- Tag results for ಬೆಂಗಳೂರು
![]() | ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 437 ಪ್ರಕರಣಗಳು ದೃಢ, ಏಳು ಸಾವುರಾಜ್ಯದಲ್ಲಿ ಹೊಸದಾಗಿ 437 ಕೋವಿಡ್ -19 ಪ್ರಕರಣಗಳು ಮಂಗಳವಾರ ದೃಢಪಟ್ಟಿದ್ದು, ಸೋಂಕಿನ ಒಟ್ಟಾರೇ ಖಚಿತ ಪ್ರಕರಣಗಳ ಸಂಖ್ಯೆ 952037ಕ್ಕೆ ಏರಿಕೆಯಾಗಿದೆ. |
![]() | ವಿಧಾನಪರಿಷತ್ ಉಪ ಚುನಾವಣೆ: ತುಳಸಿ ಮುನಿರಾಜುಗೌಡಗೆ ಬಿಜೆಪಿ ಟಿಕೆಟ್ವಿಧಾನಪರಿಷತ್ ಉಪ ಚುನಾವಣೆಗೆ ತುಳಸಿ ಮುನಿರಾಜುಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. |
![]() | ಜಾರಕಿ ಹೊಳಿ ಸೆಕ್ಸ್ ಸಿಡಿ: ಇದು ಕೇವಲ ಟ್ರೇಲರ್ "ಪಿಚ್ಚರ್ ಅಭಿ ಬಾಕಿ ಹೈ"- ಕಾಂಗ್ರೆಸ್ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ. ಇದು ಕೇವಲ ಟ್ರೇಲರ್ "ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. |
![]() | ಸೆಕ್ಸ್ ವಿಡಿಯೋ ಬಗ್ಗೆ ಗೊತ್ತಿಲ್ಲ: ಸಮಗ್ರ ತನಿಖೆ ನಡೆಯಲಿ- ರಮೇಶ್ ಜಾರಕಿಹೊಳಿಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ. |
![]() | ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ- ಡಿಸಿಪಿ ಅನುಚೇತ್ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬರ ಜೊತೆಗೆ ನಡೆಸಿದಾರೆ ಎನ್ನಲಾದ ರಾಸಲೀಲೆ ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. |
![]() | ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿ ದಿನೇಶ್ ಕಲ್ಲಹಳ್ಳಿಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ರಾಸಲೀಲೆ ಸಿಡಿ ರಿಲೀಸ್ ಆಗುತ್ತಿದ್ದಂತೆ ಅಜ್ಞಾತರಾದ ರಮೇಶ್ ಜಾರಕಿಹೊಳಿ, ಹೋಗಿದ್ದೆಲ್ಲಿಗೆ?ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಸಿಡಿ ರಿಲೀಸ್ ಆಗುತ್ತಿದ್ದಂತೆ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. |
![]() | ಬೆಂಗಳೂರು: ಎಟಿಎಂ ಸೆಂಟರ್ ಗಳಲ್ಲಿ ವಂಚಿಸಿ ಹಣ ಡ್ರಾ ಮಾಡುತ್ತಿದ್ದವನ ಬಂಧನಎಟಿಎಂ ಸೆಂಟರ್ ಗಳಲ್ಲಿ ಮೋಸದಿಂದ ಹಣ ಡ್ರಾ ಮಾಡುತ್ತಿದ್ದ ಆರೋಪಿ ಓರ್ವನನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. |
![]() | ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ; ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರೊಟೆಸ್ಟ್ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಾರಿಗೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು |
![]() | ನಾವು ಈಗ ಸುರಕ್ಷಿತವಾಗಿದ್ದೇವೆ: ಕೋವಿಡ್ ಲಸಿಕೆ ಪಡೆದ ಶತಾಯುಷಿ ಅನಿಸಿಕೆ!ಸೋಮವಾರ ರಾಜ್ಯದಲ್ಲಿ ಮೂರನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು, ಈ ವೇಳೆ ಬೆಂಗಳೂರಿನಲ್ಲಿ 102 ವರ್ಷದ ನಿವೃತ್ತ ಭಾರತೀಯ ಸೇನಾಧಿಕಾರಿ ಲಸಿಕೆ ಪಡೆದಿದ್ದಾರೆ. |
![]() | ಸ್ಥಳದಲ್ಲೇ ಲಸಿಕೆ ನೋಂದಣಿಗೆ ಶೀಘ್ರದಲ್ಲೇ ಅವಕಾಶ: ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರಮಾ.1ರಿಂದ 60 ವರ್ಷ ಮೇಲ್ಪಟ್ಟನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ಕಾಯಿಲೆಗಳಿಗೆ ತುತ್ತಾದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಯನ್ನು ನೀಡುವ ಅಭಿಯಾನ ಆರಂಭವಾಗಿದ್ದು, ಲಸಿಕೆ ಫಲಾನುಭವಿಗಳಿಗೆ ಶೀಘ್ರದಲ್ಲೇ ಲಸಿಕಾ ಕೇಂದ್ರದ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ... |
![]() | ಸಾರ್ಥಕ ಸೇವೆ: 108 ಆಂಬ್ಯುಲೆನ್ಸ್ ನಲ್ಲೇ 14 ತಿಂಗಳಲ್ಲಿ 1,700 ಮಹಿಳೆಯರಿಗೆ ಹೆರಿಗೆ!ಕಳೆದ 14 ತಿಂಗಳಲ್ಲಿ 1,740 ಶಿಶುಗಳನ್ನು ಸರ್ಕಾರಿ 108 ಆರೋಗ್ಯ ಕವಚ ತುರ್ತು ಪ್ರತಿಕ್ರಿಯೆ ಆಂಬ್ಯುಲೆನ್ಸ್ ಗಳಲ್ಲಿ ಹೆರಿಗೆ ಮಾಡಿಸಲಾಗಿದೆ. ಎಂದರೆ ಆಂಬ್ಯುಲೆನ್ಸ್ಗಳಲ್ಲಿ ಪ್ರತಿನಿತ್ಯ ಕನಿಷ್ಟ ನಾಲ್ಕು ಶಿಶುಗಳನ್ನು ಹೆರಿಗೆ ಮಾಡಲಾಗುತ್ತಿದೆ. |
![]() | ಶಿವರಾಮ ಕಾರಂತ ಬಡಾವಣೆ: ಸಹಾಯ ಕೇಂದ್ರ ಆರಂಭಡಾ.ಶಿವರಾಮ ಕಾರಂತ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ಮನೆಗಳ ಸಮೀಕ್ಷೆ ನಡೆಸಲು ವಡೇರಹಳ್ಳಿ ಸೇರಿದಂತೆ 5 ಗ್ರಾಮಗಳಲ್ಲಿ ಮಂಗಳವಾರದಿಂದ ಸಹಾಯ ಕೇಂದ್ರ ಆರಂಭವಾಗಿದೆ. |
![]() | ಲಸಿಕೆ ವಿತರಣೆ ವೇಳೆ ಕೋವಿನ್ ಆ್ಯಪ್ ನಲ್ಲಿ ತಾಂತ್ರಿಕ ದೋಷ: ಕೆಲಕಾಲ ಗೊಂದಲ ಸೃಷ್ಟಿರಾಜ್ಯದಾದ್ಯಂತ ಮೂರನೇ ಹಂತದ ಕೊರೋನಾ ಲಸಿಕೆ ಅಭಿಯಾನ ಸೋಮವಾರ ಆರಂಭಗೊಂಡಿದ್ದು, ಲಸಿಕೆ ವಿತರಣೆ ವೇಳೆ ಕೋವಿನ್ ಆ್ಯಪ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. |
![]() | ರಾಜಧಾನಿ ಬೆಂಗಳೂರು ಮಹಾನಗರಿಗೆ ತ್ರಿಬಲ್ ಶಾಕ್; ಹಾಲು, ಆಟೋ, ಬಸ್ ದರ ಏರಿಕೆ!ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ಗಳ ದರ ಏರಿಕೆಯಿಂದಾಗಿ ಹೈರಾಣಾಗಿರುವ ಸಿಲಿಕಾನ್ ಸಿಟಿ ಬೆಂಗಳೂರು ಜನತೆಗೆ ಮತ್ತೆ ಮೂರು ಶಾಕ್ ಗಳು ಕಾದಿದ್ದು, ಶೀಘ್ರದಲ್ಲೇ ಮಹಾನಗರಿಯಲ್ಲಿ ಹಾಲು, ಆಟೋ ಮತ್ತು ಬಸ್ ದರ ಏರಿಕೆಯಾಗುವ ಸಾಧ್ಯತೆ ಇದೆ. |