- Tag results for ಬಂಧನ
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ 2.15 ಕೆಜಿ ಚಿನ್ನ ವಶ: ಇಬ್ಬರ ಬಂಧನಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎಂಐಎ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಇಬ್ಬರನ್ನು ಬಂಧಿಸಿ, ಅವರಿಂದ ಸುಮಾರು 1.09 ಕೋಟಿ ರೂ. ಮೌಲ್ಯದ 2.15 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. |
![]() | ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ಮಾದಕ ದ್ರವ್ಯ ಪ್ರಕರಣದಲ್ಲಿ ತಮ್ಮ ಸೋದರಳಿಯನನ್ನು ಬಂಧಿಸಿದ ನಂತರ ಪ್ರತಿಕ್ರಿಯಿಸಿರುವ ಮಹಾರಾಷ್ಚ್ರ ಸಚಿವ ನವಾಬ್ ಮಲ್ಲಿಕ್, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಬಲೆಗೆಸ್ಯಾಂಡಲ್ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಪೊಲೀಸರು ಬೆಲೆಗೆ ಬಿದ್ದಿದ್ದಾನೆ. |
![]() | ಉತ್ತರ ಪ್ರದೇಶದ ಆಸ್ಪತ್ರೆಗಳನ್ನು ಟೀಕಿಸಿದ್ದ ಎಎಪಿ ಶಾಸಕ ಸೋಮನಾಥ ಭಾರ್ತಿ ಬಂಧನಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆಮ್ ಅದ್ಮಿ ಪಕ್ಷದ(ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರನ್ನು ಸೋಮವಾರ ಅಮೆಥಿಯಲ್ಲಿ ಬಂಧಿಸಲಾಗಿದೆ. |
![]() | ಬಿಜೆಪಿ ನಾಯಕರ ಹೆಸರು ದುರ್ಬಳಕೆ: ಆರೋಪಿ ಯುವರಾಜ್ ಸ್ವಾಮಿಯ ಮತ್ತಷ್ಟು ವಂಚನೆ ಬಯಲು!ಮಹಾನ್ ವಂಚಕ ಯುವರಾಜ ಅಲಿಯಾಸ್ ಸ್ವಾಮಿಯ ವಂಚನೆ ಪ್ರಕರಣಗಳು ದಿನಕ್ಕೊಂದು ಬಯಲಾಗಲು ಆರಂಭವಾಗಿದೆ. |
![]() | ಶ್ರೀಲಂಕಾ ನೌಕಾಪಡೆಯಿಂದ ರಾಮೇಶ್ವರಂ ನ 9 ಮೀನುಗಾರರ ಬಂಧನ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಅಂತರರಾಷ್ಟ್ರೀಯ ಕಡಲ ಗಡಿರೇಖೆಯನ್ನು ಅತಿಕ್ರಮಣ ಮಾಡಿದ್ದಕ್ಕಾಗಿ ರಾಮೇಶ್ವರಂನ ಒಂಬತ್ತು ಮೀನುಗಾರರನ್ನು ಶನಿವಾರ ರಾತ್ರಿ ಕಚ್ಚಾಹೀವು ಬಳಿ ಶ್ರೀಲಂಕಾ ನೌಕಾಪಡೆ ಬಂಧಿಸಿದೆ. |
![]() | ಶ್ರೀಗಂಧ ಕಳ್ಳತನ: ಆರ್ ಆರ್ ನಗರ ಪೊಲೀಸರಿಂದ ನಾಲ್ವರ ಬಂಧನ 10 ಲಕ್ಷ ರೂ. ಮೌಲ್ಯದ ಮಾಲು ವಶಶ್ರೀಗಂಧ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ರಾಜ ರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಆರ್'ಐ, ಪೇದೆ ಬಂಧನಜಮೀನಿನ ಪೋಡಿ, ಮ್ಯುಟೇಷನ್ ಮಾಡಿಕೊಡಲು ಮತ್ತು ರಕ್ಷಣೆ ನೀಡಲು ರೂ.6 ಲಕ್ಷ ಲಂಚ ಪಡೆಯುತ್ತಿದ್ದ ಚಿಕ್ಕಜಾಲ ರಾಜಸ್ವ ನಿರೀಕ್ಷಕ (ಆರ್'ಐ) ಮತ್ತು ಚಿಕ್ಕಜಾಲ ಪೊಲೀಸ್ ಠಾಣೆಯ ಮುಖ್ಯ ಪೇದೆ ಭ್ರಷ್ಟಾಚಾರ ನಿಗ್ರಹ (ಎಸಿಬಿ) ಬಲೆಗೆ ಬಿದ್ದಿದ್ದು, ತಲೆಮರೆಸಿಕೊಂಡಿರುವ ಇನ್ಸ್ ಪೆಕ್ಟರ್ ಗಾಗಿ ಶೋಧ ನಡೆಸಲಾಗಿದೆ. |
![]() | ಡ್ರಗ್ ಕೇಸ್: ಸ್ಯಾಂಡಲ್ ವುಡ್ ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕನ್ನಡ ನಟಿ ಶ್ವೇತಾ ಕುಮಾರಿ ಅವರನ್ನು ಮುಂಬೈ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. |
![]() | ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಂಧನ: ಕಾಮಿಡಿಯನ್ ಫರುಖಿಗೆ ಜಾಮೀನು ನಿರಾಕರಣೆಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸ್ಟಾಂಡ್ ಅಪ್ ಕಾಮಿಡಿಯನ್ ಮುನವರ್ ಫರುಖಿ ಮತ್ತು ಮತ್ತೊಬ್ಬರ ವಿರುದ್ಧ ಬಿಜೆಪಿ ಶಾಸಕರ ಪುತ್ರ ನೀಡಿದ್ದ ದೂರಿಗೆ ಸಂಬಂಧಪಟ್ಟಂತೆ ಇಲ್ಲಿನ ನ್ಯಾಯಾಲಯ ಜಾಮೀನು ನಿರಾಕರಿಸಿದೆ. |
![]() | ಬೆಂಗಳೂರು: ಕೌಟುಂಬಿಕ ಕಲಹ; ಕಟ್ಟಡದಿಂದ ತಳ್ಳಿ ಪತ್ನಿಯ ಕೊಲೆಗೈದ ಪತಿಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಪೊಲ್ಲಾಚಿ ಲೈಂಗಿಕ ಕಿರುಕುಳ ಕೇಸ್: ಎಐಎಡಿಎಂಕೆ ಕಾರ್ಯಕಾರಿ ಸೇರಿದಂತೆ ಸಿಬಿಐನಿಂದ ಮೂವರ ಬಂಧನಪೊಲ್ಲಾಚಿ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಎಐಎಡಿಎಂಕೆ ಕಾರ್ಯಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. |
![]() | ಮಹಿಳೆ ಅತ್ಯಾಚಾರ, ಕೊಲೆ: ಗೋವಾದಲ್ಲಿ ಬೆಂಗಳೂರು ವ್ಯಕ್ತಿ ಬಂಧನಪರಿಚಯಸ್ಥ ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. |
![]() | ಡ್ರಗ್ ಪೆಡ್ಲರ್ ಜೊತೆ ಸಂಪರ್ಕ: ಕನ್ನಡ ನಟಿ ಶ್ವೇತಾ ಕುಮಾರಿ ಬಂಧನಡ್ರಗ್ ಪೆಡ್ಲರ್ ಜತೆ ನಿಕಟ ಸಂಪರ್ಕ ಇಟ್ಟುಕೊಂಡು ಮಾದಕ ಜಾಲವನ್ನು ವಿಸ್ತರಿಸಿದ ಆರೋಪದಡಿ ಮತ್ತೊಬ್ಬ ಕನ್ನಡದ ನಟಿ ಶ್ವೇತಾ ಕುಮಾರಿಯನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಮಹಾರಾಷ್ಟ್ರ: ಮೂರು ವರ್ಷದ ಕಂದಮ್ಮನನ್ನು ಅಪಹರಿಸಿ ಅತ್ಯಾಚಾರ, ವ್ಯಕ್ತಿ ಬಂಧನಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. |