- Tag results for ಪ್ರಣಬ್ ಮುಖರ್ಜಿ
![]() | ತಮ್ಮ ಕೊನೆಯ ಪುಸ್ತಕದಲ್ಲಿ ಪ್ರಧಾನಿ ಮೋದಿ ಬಗ್ಗೆ ಪ್ರಣಬ್ ಮುಖರ್ಜಿ ಏನು ಹೇಳಿದ್ದಾರೆ?ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಿನ್ನಮತೀಯರ ಮಾತುಗಳನ್ನು ಖಂಡಿತವಾಗಿಯೂ ಕೇಳಬೇಕು, ಸಂಸತ್ತಿನಲ್ಲಿ ಹೆಚ್ಚೆಚ್ಚು ಮಾತನಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿಯವರು ತಮ್ಮ ಕೊನೆಯ ಪುಸ್ತಕದಲ್ಲಿ ಹೇಳಿದ್ದಾರೆ. |
![]() | ಪ್ರಣಬ್ ಮುಖರ್ಜಿಯ ಪುಸ್ತಕ ಸಂಪೂರ್ಣ ಓದುವವರೆಗೆ ಪ್ರತಿಕ್ರಿಯಿಸುವುದಿಲ್ಲ: ಕಾಂಗ್ರೆಸ್ ನಾಯಕರುಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿದ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ ಅವರ ಪುಸ್ತಕದ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪುಸ್ತಕ ಸಂಪೂರ್ಣ ಓದಿದ ನಂತರ ಪ್ರತಿಕ್ರಿಯಿಸುವುದಾಗಿ ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. |
![]() | 'ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ': ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು. |
![]() | ಆರ್'ಎಸ್ಎಸ್ ಶಿಬಿರಕ್ಕೆ ಪ್ರಣಬ್ ಭೇಟಿ ಸ್ಮರಿಸಿ ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿಆರ್ಎಸ್ಎಸ್ ಶಿಬಿರಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದನ್ನು ಸ್ಮರಿಸಿ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿರುವುದಕ್ಕೆ ಬಿಜೆಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ. |
![]() | ಪ್ರಣಬ್ ಮುಖರ್ಜಿ ವಿಧಿವಶ: ಮಾಜಿ ರಾಷ್ಟ್ರಪತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜ್ಯ ಕಾಂಗ್ರೆಸ್ ನಾಯಕರುಅಗಲಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. |
![]() | ಪ್ರಣಬ್ ಮುಖರ್ಜಿ ಸಮರ್ಪಿತ ಸಾರ್ವಜನಿಕ ಸೇವಕರಾಗಿದ್ದರು: ಜೋ ಬಿಡೆನ್ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮರ್ಪಿತ ಸಾರ್ವಜನಿಕ ಸೇವಕರಾಗಿದ್ದರು ಎಂದು ಅಮೆರಿಕದ ಮಾಜಿ ಉಪಾಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. |
![]() | ಕೊವಿಡ್-19 ಭೀತಿ: ಮೊದಲ ಬಾರಿಗೆ ಫಿರಂಗಿ ವಾಹನದ ಬದಲಿಗೆ ವ್ಯಾನ್ ನಲ್ಲಿ ಮಾಜಿ ರಾಷ್ಟ್ಪಪತಿಗಳ ಪಾರ್ಥೀವ ಶರೀರದ ಮೆರವಣಿಗೆ!ಇಂದು ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪಾರ್ಥೀವ ಶರೀರವನ್ನು ಕೊರೋನಾ ಸೋಂಕು ಭೀತಿ ಹಿನ್ನಲೆಯಲ್ಲಿ ಶಿಷ್ಠಾಚಾರ ಬದಿಗಿಟ್ಟು, ಫಿರಂಗಿ ವಾಹನದ ಬದಲಿಗೆ ವ್ಯಾನ್ ನಲ್ಲಿ ಮೆರವಣಿಗೆ ಮಾಡಲಾಯಿತು. |
![]() | 'ರಾಷ್ಟ್ರಪತಿಗಳೊಂದಿಗೆ ಮಾತಾಡುತ್ತಿದ್ದೇನೆ ಎಂಬುದನ್ನೇ ಪ್ರಣಬ್ ಮುಖರ್ಜಿ ಮರೆಸುತ್ತಿದ್ದರು'ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ. |
![]() | ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ: ಇಂದು ಮಧ್ಯಾಹ್ನ ಅಂತ್ಯಕ್ರಿಯೆಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಈ ನಡುವೆ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ಮೋದಿ... |
![]() | '1978 ರ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿಜಯದ ಹಿಂದಿನ ಮಾಸ್ಟರ್ ಮೈಂಡ್ ಪ್ರಣಬ್ ಮುಖರ್ಜಿ'1978 ರಲ್ಲಿ ಚಿಕ್ಕಮಗಳೂರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಪ್ರದಾನಿ ಇಂದಿರಾ ಗಾಂಧಿ ಅವರ ಗೆಲುವಿಗಾಗಿ ಕರ್ನಾಟಕದಾದ್ಯಂತ ಸಂಚರಿಸಿದ್ದ ದಿವಂಗತ ಪ್ರಣಬ್ ಮುಖರ್ಜಿ ಗೆಲುವಿಗೆ ಕಾರಣರಾಗಿದ್ದರು. |
![]() | ಕಾಂಗ್ರೆಸ್ ಪಾಲಿನ ಆಪತ್ಬಾಂಧವರಾಗಿದ್ದ ಪ್ರಣಬ್, ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರು!ಹಿರಿಯ ರಾಜಕಾರಣಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ ಅವರು 50 ವರ್ಷಗಳ ಸಾರ್ವಜನಿಕ ಬದುಕಿನ ಯಾತ್ರೆ ಹಾಗೂ ಸೇನಾ ಆಸ್ಪತ್ರೆಯಲ್ಲಿ 21 ದಿನಗಳ ನೋವಿನ ಯಾತ್ರೆ ಎರಡನ್ನೂ ಮುಗಿಸಿ ಮರಳಿ ಬಾರದ ಊರಿಗೆ ಹೋಗಿದ್ದಾರೆ. |
![]() | ನಿಮ್ಮ ಮಗಳಾಗಿ ಹುಟ್ಟಿದ್ದು ನನ್ನ ಅದೃಷ್ಟ; ಪ್ರಣಬ್ ಪುತ್ರಿ ಭಾವೋದ್ವೇಗದ ಟ್ವೀಟ್ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. |
![]() | ಪ್ರಣಬ್ ದಾದಾ ಇಲ್ಲದ ದೆಹಲಿ ಭೇಟಿ ಊಹಿಸಿಲು ಸಾಧ್ಯವಾಗುತ್ತಿಲ್ಲ: ಮಮತಾ ಬ್ಯಾನರ್ಜಿ ಕಂಬನಿಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. |
![]() | 'ಭಾರತ ರತ್ನ' ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ: 7 ದಿನ ರಾಷ್ಟ್ರೀಯ ಶೋಕಾಚರಣೆದೇಶದ ಹಿರಿಯ ರಾಜಕಾರಣಿ, ಭಾರತ ರತ್ನ, ಹಿರಿಯ ಮುತ್ಸದ್ದಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ನಿಧನರಾಗಿದ್ದಾರೆ. |
![]() | ಪ್ರಣಬ್ ಮುಖರ್ಜಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. |