ಬಿಸಿಸಿಐ

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

ವರ್ಷದ ಪುರುಷರ ಟೆಸ್ಟ್ ಮತ್ತು ಏಕದಿನ ತಂಡಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನಾಯಕನನ್ನಾಗಿ ಆಯ್ಕೆ ಮಾಡಿದ್ದು...

ಕ್ರಿಕೆಟ್ ಶಿಶು ಎಂದು ಕರೆಸಿಕೊಳ್ಳಲು ಚೀನಾ ಟಿ20 ಪಂದ್ಯದಲ್ಲಿ ಅತೀ ಕಡಿಮೆ ರನ್ಗೆ ಔಟಾಗುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಕಳಪೆ ದಾಖಲೆಯನ್ನು ಸೃಷ್ಟಿಸಿತ್ತು. ಆದರೆ ಬಲಿಷ್ಠ...

ಭಾರತದ ಆಲ್ ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ತಾವು ಪ್ರಖ್ಯಾತ ಚಾಟ್ ಶೋ "ಕಾಫಿ ವಿತ್ ಕರಣ್" ನಲ್ಲಿ ಮಹಿಳೆಯರ ಬಗ್ಗೆ ಆಸಭ್ಯವಾಗಿ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈನ ಖಾರ್ ಜಿಮ್ ಖಾನಾ....

ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ...

ಹಾರ್ದಿಕ್ ಪಾಂಡ್ಯಾ, ಕೆಎಲ್ ರಾಹುಲ್ ಕೇವಲ ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಮಾತ್ರವಲ್ಲ ಮುಂಬರುವ ಬಹು ನಿರೀಕ್ಷಿತ ಏಕದಿನ ಕ್ರಿಕೆಟ್ ವಿಶ್ವಕಪ್ ನಿಂದಲೂ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಟಿವಿ ಷೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ನೀಡಿ ಆಸ್ಟ್ರೇಲಿಯಾ ಏಕದಿನ ಪಂದ್ಯದಿಂದ ಅಮಾನತುಗೊಂಡಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ತಾರಾ ಮೌಲ್ಯಕ್ಕೂ ಹೊಡೆತ ಬಿದಿದ್ದೆ.

ಟಾಕ್ ಷೋವೊಂದರಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ವಿರುದ್ಧ ಹಿರಿಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಅಸಭ್ಯ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು...

ಖ್ಯಾತ ಟಾಕ್ ಷೋವೊಂದರಲ್ಲಿ ಬಾಯಿಗೆ ಬಂದಂತೆ ಅಸಭ್ಯ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ 2 ಎಕದಿನ ಪಂದ್ಯಗಳ ನಿಷೇಧ ಹೇರಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

ಖಾಸಗಿ ವಾಹಿನಿಯ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡು ವಿವಾದಾತ್ಮಕ ಹೇಳಿಕೆ ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ....

ಖಾಸಗಿ ವಾಹಿನಿಯ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ತುತ್ತಾಗಿರುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮತ್ತೋರ್ವ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಬಿಸಿಸಿಐ ಶೋಕಾಸ್ ನೋಟಿಸ್ ನೀಡಿದೆ.

ಆಸೀಸ್ ನೆಲದಲ್ಲಿ ಕಾಂಗರೂಗಳನ್ನು ಬಗ್ಗು ಬಡಿಯುವ ಮೂಲಕ 71 ವರ್ಷಗಳ ಬಳಿಕ ಐತಿಹಾಸಿಕ ಸಾಧನೆ ಮಾಡಿರುವ ಟೀಂ ಇಂಡಿಯಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)...

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ದುಬೈನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಈ ವಿಚಾರಕ್ಕೆ ಸ್ಪಷ್ಟನೆ ಸಿಕ್ಕಿದ್ದು...

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಭಾರತ ತಂಡಕ್ಕೆ ಆಪತ್ಬಾಂಧವನಾಗಿದ್ದ ಚೆತೇಶ್ವರ್ ಪೂಜಾರ ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದು, ಅವರನ್ನು ಬಿಸಿಸಿಐ ನ ಎ ಪ್ಲಸ್ ಒಪ್ಪಂದದ ಪಟ್ಟಿಗೆ ಸೇರಿಸುವ ಸಾಧ್ಯತೆ ಇದೆ.

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಎಂಬ ಮಹಾ ಸಮರಕ್ಕೆ ಇನ್ನು ಕೆಲ ತಿಂಗಳುಗಳು ಬಾಕಿಯಿದ್ದು ಈ ಮಧ್ಯೆ ಪಂದ್ಯಾವಳಿಯ ವೇಳಾಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿದ್ದು ವೈರಲ್ ಆಗಿದೆ.

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಹಾಗೂ 4ನೇ ಟೆಸ್ಟ್ ಪಂದ್ಯಕ್ಕಾಗಿ 13 ಮಂದಿಯ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸತತ ವೈಫಲ್ಯದ ಹೊರತಾಗಿಯೂ ಕನ್ನಡಿಗ ಕೆಎಲ್ ರಾಹುಲ್ ಕೊನೆಯ ಛಾನ್ಸ್ ಪಡೆದಿದ್ದಾರೆ.

2019ರ ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಆಡುವುದು...

ಮೆಲ್ಬರ್ನ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರ ಹೆಸರನ್ನು ಬಿಸಿಸಿಐ ಪ್ರಕಟಿಸಿದ್ದು, ಸತತ ವೈಫಲ್ಯ ಕಾಣುತ್ತಿರುವ ಕೆ.ಎಲ್. ರಾಹುಲ್ ಹಾಗೂ ವಿಜಯ್ ಗೆ ಗೇಟ್ ಪಾಸ್ ನೀಡಲಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸ್ಫೋಟಕ ಬ್ಯಾಟ್ಸ್ ಮನ್ ಕನ್ನಡಿಗ ಮನೀಶ್ ಪಾಂಡೆಗೆ ಕೊಕ್ ಕೊಟ್ಟಿರುವುದಕ್ಕೆ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ...