- Tag results for ಪೊಲೀಸ್
![]() | ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಜೋಡಿ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರುಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದ್ದು, ಕಾಲಿಗೆ ಗುಂಡು ಹಾರಿಸಿ ಪೊಲೀಸರು ಜೋಡಿ ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. |
![]() | ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ರಾತ್ರಿ ಕರ್ಫ್ಯೂ ವೇಳೆಯಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!ಕೊರೋನಾ -19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಕೊರೋನಾ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. |
![]() | ಪಶ್ಚಿಮ ಬಂಗಾಳದಲ್ಲಿ ಬಿಹಾರ ಪೊಲೀಸ್ ನಿರೀಕ್ಷಕರನ್ನು ಹೊಡೆದು ಹತ್ಯೆ!ಬಿಹಾರದ ಪೊಲೀಸ್ ನಿರೀಕ್ಷಕರನ್ನು ಪಶ್ಚಿಮ ಬಂಗಾಳದ ಗುಂಪೊಂದು ಹೊಡೆದು ಹತ್ಯೆ ಮಾಡಿರುವ ಘಟನೆ ಏ.10 ರಂದು ವರದಿಯಾಗಿದೆ. |
![]() | ರಾಜ್ಯದ ಠಾಣೆಗಳನ್ನು ಹಿಂದಿಕ್ಕಿ ಅತ್ಯುತ್ತಮ ಸ್ಥಾನ ಪಡೆದ ಬೀದರ್ ಪೊಲೀಸ್ ಸ್ಟೇಷನ್!ಬೀದರ್ನ ಮಾರುಕಟ್ಟೆ ಪೊಲೀಸ್ ಠಾಣೆ, ಸಬ್ ಇನ್ಸ್ಪೆಕ್ಟರ್ ಕುಮಾರಿ ಸಂಗೀತ ಎಸ್ ನೇತೃತ್ವದಲ್ಲಿ, ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಇತರ ಠಾಣೆಗಳು ಸೇರಿದಂತೆ ರಾಜ್ಯದಾದ್ಯಂತ ನೂರಾರು ಪೊಲೀಸ್ ಠಾಣೆಗಳ ಸ್ಪರ್ಧೆಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. |
![]() | ಅಪಾರ್ಟ್ ಮೆಂಟ್ ಗಳಲ್ಲಿನ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ಬಳಕೆಗೆ ಪೊಲೀಸರ ನಿಷೇಧನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿರುವ ಸ್ವಿಮ್ಮಿಂಗ್ ಪೂಲ್, ಜಿಮ್ ಹಾಗೂ ಪಾರ್ಟಿ ಹಾಲ್ ಗಳನ್ನು ಬಳಸದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. |
![]() | ಬೆಂಗಳೂರು: ತಂಗಿಯ ಶೀಲ ಶಂಕಿಸಿ ಹತ್ಯೆಗೈದು, ಶವವನ್ನು ರೈಲು ಹಳಿ ಮೇಲೆ ಬಿಸಾಕಿದ್ದ ಕ್ರೂರಿ ಅಣ್ಣನ ಬಂಧನ!ತಂಗಿಯ ಶೀಲ ಶಂಕಿಸಿ ಹತ್ಯೆಗೈದು ಶವವನ್ನು ಹೊರಮಾವು ರೈಲ್ವೆ ಅಂಡರ್ ಪಾಸ್ ಸೇತುವೆ ಹತ್ತಿರ ರೈಲು ಹಳಿಯ ಮೇಲೆ ಬಿಸಾಕಿ ಹೋಗಿದ್ದ ಕ್ರೂರಿ ಅಣ್ಣನೊಬ್ಬನನ್ನು ದಂಡು ರೈಲ್ವೆ ಪೊಲೀಸರು ಘಟನೆ ನಡೆದ 24 ಗಂಟೆಯ ಒಳಗಡೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಹಾವೇರಿ: ಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವುಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ. |
![]() | ಪ್ರತಿದಿನ ವಿಚಾರಣೆ ನೆಪದಲ್ಲಿ ಕಿರುಕುಳ, ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ- ಆಯುಕ್ತರಿಗೆ ಸಿಡಿ ಲೇಡಿ ಪತ್ರ!ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ, ಪ್ರತಿ ದಿನ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸಿಡಿ ಲೇಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಬರೆದಿರುವ ಪತ್ರ ಸಾಕಷ್ಟು ಸಂಚಲನ ಉಂಟುಮಾಡಿದೆ. |
![]() | ಕೇರಳದ ಮಾಲ್ನ ಟ್ರಾಲಿಯಲ್ಲಿ ಪಿಸ್ತೂಲ್, ಐದು ಗುಂಡುಗಳಿದ್ದ ಚೀಲ ಪತ್ತೆ: ಆರೋಪಿಗಾಗಿ ಪೋಲೀಸರ ಶೋಧಕೇರಳದ ಅತಿದೊಡ್ಡ ಶಾಪಿಂಗ್ ಮಾಲ್ಗಳಲ್ಲಿ ಒಂದಾದ ಲುಲು ಮಾಲ್ನ ಟ್ರಾಲಿಯಲ್ಲಿ ಪಿಸ್ತೂಲ್ ಮತ್ತು ಐದು ಗುಂಡುಗಳನ್ನು ಬಿಟ್ಟಿದ್ದ ವ್ಯಕ್ತಿಗಾಗಿ ಪೋಲೀಸರು ಶೋಧಕಾರ್ಯ ನಡೆಸಿದ್ದಾರೆ. |
![]() | ದಕ್ಷ-ಸಮರ್ಥ ಕಾರ್ಯ ವೈಖರಿ: ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ಮುಂದುವರಿಕೆ?ಏಪ್ರಿಲ್ 30ಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದು, ನಗರಕ್ಕೆ ಹೊಸ ಕಮಿಷನರ್ ನೇಮಕ ಮಾಡಬೇಕಾಗಿದೆ. |
![]() | ಅಮೆರಿಕ ಕ್ಯಾಪಿಟಲ್ ಕಟ್ಟಡದ ಮೇಲೆ ದಾಳಿ, ಪೊಲೀಸ್ ಅಧಿಕಾರಿ ಸಾವುಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ವ್ಯಕ್ತಿಯೋರ್ವ ಕಾರು ನುಗ್ಗಿಸಲು ಯತ್ನಿಸಿದ್ದು, ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ದುರಂತ ಸಂಭವಿಸಿದೆ. |
![]() | ಅತ್ಯಾಚಾರದ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದ ಪೊಲೀಸ್ ಅಧಿಕಾರಿ ವಜಾಅತ್ಯಾಚಾರದ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಳ್ಳುವುದಕ್ಕೆ ಯತ್ನಿಸಿದ್ದ ಪೊಲೀಸ್ ಅಧಿಕಾರಿ ಕೈಲಾಶ್ ಬೋಹ್ರಾಗೆ ರಾಜಸ್ಥಾನ ಸರ್ಕಾರ ಒತ್ತಾಯಪೂರ್ವಕ ನಿವೃತ್ತಿಯನ್ನು ಆದೇಶಿಸಿದೆ. |
![]() | ಸೇನೆಗೆ ಮತ್ತಷ್ಟು ಮಹಿಳೆಯರು: ಮಿಲಿಟರಿ ಪೊಲೀಸ್ ದಳದಲ್ಲಿ ತರಬೇತಿ ಮುಗಿಸಿದ 100 ಮಹಿಳೆಯರ ಮೊದಲ ತಂಡಮಿಲಿಟರಿ ಪೊಲೀಸರ ದಳ(ಸಿಎಂಪಿ)ಯ 100 ಮಹಿಳೆಯರ ಮೊದಲ ತಂಡದ ತರಬೇತಿ ಸರಿಸುಮಾರು ಮುಗಿದಿದ್ದು ತೀವ್ರ ತರಬೇತಿ ನಂತರ ಮೇ 8ರಂದು ಲ್ಯಾನ್ಸ್ ನಾಯಕ್ಸ್ ಆಗಿ ಪದವಿ ಪಡೆಯಲಿದ್ದಾರೆ. |
![]() | ರಾಜ್ಯದಲ್ಲಿ ಪೊಲೀಸ್ ಬಲದ ಆಧುನೀಕರಣ, ನವೀಕರಣಕ್ಕೆ ಸರ್ಕಾರ ಬದ್ದವಾಗಿದೆ: ಯಡಿಯೂರಪ್ಪರಾಜ್ಯದ ಪೊಲೀಸ್ ಸಿಬ್ಬಂದಿಯ ಕಲ್ಯಾಣ ಯೋಜನೆಗಳ ಆಧುನೀಕರಣ ಹಾಗೂ ಪೋಲೀಸ್ ಪಡೆಗಳ ನವೀಕರಣಕ್ಕೆ ತಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. |