- Tag results for ಬಂಧನ
![]() | ಉನ್ನಾವೋ ಬಳಿಕ ಬುಲಂದ್'ಶೆಹರ್'ನಲ್ಲಿ ಕಾಮುಕರ ಅಟ್ಟಹಾಸ: ಒತ್ತೆಯಾಳಾಗಿರಿಸಿಕೊಂಡು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರಉತ್ತರಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಉನ್ನಾವೋ ಬಳಿಕ ಇದೀಗ ಬುಲಂದ್ ಶೆಹರ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. |
![]() | ಬೆಂಗಳೂರು: ಪತ್ನಿ ಕೊಂದು ಅಪಘಾತವಾಗಿದೆ ಎಂದು ಬಿಂಬಿಸಿದ್ದ ಪತಿಯ ಬಂಧನತನ್ನ ಪತ್ನಿಯನ್ನು ಕಾರು ಹರಿಸಿ ಕೊಂದು ಬಳಿಕ ಅಪಘಾತವಾಗಿದೆ ಎಂದು ಬಿಂಬಿಸಿದ ಪತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸರು ಬುಧವಾರ ಬಂಧಿಸಿದ್ದಾರೆ. |
![]() | ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಸುಧೀಂದ್ರ ಶಿಂಧೆ ಬಂಧನಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹೊಸ ಹೊಸ ಹೆಸರುಗಳು ತಳುಕು ಹಾಕಿಕೊಳ್ಳುತ್ತಿದ್ದು, ಈಗ ಸಿಸಿಬಿ ಪೊಲೀಸರು ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ) ಸದಸ್ಯರೊಬ್ಬರನ್ನು ಬಂಧಿಸಿದ್ದಾರೆ. |
![]() | ಇಡ್ಲಿ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಬಂಧನಇಡ್ಲಿ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ. |
![]() | 'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ. |
![]() | ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣ ಬೇಧಿಸಿದ ಪೊಲೀಸರು, ನಾಲ್ವರು ಕಾಮುಕರ ಬಂಧನಪಶುವೈದ್ಯೆ ಡಾ. ಪ್ರಿಯಾಂಕಾ ರೆಡ್ಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಸೈಬರಾಬಾದ್ ಪೊಲೀಸರು ಬೇಧಿಸಿದ್ದು, ನಾಲ್ವರು ಕಾಮುಕರನ್ನು ಬಂಧಿಸುವಲ್ಲಿ.... |
![]() | ಮಾಜಿ ಕೇಂದ್ರ ಸಚಿವ ಚಿದಂಬರಂ ನ್ಯಾಯಾಂಗ ಬಂಧನ ಡಿ.11 ರ ವರೆಗೆ ವಿಸ್ತರಣೆಐಎನ್ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಡಿ.11 ರ ವರೆಗೆ ವಿಸ್ತರಣೆ ಮಾಡಲಾಗಿದೆ. |
![]() | ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಸೇರಿ ಮೂವರ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರುಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಶೂಟೌಟ್ ನಡೆದಿದ್ದು, ಓರ್ವ ರೌಡಿ ಹಾಗೂ ಕೊಲೆ ಆರೋಪಿಗಳಿಬ್ಬರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. |
![]() | ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಮತ್ತೆ ಐವರ ಬಂಧನಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಮತ್ತೆ ಐವರನ್ನು ಬಂಧಿಸಿದೆ. |
![]() | ಶಾಸನಕ ಪುತ್ರ ಎಂದು ಹೇಳಿಕೊಂಡು ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ, ಲೂಟಿ: ಆರೋಪಿ ಬಂಧನಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |
![]() | ಬೆಂಗಳೂರು: ನಕಲಿ ಸಿಬಿಐ ಅಧಿಕಾರಿ ಬಂಧನಸಿಲಿಕಾನ್ ಸಿಟಿಯಲ್ಲಿ ಓರ್ವ ನಕಲಿ ಸಿಬಿಐ ಅಧಿಕಾರಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, 24 ಲಕ್ಷ ರೂ ಹಣ ವಶಪಡಿಸಿಕೊಂಡಿದ್ದಾರೆ. 34 ವರ್ಷದ ನಕಲಿ ಸಿಬಿಐ ಅಧಿಕಾರಿ ಅಭಿಲಾಶ್ ಬಂಧಿತ ಆರೋಪಿ. |
![]() | ಶಿರಸಿ: ದರೋಡೆಗೆ ಹೊಂಚು ಹಾಕುತ್ತಿದ್ದವರ ಬಂಧನಶಿರಸಿ ರಸ್ತೆ ಮಾರ್ಗದಲ್ಲಿ ಸಾಗುವವರನ್ನು ಬೆದರಿಸಿ ದರೋಡೆ ಮಾಡಲು ಅಣಿಯಾಗಿದ್ದ ತಂಡವೊಂದರ ಕೃತ್ಯವನ್ನು ಬುಧವಾರ ಸಂಜೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಆಗಬಹುದಾಗಿದ್ದ ಅನಾಹುತ ತಪ್ಪಿಸಿದ್ದಾರೆ. |
![]() | ನಿತ್ಯಾನಂದ ವಿರುದ್ಧ ಕೇಸ್ ದಾಖಲು, ಮಕ್ಕಳನ್ನು ಅಪಹರಿಸಿದ ಇಬ್ಬರು ಶಿಷ್ಯರ ಬಂಧನಮಕ್ಕಳನ್ನು ಅಪಹರಿಸಿದ ಹಾಗೂ ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ವಿರುದ್ಧ ಎಫ್ ಐಆರ್ ದಾಖಲಿಸಿರುವುದಾಗಿ ಗುಜರಾತ್ ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಕಲಬುರಗಿ ಜಿ.ಪಂ. ಸದಸ್ಯನ ಬಂಧನಇತ್ತೀಚೆಗೆ ನಡೆದ ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಶಿವಲಿಂಗ ಬಾವಿಕಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯ ಶಾಂತಪ್ಪ ಕೂಡ್ಲಗಿ ಹಾಗೂ ಅವರ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಶಾಸಕ ತನ್ವೀರ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಅತ್ಯಂತ ಶಾಂತ, ಹೃದಯವಂತಿಕೆಯುಳ್ಳ ಯುವಕ: ಸ್ಥಳೀಯರುಅತ್ಯಂತ ಶಾಂತ ಹಾಗೂ ಹೃದಯವಂತಿಯುಳ್ಳ ಯುವಕ ಫರ್ಹಾನ್ ಪ್ರಭಾವಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಹೇಗೆ ಸಾಧ್ಯ ಎಂದು ಹೆಚ್'ಸಿಜಿ ರಸ್ತೆಯ ನಿವಾಸಿಗಳು ಆಶ್ಚರ್ಯ ಹಾಗೂ ಆಘಾತ ವ್ಯಕ್ತಪಡಿಸಿದ್ದಾರೆ. |