- Tag results for ಬಿಜೆಪಿ
![]() | ವಿಧಾನಪರಿಷತ್ ಉಪ ಚುನಾವಣೆ: ತುಳಸಿ ಮುನಿರಾಜುಗೌಡಗೆ ಬಿಜೆಪಿ ಟಿಕೆಟ್ವಿಧಾನಪರಿಷತ್ ಉಪ ಚುನಾವಣೆಗೆ ತುಳಸಿ ಮುನಿರಾಜುಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. |
![]() | ಬಿಜೆಪಿ ಸೋಲಿಸುವಂತೆ ಚುನಾವಣೆ ನಡೆಯುವ ಐದು ರಾಜ್ಯಗಳ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ... |
![]() | ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿ ದಿನೇಶ್ ಕಲ್ಲಹಳ್ಳಿಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಚುನಾವಣೆಗೆ ಮುನ್ನವೇ ಮಮತಾಗೆ ಕೈಕೊಟ್ಟ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್: ಬಿಜೆಪಿ ಕುಹುಕಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನ ಸಲಹೆಗಾರರಾಗಿ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ನೇಮಕಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಚುನಾವಣೆಗೂ ಮುನ್ನವೇ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಧ್ಯಕ್ಷ ಮಮತಾ ಬ್ಯಾನರ್ಜಿ ಅವರಿಗೆ ಕೈಗೊಟ್ಟು ಹೋಗಿದ್ದಾರೆ ಎಂದು ಕುಹುಕವಾಡಿದೆ. |
![]() | ರಾಸಲೀಲೆ ಸಿಡಿ ರಿಲೀಸ್ ಆಗುತ್ತಿದ್ದಂತೆ ಅಜ್ಞಾತರಾದ ರಮೇಶ್ ಜಾರಕಿಹೊಳಿ, ಹೋಗಿದ್ದೆಲ್ಲಿಗೆ?ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಸಿಡಿ ರಿಲೀಸ್ ಆಗುತ್ತಿದ್ದಂತೆ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. |
![]() | ರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿಯುವ ನಾಯಕ ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ಅವರು ಕಾಲಿಟ್ಟ ಕಡೆಯಲ್ಲ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ. |
![]() | ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: 2,085 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್ ತೆಕ್ಕೆಗೆ 602 ಕ್ಷೇತ್ರಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, 2,085 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. |
![]() | ದಕ್ಷಿಣ ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಕರ್ನಾಟಕ ಬಿಜೆಪಿ ಕಾರ್ಯಕರ್ತರು ಭಾಗಿ!ತಮಿಳುನಾಡು, ಕೇರಳ,ಮತ್ತು ಪುದುಚೆರಿ ರಾಜ್ಯಗಳ ಚುನಾವಣೆ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿದ್ದು, ಕರ್ನಾಟಕ ಬಿಜೆಪಿ ಘಟಕದದ ಸುಮಾರು 200 ಕಾರ್ಯಕರ್ತರು ಒಂದು ತಿಂಗಳ ಮಟ್ಟಿಗೆ ಶಿಫ್ಟ್ ಮಾಡಿದ್ದಾರೆ. |
![]() | ಐ ಕ್ಯಾನ್ ಡೂ ವಂಡರ್ಸ್: ಎಚ್.ವಿಶ್ವನಾಥ್ ಮಾರ್ಮಿಕ ನುಡಿಐ ಕ್ಯಾನ್ ಡೂ ವಂಡರ್ಸ್’ ಎಂದರೆ ನಾನು ಅದ್ಭುತಗಳನ್ನು ಸೃಷ್ಟಿಸಬಲ್ಲೆ ಎಂದು ಎಂದಿನಂತೆ ಮಾಜಿ ಸಚಿವ ಮೇಲ್ಮನೆ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಮಾರ್ಮಿಕವಾಗಿ ಹೇಳಿದ್ದಾರೆ. |
![]() | 'ತಮಿಳುನಾಡು ಸಿಎಂ ರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ: ಕೇಂದ್ರದ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ'ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ, ಬದಲಿಗೆ ಅವರು ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. |
![]() | ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಆದ್ಯತೆ; ವಿರೋಧ ಪಕ್ಷಗಳ ಆರೋಪಬಜೆಟ್ ಅಧಿವೇಶನ ಆರಂಭವಾಗಲು ಇನ್ನೂ ಕೆಲವೇ ದಿನಗಳು ಬಾಕಿಯಿದೆ, ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡಲು ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. |
![]() | ನೂತನ ಕೃಷಿ ಕಾನೂನುಗಳು ರೈತರಿಗೆ 'ಡೆತ್ ವಾರೆಂಟ್' - ಅರವಿಂದ್ ಕೇಜ್ರಿವಾಲ್ವಿವಾದಾತ್ಮಕ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರೆಂಟ್ ಆಗಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ. |
![]() | ಮೋದಿಯನ್ನು ನಾಗ್ಪುರಕ್ಕೆ ಕಳುಹಿಸುತ್ತೇವೆ- ರಾಹುಲ್ ಗಾಂಧಿನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಂಪೂರ್ಣ ಆಟ ಕಳ್ಳತನದ್ದೇ ಆಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ. |
![]() | 'ಲವ್ ಜಿಹಾದ್ ವಿರುದ್ಧ ಕಾನೂನು'- ಕೇರಳ ಬಿಜೆಪಿ ಭರವಸೆಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಕೇರಳ ರಾಜ್ಯದಲ್ಲಿ ಲವ್ ಜಿಹಾದ್ ತಡೆಗಟ್ಟುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಎನ್ ಡಿಎ ಮೈತ್ರಿಕೂಟ ಹೇಳಿದೆ. |