- Tag results for ಪುಲ್ವಾಮಾ ದಾಳಿ
![]() | ಪುಲ್ವಾಮಾ ದಾಳಿ ನಂತರ ವದಂತಿ ಹಬ್ಬಿಸುತ್ತಿದ್ದವರ ಮುಖವಾಡ ಕಳಚಿ ಬಿದ್ದಿದೆ: ವಿರೋಧ ಪಕ್ಷ ಮೇಲೆ ಪ್ರಧಾನಿ ಮತ್ತೆ ಆರೋಪಪ್ರಧಾನ ಮಂತ್ರಿ ನರೇಂದ್ರ ಮೋದಿ ಸತತ ಎರಡನೇ ದಿನವೂ ಕಳೆದ ವರ್ಷ ಫೆಬ್ರವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಷಯ ಎತ್ತಿದ್ದಾರೆ. |
![]() | ಪುಲ್ವಾಮಾ ದಾಳಿಯನ್ನು ಪಾಕಿಸ್ತಾನ ಒಪ್ಪಿಕೊಂಡಿದೆ, ಇದರಲ್ಲಿ ಕೂಡ ಕೆಲವರು ಕೀಳು ರಾಜಕೀಯ ಮಾಡಿದ್ದಾರೆ: ಪ್ರಧಾನಿ ಮೋದಿಪುಲ್ವಾಮಾ ಭಯೋತ್ಪಾದಕ ದಾಳಿ ಸಂದರ್ಭದಲ್ಲಿ ಯೋಧರ ಬಲಿದಾನ ಕೆಲವರಿಗೆ ದುಃಖ, ಬೇಸರ ತಂದಿಲ್ಲ ಎಂಬ ವಿಚಾರವನ್ನು ಈ ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಂತಹ ಕಠಿಣ,ದುಃಖದ ಸಂದರ್ಭದಲ್ಲಿ ಕೂಡ ಇವರು ರಾಜಕೀಯ ಮಾಡಿದ್ದರು. ದೇಶದ ಹಿತಾಸಕ್ತಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ನಾನು ಅವರನ್ನು ಕೇಳಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಪುಲ್ವಾಮಾ ಉಗ್ರ ದಾಳಿ ಮಾಡಿಸಿದ್ದು ನಾವೇ, ಇದು ಇಮ್ರಾನ್ ಖಾನ್ ಸರ್ಕಾರದ ದೊಡ್ಡ ಸಾಧನೆ: ಪಾಕ್ ಸಚಿವಭಾರತದ ಗಡಿಯೊಳಗೆ ನುಗ್ಗಿ ಹೊಡೆದಿದ್ದೇವೆ. ಪುಲ್ವಾಮಾ ದಾಳಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಬಹು ದೊಡ್ಡ ಸಾಧನೆ ಎಂದು ಸಂಸತ್ತಿನಲ್ಲಿ ಪಾಕ್ ಸಚಿವ ಫವಾದ್ ಚೌಧರಿ ಹೇಳಿದ್ದಾರೆ. |
![]() | ಉಗ್ರ ಸಂಘಟನೆ, ಭಯೋತ್ಪಾದಕರ ವಿರುದ್ಧ ಪಾಕ್ ವಿಶ್ವಾಸಾರ್ಹ ಕ್ರಮಕ್ಕೆ ಭಾರತದ ಆಗ್ರಹ!ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೇರಿದಂತೆ ಭಯೋತ್ಪಾದಕ ಗುಂಪು ಮತ್ತು ಅವುಗಳ ನಾಯಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತ ಪಾಕಿಸ್ತಾನವನ್ನು ಆಗ್ರಹಪಡಿಸಿದೆ. |
![]() | ಪುಲ್ವಾಮಾ ಉಗ್ರ ದಾಳಿ: ಎನ್ಐಎಯಿಂದ ಚಾರ್ಜ್ ಶೀಟ್, ಉಗ್ರ ಮಸೂದ್ ಅಜರ್ ಎ1 ಆರೋಪಿ!2019ರ ಫೆಬ್ರವರಿ 14ರಂದು ನಡೆದಿದ್ದ ಪುಲ್ವಾಮಾ ಉಗ್ರ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಚಾರ್ಜ್ ಶೀಟ್ ಸಲ್ಲಿಸಿದ್ದು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮತ್ತು ಆತನ ಸಹೋದರ ಅಬ್ದುಲ್ ಅಸ್ಗರ್ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಿದೆ. |
![]() | ಪುಲ್ವಾಮಾ ದಾಳಿ: ಬಾಂಬರ್ ಗೆ ಆಶ್ರಯ ನೀಡಿದ್ದ ತಂದೆ, ಮಗಳನ್ನು ಬಂಧಿಸಿದ ಎನ್ ಐಎಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬಂಧಿಸಿದ ನಾಲ್ಕು ದಿನದ ನಂತರ ಇದೇ ಪ್ರಕರಣದಲ್ಲಿ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಇಂದು ಬಂಧಿಸಿದೆ. |
![]() | ಪುಲ್ವಾಮಾ ದಾಳಿಗೆ ನೆರವು ನೀಡಿದ್ದ ಉಗ್ರನ ಬಂಧನ- ಎನ್ ಐಎ ಅಧಿಕಾರಿಗಳುರಾಷ್ಟ್ರೀಯ ತನಿಖಾ ದಳ ತನ್ನ ಮಹತ್ವದ ಕಾರ್ಯಾಚರಣೆಯಲ್ಲಿ ಕಳೆದ ವರ್ಷ ಜೈಷ್ -ಇ- ಮೊಹಮ್ಮದ್ ಸಂಘಟನೆ ಪುಲ್ವಾಮಾದಲ್ಲಿ ನಡೆಸಿದ್ದ ಪೈಶಾಚಿಕ ದಾಳಿಗೆ ನೆರವು ನೀಡಿದ್ದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. |
![]() | ಚಾರ್ಜ್ ಶೀಟ್ ಸಲ್ಲಿಸುವಲ್ಲಿ ಎನ್ಐಎ ವಿಫಲ: ಪುಲ್ವಾಮಾ ದಾಳಿಯ ಆರೋಪಿಗೆ ಜಾಮೀನು!ಪುಲ್ವಾಮಾದಲ್ಲಿ ನಡೆದ ಭಾರತೀಯ ಯೋಧರ ಹತ್ಯಾಕಾಂಡಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ದೇಶವಾಸಿಗಳು ವೀರ ಯೋಧರನ್ನು ನೆನೆದು ಕಣ್ಣೀರು ಹಾಕಿದ್ದರು. ಇದೀಗ ಅಂತಹ ಪುಲ್ವಾಮಾ ದಾಳಿಯ ಆರೋಪಿಗೆ ಕೋರ್ಟ್ ಜಾಮೀನು ನೀಡಿದೆ. |
![]() | ಬಾಲಕೋಟ್ ದಾಳಿಗೆ ಒಂದು ವರ್ಷ: ಅಂದು ಏನಾಯ್ತು, ಭಾರತ ದಾಳಿ ಮಾಡಿದ್ದೇಕೆ?ಅದು 2019, ಫೆಬ್ರವರಿ 26, ನಸುಕಿನ ಹೊತ್ತು. ಭಾರತೀಯ ವಾಯುಪಡೆಯ ಯುದ್ಧವಿಮಾನ ಪಾಕಿಸ್ತಾನದ ಖೈಬರ್ ಪಕ್ತುಂಕ್ವ ಪ್ರಾಂತ್ಯದಲ್ಲಿರುವ ಬಾಲಕೋಟ್ ನಲ್ಲಿ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತು. |
![]() | ಯೋಧ ಗುರು ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್; 25 ಲಕ್ಷ ಹಣ ಬಿಡುಗಡೆ ಮಾಡಿದ ಸಿಎಂ ಬಿಎಸ್ ವೈಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ಮದ್ದೂರು ತಾಲ್ಲೂಕಿನ ಗುಡಿಗೆರೆಯ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು 25 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ. |
![]() | ಎಲ್ ಇಟಿ, ಜೆಇಎಂ ಉಗ್ರರ ಬಗ್ಗೆ ರಾಹುಲ್ ಗೆ ಸಹಾನುಭೂತಿ- ಬಿಜೆಪಿಕಳೆದ ವರ್ಷ ಇದೇ ದಿನ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಪೈಶಾಚಿಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ ಪಿಎಫ್ ಯೋಧರನ್ನು ಇಡೀ ದೇಶವೇ ಸ್ಮರಿಸುತ್ತಿದ್ದರೆ ಮತ್ತೊಂದೆಡೆ ಇದೇ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ವಾಕ್ಸಮರ ನಡೆದಿದೆ. |
![]() | ಪುಲ್ವಾಮಾ ಮಾದರಿ ದಾಳಿಗೆ ಪಾಕಿಸ್ತಾನ ಸಜ್ಜು, 27 ಉಗ್ರರಿಗೆ ಬಾಲಕೋಟ್ ನಲ್ಲಿ ತರಬೇತಿ: ಸ್ಫೋಟಕ ಮಾಹಿತಿ ಬಹಿರಂಗಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಒಂದು ವರ್ಷವಾಗುತ್ತಾ ಬರುತ್ತಿರುವ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. |
![]() | ಭಾರತವು ಜನರನ್ನು ಆಕ್ರಮಣಶೀಲರನ್ನಾಗಿಸುತ್ತಿದೆ: ಇಮ್ರಾನ್ ಖಾನ್:ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇಲ್ಲಿಯೂ ಕಾಶ್ಮೀರ ವಿವಾದವನ್ನು ಕೆದಕಿದ್ದಾರೆ. ಅಲ್ಲದೆ ಮುಸ್ಲಿಮರನ್ನು ತೀವ್ರಗಾಮಿಗಳನ್ನಾಗಿ ಮ್ಮಾಡುತ್ತಿರುವುದಾಗಿ ಭಾರತವನ್ನು ಆಕ್ಷೇಪಿಸಿದ್ದಾರೆ. |
![]() | ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು: ಶರದ್ ಪವಾರ್ ವಿವಾದಾತ್ಮಕ ಹೇಳಿಕೆಮಹಾರಾಷ್ಟ್ರ ಜನತೆ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದು, ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. |
![]() | ಪುಲ್ವಾಮಾ ದಾಳಿ ರೂವಾರಿಯ ಸಹಚರ ದೇಶಾದ್ಯಂತ ದಾಳಿ ಮಾಡಲು ಸಂಚು ರೂಪಿಸಿದ್ದ; ಎನ್ಐಎ ಸ್ಫೋಟಕ ವರದಿಪುಲ್ವಾಮಾ ಭಯೋತ್ಪಾದಕ ದಾಳಿಯ ರೂವಾರಿ ಮುದಸ್ಸಿರ್ ಅಹ್ಮದ್ ಖಾನ್ ನ ನಿಕಟವರ್ತಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಸಜ್ಜಿದ್ ಅಹ್ಮದ್ ಖಾನ್ ದೆಹಲಿ-ಎನ್ ಸಿಆರ್ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತಿಳಿಸಿದೆ. |