವನ್ ಕಲ್ಯಾಣ್ ಎಚ್ಚರಿಕೆನಿವಾರ್ ಚಂಡಮಾರುತದಿಂದ ಬೆಳೆ ನಷ್ಟವಾದ ರೈತರಿಗೆ ಪ್ರತಿ ಎಕರೆಗೆ 35 ಸಾವಿರ ರೂ. ಪರಿಹಾರ ನೀಡಬೇಕೆಂದು ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿಯಾದ ಕಿಚ್ಚ ಸುದೀಪ್!ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿಯಾಗಿದ್ದಾರೆ |
![]() | ಪವನ್ ಕಲ್ಯಾಣ್ ಜನ್ಮದಿನ: ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಸಾವುನಟ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ಅವರ ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. |
![]() | ಕೆರಳಿದ ಪವನ್ ಕಲ್ಯಾಣ್ ಫ್ಯಾನ್, ರಾಮಗೋಪಾಲ್ ವರ್ಮಾ ಕಚೇರಿ ಧ್ವಂಸ!ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ರೊಚ್ಚಿಗೆದಿದ್ದು ತೆಲುಗಿನ ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. |
![]() | ಕೋವಿಡ್-19: ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಪವನ್ ಕಲ್ಯಾಣ್ 1 ಕೋಟಿ ದೇಣಿಗೆ!ಕೋವಿಡ್ -19 ಪರಿಹಾರದ ಕ್ರಮವಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಜನಪ್ರಿಯ ತೆಲುಗು ನಟ ಹಾಗೂ ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ 1 ಕೋಟಿ ರೂಪಾಯಿ ದೇಣಿಗೆಯನ್ನು ಇಂದು ಪ್ರಕಟಿಸಿದ್ದಾರೆ. |
![]() | ಆಂಧ್ರದಲ್ಲಿ ಬಿಜೆಪಿ ಜತೆ ಕೈಜೋಡಿಸಿದ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾಆಂಧ್ರ ಪ್ರದೇಶದಲ್ಲಿ ಬಿಜೆಪಿ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಮೈತ್ರಿ ಮಾಡಿಕೊಂಡಿದ್ದು, 2024ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಗುರಿ ಹೊಂದಲಾಗಿದೆ. |
![]() | ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪವನ್ ಕಲ್ಯಾಣ್ ಆಕ್ಷೇಪ: ನಟನ ವಿರುದ್ದ ಆಕ್ರೋಶಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್ ಕಲ್ಯಾಣ್ ಹೇಳಿದ್ಧಾರೆ. |
![]() | ಬಿಗ್ ಬಾಸ್ ಸ್ಪರ್ಧಿ ಎದೆ ಪಕ್ಕದಲ್ಲಿ ಸ್ಟಾರ್ ನಟ ಪವನ್ ಕಲ್ಯಾಣ್ ಟ್ಯಾಟೂ: ಹಾಟ್ ಫೋಟೋ ವೈರಲ್!ನಟಿಯೊಬ್ಬರು ಎದೆಯ ಪಕ್ಕದಲ್ಲಿ ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಅವರ ಹೆಸರಿನ ಟ್ಯಾಟೂ ಬರೆಸಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ನಟಿ ಪೂನಂ ಕೌರ್ ಅಶ್ಲೀಲ ಫೋಟೋ, ವಿಡಿಯೋ ಯೂಟ್ಯೂಬ್ಗೆ ಅಪ್ಲೋಡ್, ನಟಿಯಿಂದ ದೂರು!ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ಜನಸೇನಾ ಪಕ್ಷದ ವಿರುದ್ಧ ಮಾತನಾಡಿದ್ದ ತೆಲುಗು ನಟಿ ಪೂನಂ ಕೌರ್ ಅವರ ಅಶ್ಲೀಲ ಚಿತ್ರ, ವಿಡಿಯೋಗಳನ್ನು 50ಕ್ಕೂ ಹೆಚ್ಚು ಯೂಟ್ಯೂಬ್ ಚಾನೆಲ್... |
![]() | ಬಾಂಡ್ ಪೇಪರ್ ನಲ್ಲಿ ಪ್ರಣಾಳಿಕೆ; ಈಡೇರಿಸದಿದ್ದರೇ ಕೋರ್ಟ್ ನಲ್ಲಿ ಕೇಸ್ ಹಾಕಿ ಎಂದು ಜನಸೇನಾ ಅಭ್ಯರ್ಥಿ ಸವಾಲುಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಶತಾಯಗತಾಯ ಮತದಾರರ ಮನಗೆಲ್ಲಲು ರಾಜಕೀಯ ನಾಯಕರು ವಿನೂತನ ಪ್ರಯತ್ನಗಳಿಗೆ ಕೈಹಾಕುತ್ತಿದ್ದಾರೆ. |
![]() | ಆಂಧ್ರಪ್ರದೇಶ ಆಸೆಂಬ್ಲಿ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಸ್ಪರ್ಧೆಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.ಭೀಮಾವರಂ ಹಾಗೂ ಗಾಜುವಾಕದಿಂದ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ. |
![]() | ವಿಜಯವಾಡ: ಸಿಬಿಐ ಮಾಜಿ ಜಂಟಿ ನಿರ್ದೇಶಕ ಜೆಡಿ ಲಕ್ಷ್ಮೀ ನಾರಾಯಣ ಜನಾ ಸೇನಾ ಪಕ್ಷ ಸೇರ್ಪಡೆಸಿಬಿಐ ಮಾಜಿ ಜಂಟಿ ನಿರ್ದೇಶಕ ಜೆಡಿ ಲಕ್ಷ್ಮೀನಾರಾಯಣ್ ಜನ ಸೇನಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಕುಲಪತಿ ಹಾಗೂ ಸಹೋದರ ರಾಜಗೋಪಾಲ್ ಕೂಡಾ ಜನ ಸೇನಾ ಪಕ್ಷ ಸೇರಿಕೊಂಡರು. |
![]() | 'ಲೋಕ' ಸಮರ: ಮಾಯಾವತಿ ಜೊತೆ ಕೈ ಜೋಡಿಸಿದ ಪವನ್ ಕಲ್ಯಾಣ್!ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದ್ದು ಈ ಮಧ್ಯೆ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್... |
![]() | ಲೋಕಸಭೆ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತೆ ಎಂದು ಬಿಜೆಪಿ 2 ವರ್ಷಗಳ ಹಿಂದೆಯೇ ನನಗೆ ಹೇಳಿತ್ತು: ಪವನ್ ಕಲ್ಯಾಣ್2019ರ ಲೋಕಸಭೆ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ನನಗೆ ಹೇಳಿತ್ತು ಎಂದು ಖ್ಯಾತ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ.... |