- Tag results for ಪ್ರಧಾನಿ ಮೋದಿ
![]() | ಕೋವಿಡ್ ಲಸಿಕೆ ಉಚಿತವಾಗಿ ವಿತರಣೆಯಾಗಲಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಬರೆದಿದ್ದಾರೆ. |
![]() | ಕೋವಿಡ್ 19 ಲಸಿಕಾ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋ: ಚುನಾವಣಾ ಆಯೋಗಕ್ಕೆ ದೂರುವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಕೇರಳದಲ್ಲಿ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತೆಗೆದು ಹಾಕಬೇಕೆಂದು ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ ಮುಖಂಡರೊಬ್ಬರು ಗುರುವಾರ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದಾರೆ. |
![]() | ಸೇನೆಯ ಉನ್ನತ ನಾಯಕತ್ವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿ; ಮೊದಲ ಬಾರಿಗೆ ಸೈನಿಕರಿಗೂ ಪಾಲ್ಗೊಳ್ಳಲು ಅವಕಾಶಭಾರತೀಯ ಸೇನೆಯ ಉನ್ನತ ಮಟ್ಟದ ನಾಯಕತ್ವದ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಸೈನಿಕರಿಗೂ ಅವಕಾಶ ನೀಡಲಾಗಿದೆ. |
![]() | ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಪ್ರಧಾನಿ ಮೋದಿ ಕರೆಸ್ವಾವಲಂಬಿ ಭಾರತವನ್ನು ನಿರ್ಮಿಸಲು ನರ್ಸರಿ ಪೂರ್ವದಿಂದ ಪಿಎಚ್ಡಿ ಹಂತದವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತ್ವರಿತವಾಗಿ ಜಾರಿಗೆ ತರುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ವಿಶ್ವ ವನ್ಯಜೀವಿ ದಿನ: ಅರಣ್ಯ, ಪ್ರಾಣಿ ರಕ್ಷಣೆಗಳ ಪ್ರಯತ್ನ ನಿರಂತರವಾಗಿ ನಡೆಯಬೇಕು- ಪ್ರಧಾನಿ ಮೋದಿಅರಣ್ಯ ರಕ್ಷಣೆ ಮತ್ತು ಪ್ರಾಣಿಗಳಿಗೆ ಸುರಕ್ಷಿತ ಆವಾಸ್ಥಾನ ಕಲ್ಪಿಸಿಕೊಡುವಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋಗಿಯವರು ಬುಧವಾರ ಹೇಳಿದ್ದಾರೆ. |
![]() | 2030ರ ವೇಳೆಗೆ 23 ಜಲಮಾರ್ಗಗಳು ಕಾರ್ಯಗತ- ಪ್ರಧಾನಿ ನರೇಂದ್ರ ಮೋದಿಕೇಂದ್ರ ಸರ್ಕಾರ 2030 ರ ವೇಳೆಗೆ 23 ಜಲಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 2035ರ ವೇಳೆಗೆ ಬಂದರು ಯೋಜನೆಗಳಿಗೆ ಭಾರತದಿಂದ 82 ಬಿಲಿಯನ್ ಡಾಲರ್ ಹೂಡಿಕೆ: ಪ್ರಧಾನಿ ಮೋದಿ2035 ರ ವೇಳೆಗೆ ದೇಶದ ಕಡಲು ವಲಯದ (ಬಂದರು ಯೋಜನೆ) ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಲ್ಲಿ 82 ಬಿಲಿಯನ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. |
![]() | ಕೋವಿಡ್-19 ಲಸಿಕೆ ಪಡೆದ ಪ್ರಧಾನಿ ಮೋದಿ ನರ್ಸ್ ಗೆ ಹೇಳಿದ್ದೇನು? ಇಡೀ ಪ್ರಕ್ರಿಯೆಯನ್ನು ವಿವರಿಸಿದ ಸಿಸ್ಟರ್ ನಿವೇದಿತಾ!ಕೋವಿಡ್-19 ಲಸಿಕೆ ಪಡೆಯುವ ಮೂಲಕ ಮುಂದಿನ ಹಂತದ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ಲಸಿಕೆ ಪಡೆದ ಪ್ರಧಾನಿ ಮೋದಿ ಸಿಸ್ಟರ್ ನಿವೇದಿತಾ ಕಾರ್ಯವನ್ನು ಶ್ಲಾಘಿಸಿದ್ದಾರೆ. |
![]() | ಕೋವಿಡ್ ಲಸಿಕೆ ಪಡೆದ ಪ್ರಧಾನಿ: ಒಂದು ನಡೆಯಿಂದ ಟೀಕಾಕಾರರಿಗೆ 3 ಸಂದೇಶ ನೀಡಿದ ಮೋದಿ ಎಂದ ಸಂಸದ ತೇಜಸ್ವಿ ಸೂರ್ಯಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಟೀಕಾಕಾರರಿಗೆ 3 ಸಂದೇಶ ರವಾನಿಸಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. |
![]() | ಮೋದಿಯನ್ನು ನಾಗ್ಪುರಕ್ಕೆ ಕಳುಹಿಸುತ್ತೇವೆ- ರಾಹುಲ್ ಗಾಂಧಿನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಂಪೂರ್ಣ ಆಟ ಕಳ್ಳತನದ್ದೇ ಆಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ. |
![]() | ವಿಶ್ವದ ಅತಿದೊಡ್ಡ ಕ್ರೀಡಾಂಗಣಕ್ಕೆ ಮೋದಿ ಹೆಸರು: ಸರ್ದಾರ್ ಪಟೇಲ್ ಗೆ ಮಾಡಿದ ಅವಮಾನ ಎಂದ ಹಾರ್ದಿಕ್ ಪಟೇಲ್ವಿಶ್ವದ ಅತಿದೊಡ್ಡ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಧಾನಿ ಮೋದಿ ದೊಡ್ಡ ಗಲಭೆಕೋರ, ಅವರಿಗೆ ಟ್ರಂಪ್ ಗಿಂತ ಅತ್ಯಂತ ಕೆಟ್ಟ ಭವಿಷ್ಯ ಕಾದಿದೆ: ಮಮತಾಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮೋದಿ ಅತಿ ದೊಡ್ಡ ಗಲಭೆಕೋರ, ಅವರಿಗೆ ಅಮೆರಿಕ ಮಾಜಿ... |
![]() | ಸರ್ಕಾರ ದಾಖಲೆ ಪ್ರಮಾಣದಲ್ಲಿ ಎಂಎಸ್'ಪಿ ಹೆಚ್ಚಳ ಮಾಡಿದೆ, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ: ಪ್ರಧಾನಿ ಮೋದಿರೈತರ ಹಿತ ಕಾಪಾಡುವ ಸಲುವಾಗಿ ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್'ಪಿ) ಐತಿಹಾಸಿಕ ಹೆಚ್ಚಳ ಮಾಡಲಾಗಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. |
![]() | ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರದೇವರ ನಾಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು... |
![]() | ಬಿಹಾರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು, ಪ್ರಧಾನಿ ಮೋದಿ ಸಂತಾಪಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. |