- Tag results for ಭಯೋತ್ಪಾದಕರು
![]() | ಒಳನುಸುಳಲು ಲಾಂಚ್ ಪ್ಯಾಡ್ ಗಳ ಬಳಿ ಕಾಯುತ್ತಿದ್ದಾರೆ 400 ಉಗ್ರರು!ಉಗ್ರ ನಿಗ್ರಹದ ಕಾರ್ಯಾಚರಣೆಯಲ್ಲಿ ಭಾರತ ಯಶಸ್ಸು ಕಂಡಿರುವುದರಿಂದ ಪಾಕಿಸ್ತಾನ ಸೇನೆ 2020 ರಲ್ಲಿ ಬರೊಬ್ಬರಿ 5,100 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. |
![]() | ಶೋಪಿಯಾನ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಮುಖಾಮುಖಿ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮಮುಂಬೈ ಉಗ್ರ ದಾಳಿಯ ಕರಾಳ ದಿನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. |
![]() | ಪುಲ್ವಾಮಾ: ಭದ್ರತಾ ಪಡೆ ಮೇಲೆ ಗ್ರೈನೇಡ್ ಎಸೆದ ಭಯೋತ್ಪಾದಕರು, 12 ನಾಗರಿಕರಿಗೆ ಗಾಯ!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿಗಳ ತಂಡದ ಮೇಲೆ ಭಯೋತ್ಪಾದಕರು ನಡೆಸಿದ ಗ್ರೈನೇಡ್ ದಾಳಿಯಲ್ಲಿ 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಜಧಾನಿ ದೆಹಲಿಯಲ್ಲಿ ಮತ್ತಿಬ್ಬರು ಜೈಷ್ ಉಗ್ರರ ಬಂಧನರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮುಂಬೈ ಭಯೋತ್ಪಾದಕ ದಾಳಿಯನ್ನು ಪಾಕ್ನಲ್ಲೇ ಯೋಜಿಸಲಾಗಿತ್ತು: ವಿದೇಶಾಂಗ ಸಚಿವಾಲಯಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಸಂಚುಕೋರರು ಮತ್ತು ನೆರವು ನೀಡಿದವರ ಬಗ್ಗೆ ಪಾಕಿಸ್ತಾನದ ಫೆಡರಲ್ ತನಿಖಾ ಸಂಸ್ಥೆ(ಎಫ್ಐಎ) 19 ಪಾಕ್ ಪ್ರಜೆಗಳನ್ನು ಹೆಸರಿಸಿ, ತುಂಬಾ ಬೇಕಾಗಿದ್ದ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸಿತ್ತು. |
![]() | ಇಸ್ಲಾಮಿಕ್ ಸ್ಟೇಟ್ ನಂಟಿನ ಉಗ್ರರಿಂದ 50 ಗ್ರಾಮಸ್ಥರ ಶಿರಚ್ಛೇದಉಗ್ರರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಭೀತಿಗೊಂಡ ಗ್ರಾಮಸ್ಥರು ಕಾಡಿಗೆ ಓಡಿಹೋದರೂ ಬಿಡದೆ ಉಗ್ರರು ಕ್ರೌರ್ಯ ಮೆರೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. |
![]() | ಅರುಣಾಚಲ ಪ್ರದೇಶ: ಅಸ್ಸಾಂ ರೈಫಲ್ಸ್ ವಾಹನದ ಮೇಲೆ ಭಯೋತ್ಪಾದಕರ ದಾಳಿ; ಯೋಧ ಸಾವು!ಅರುಣಾಚಲ ಪ್ರದೇಶದ ಚಂಗ್ಲಾಂಘ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆಗೆ ಬದ್ಧ: ಸಂಸದ ತೇಜಸ್ವಿ ಸೂರ್ಯ'ಬೆಂಗಳೂರು ಉಗ್ರರ ತಾಣ' ಎಂಬ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಬಿಜೆಪಿ ಯುವಮೋರ್ಚಾ ನೂತನ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಜಮ್ಮು ಮತ್ತು ಕಾಶ್ಮೀರದ ಅವಂತಿಪೊರದ ಸಂಬಾರ ಎಂಬಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. |
![]() | 'ಆಪರೇಷನ್ ಆಲ್ ಔಟ್' ಆಗಸ್ಟ್ನಲ್ಲಿ 18 ಭಯೋತ್ಪಾದಕರು ಹತ, 108 ಸ್ಥಳೀಯ ಮಟ್ಟದ ಕಾರ್ಯಕರ್ತರ ಬಂಧನಆಪರೇಷನ್ ಆಲ್ ಔಟ್ ಕಾರ್ಯಾಚರಣೆಯಡಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದಾಗಿನಿಂದ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗಳ ಹಿರಿಯ ಕಮಾಂಡರ್ ಗಳು ಸೇರಿದಂತೆ ಅನೇಕ ಉಗ್ರರನ್ನು ನಿರ್ನಾಮ ಮಾಡಿವೆ. |
![]() | ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ. |
![]() | ದೆಹಲಿ: ಬಬ್ಬರ್ ಖಲ್ಸಾ ಭಯೋತ್ಪಾದಕ ಸಂಘಟನೆಯ ಇಬ್ಬರು ಶಂಕಿತರ ಬಂಧನ, ಶಸ್ತ್ರಾಸ್ತ್ರ, ಮದ್ದುಗುಂಡು ವಶನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಲ್ಸಾ ಇಂಟರ್ ನ್ಯಾಷನಲ್ ನ ಇಬ್ಬರು ಶಂಕಿತ ಉಗ್ರರನ್ನು ವಾಯುವ್ಯ ದೆಹಲಿಯಲ್ಲಿ ಬಂಧಿಸಲಾಗಿದೆ. |
![]() | ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ನಲ್ಲಿ ಅಪರಿಚಿತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. |
![]() | ಜಮ್ಮು-ಕಾಶ್ಮೀರದಲ್ಲಿ ಮತ್ತೆ ಸೇನೆಯ ಬೇಟೆ: ಪುಲ್ವಾಮದಲ್ಲಿ ಮೂವರು ಉಗ್ರರು ಎನ್ ಕೌಂಟರ್; ಓರ್ವ ಯೋಧ ಹುತಾತ್ಮಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. |