- Tag results for ಪೋಷಕರು
![]() | ಪೋಷಕರು ರಾತ್ರೋರಾತ್ರಿ ಬೆಳಗಾವಿಯಿಂದ ವಿಜಯಪುರಕ್ಕೆ ಶಿಫ್ಟ್: ಪ್ರಕರಣದಿಂದ ಸಾಕಷ್ಟು ಕುಗ್ಗಿ ಹೋಗಿದ್ದೇವೆ- ಯುವತಿ ತಂದೆಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಸಂತ್ರಸ್ತ ಯುವತಿಯ ಪೋಷಕರನ್ನು ರಾತ್ರೋರಾತ್ರಿ ಬೆಳಗಾವಿಯಿಂದ ವಿಜಯಪುರಕ್ಕೆ ಪೊಲೀಸರು ಸ್ಥಳಾಂತರಿಸಿದ್ದಾರೆ. |
![]() | ಡಿಕೆಶಿ, ಸಿಡಿ ಗ್ಯಾಂಗ್ ನಮ್ಮ ಮಗಳಿಂದ ಒತ್ತಾಯ ಪೂರ್ವಕ ಹೇಳಿಕೆ ಕೊಡಿಸುತ್ತಿದೆ: ಸಿಡಿ ಯುವತಿಯ ಪೋಷಕರುಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿಡಿ ಗ್ಯಾಂಗ್ ನಮ್ಮ ಮಗಳಿಂದ ಒತ್ತಾಯ ಪೂರ್ವಕವಾಗಿ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂದು ಸಿಡಿ ಯುವತಿಯ ಪೋಷಕರು ಆರೋಪಿಸಿದ್ದಾರೆ. |
![]() | 'ಸೆಕ್ಸ್ ಸಿಡಿ' ಸಂತ್ರಸ್ತ ಯುವತಿಯ ಪೋಷಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಿಲ್ಲ: ಡಿ.ಕೆ. ಶಿವಕುಮಾರ್ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ತಮ್ಮ ಮಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ. |
![]() | ಹೆಣ್ಣುಮಗಳನ್ನಿಟ್ಟುಕೊಂಡು ಡಿಕೆಶಿ ರಾಜಕಾರಣ: ಯುವತಿ ಪೋಷಕರ ಗಂಭೀರ ಆರೋಪಹೆಣ್ಣುಮಗಳನ್ನು ಇಟ್ಟುಕೊಂಡು ಯಾವ ರೀತಿಯ ರಾಜಕಾರಣ ಮಾಡುತ್ತಾರೆ ಎಂಬುದಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ರಾಸಲೀಲೆ ಸಿಡಿ ಪ್ರಕರಣದ ಯುವತಿಯ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಸಿಡಿ ಯುವತಿ ತಂದೆತಾಯಿ ಇದ್ದೆಡೆಯೇ ರಕ್ಷಣೆಗೆ ಸೂಚನೆ: ಗೃಹ ಸಚಿವ ಬೊಮ್ಮಾಯಿಸ್ವತಃ ಯುವತಿಯೇ ಬರಲಿ ಅಥವಾ ವಕೀಲರು, ಬೇರೆ ಯಾರು ಬಂದು ದೂರು ನೀಡಿದರೂ ಎಸ್ಐಟಿಯವರು ಕ್ರಮ ವಹಿಸಲಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. |
![]() | ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಎಸ್ ಐ ಟಿ ಮುಂದೆ ಯುವತಿ ಪೋಷಕರ ಹೇಳಿಕೆ ದಾಖಲುರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರಿ ಅಪಹರಣ ಕುರಿತು ದೂರು ಸಲ್ಲಿಕೆ ಮಾಡಿರುವ ಯುವತಿಯ ಪೋಷಕರು ಎಸ್ ಐಟಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ದಾರೆ. |
![]() | ಜಮೀನಿಗೆ ರಸ್ತೆ ನಿರ್ಮಾಣ ವಿಚಾರಕ್ಕೆ ಕಿರಿಕ್: ಗ್ರಾಮಸ್ಥರ ಜತೆ ರಾಕಿಂಗ್ ಸ್ಟಾರ್ ಯಶ್ ಪೋಷಕರ ಜಗಳಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಪೋಷಕರ ಜೊತೆ ಗ್ರಾಮಸ್ಥರು ಜಗಳಕ್ಕೆ ಇಳಿದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. |
![]() | ಶುಲ್ಕ ಕಡಿತ ವಿರೋಧಿಸಿ ಪ್ರತಿಭಟನೆ: ಧರಣಿಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರಿಂದ ಕೊರೋನಾ ಹರಡುವ ಭೀತಿ, ಆತಂಕದಲ್ಲಿ ಪೋಷಕರುಶೇ.30 ಬೋಧನಾ ಶುಲ್ಕ ಕಡಿತ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಶಿಕ್ಷಕರಿಂದ ಕೊರೋನಾ ಹರಡುವ ಆತಂಕವನ್ನು ಪೋಷಕರು ವ್ಯಕ್ತಪಡಿಸುತ್ತಿದ್ದಾರೆ. |
![]() | ದಿಶಾ ರವಿ 'ಹಸಿರು ಹೋರಾಟ' ಈ ಮಟ್ಟಕ್ಕೆ ತಲುಪಿದ್ದು ಆಕೆಯ ಪೋಷಕರಿಗೇ ತಿಳಿದಿರಲಿಲ್ಲ!ನಾಗರೀಕ ವಿಚಾರಗಳ ಬಗ್ಗೆ ದಿಶಾ ಸಾಕಷ್ಟು ಆಸಕ್ತಿ ಹಾಗೂ ಕಾಳಜಿ ವಹಿಸುತ್ತಿದ್ದಳು ಎಂಬುದು ದಿಶಾ ರವಿ ಪೋಷಕರಿಗೆ ತಿಳಿದಿತ್ತು. ಆದರೆ, ಈ ಕಾಳಜಿ ಹಾಗೂ ಹೋರಾಟ ಈ ಮಟ್ಟಕ್ಕೆ ತಲುಪುತ್ತದೆ ಎಂದು ಅವರು ಊಹಿಸಿರಲಿಲ್ಲ. |
![]() | ದಿಶಾ ರವಿ ಬಂಧನ: ಯುವ ಜನಾಂಗವನ್ನು ರಕ್ಷಿಸಿ, ಇ-ಅಭಿಯಾನ ಆರಂಭಿಸಿದ ಪೋಷಕರುರೈತರ ಪ್ರತಿಭಟನೆಗಳ ಕುರಿತಂತೆ ಗ್ರೆಟಾ ಥನ್ ಬರ್ಗ್ ಟ್ವೀಟ್ ಮಾಡಿದ ಟೂಲ್ ಕಿಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಶಾ ರವಿ ಬಂಧನಕ್ಕೊಳಗಾದ ಬೆನ್ನಲ್ಲೇ, ಯುವ ಜನಾಂಗವನ್ನು ರಕ್ಷಣೆ ಮಾಡುವಂತೆ ಒತ್ತಾಯಿಸಿ ಪೋಷಕರು ಹಾಗೂ ಯುವಕರು ಬುಧವಾರ ಇ-ಅಭಿಯಾನವನ್ನು ಆರಂಭಿಸಿದ್ದಾರೆ. |
![]() | ಬೋಧನಾ ಶುಲ್ಕ ಶೇ.30ರಷ್ಟು ಕಡಿತಗೊಳಿಸಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಪೋಷಕರುಬೋಧನಾ ಶುಲ್ಕ ಶೇ.30ರಷ್ಟು ಕಡಿತಗೊಳಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ಕೈಬಿಟ್ಟಿದೆ. |
![]() | ವೃದ್ಧ ಪೋಷಕರ ಕೂಡಿ ಹಾಕಿ ಆಹಾರ ನೀಡದೆ ಚಿತ್ರಹಿಂಸೆ: ಹಸಿವಿನಿಂದ ತಂದೆ ಸಾವು, ತಾಯಿ ಆಸ್ಪತ್ರೆಗೆ ದಾಖಲುವೃದ್ಧ ಪೋಷಕರನ್ನು ಕೂಡಿ ಹಾಕಿ ಆಹಾರ ನೀಡದೆ ಹೆತ್ತ ಮಗ ಹಾಗೂ ಸೊಸೆ ಚಿತ್ರಹಿಂಸೆ ನೀಡಿರುವ ಘಟನೆ ಕೊಟ್ಟಾಯಂನ ಮುಂಡಕಾಯಂನಲ್ಲಿ ಬೆಳಕಿಗೆ ಬಂದಿದೆ. |
![]() | ಬೆಂಗಳೂರು: ಶುಲ್ಕ ಕಡಿತಕ್ಕೆ ಒಪ್ಪದ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಪಟ್ಟು ಬಿಡದ ಪೋಷಕರುಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಶುಲ್ಕ ಕಡಿತ ಮಾಡಬೇಕು ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. ಆದರೆ ಶಾಸಗಿ ಶಾಲಾ ಆಡಳಿತ ಮಂಡಳಿಗಳು ಶೇ.50ರಷ್ಟು ಶುಲ್ಕ ಕಡಿತಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಶುಕ್ರವಾರ... |
![]() | ಖಾಸಗಿ ಶಾಲೆಗಳಿಂದ ಶುಲ್ಕ ವಸೂಲಿಗೆ ಕಡಿವಾಣ ಹಾಕಿ: ಸರ್ಕಾರಕ್ಕೆ ಪೋಷಕರ ಆಗ್ರಹಕೋವಿಡ್ ಸಂಕಷ್ಟ ಕಾಲದಲ್ಲೂ ಖಾಸಗಿ ಶಾಲೆಗಳು ಪ್ರತಿ ವರ್ಷದಂತೆ ಪೂರ್ಣ ಪ್ರಮಾಣದ ಶುಲ್ಕ ಪಾವತಿಗೆ ಒತ್ತಡ ಹಾಕುತ್ತಿರುವುದನ್ನು ವಿರೋಧಿಸಿ ಹಾಗೂ ಶುಲ್ಕ ವಸೂಲಿಗೆ ಕಡಿವಾಣ ಹಾಕದೆ ಸರ್ಕಾರ, ಶಿಕ್ಷಣ ಇಲಾಖೆ ಮೌನವಹಿಸಿರುವುದನ್ನು ಖಂಡಿಸಿ ಭಾನುವಾರ ನೂರಾರು ಪೋಷಕರು ಪ್ರತಿಭಟನೆ ನಡೆಸಿದರು. |
![]() | ಹೊಸಪೇಟೆ: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ನೇಣಿಗೆ ಶರಣು!ತಮ್ಮಿಬ್ಬರು ಮಕ್ಕಳಿಗೆ ವಿಷವುಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡು ದಂಪತಿಗಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. |