ಭಯೋತ್ಪಾದಕರು

ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಪುಲ್ವಾಮದ ಪಿಂಗ್ಲಾದಲ್ಲಿ ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣಗೊಂಡಿದ್ದು ಜೈಶ್ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 3....

ಭಾರತೀಯ ಯೋಧರ ಕೈಗೆ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಸಿಕ್ಕಿದ್ದು ಇದರ ಬೆನ್ನಲ್ಲೇ ರಕ್ತಪಾತ ನಡೆಸಲು ಹೊಂಚು ಹಾಕಿ ಕುಳಿತ್ತಿದ್ದ ಐವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಇಡೀ ದೇಶವೇ 70ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿದ್ದರೆ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕಿ ಕುಳಿತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆಯ ಸೈನಿಕರು ಹೊಡೆದುರುಳಿಸಿದ್ದಾರೆ.

ಭಯೋತ್ಪಾದಕರು ಸತ್ತರೂ ನೋವಾಗುತ್ತದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಹೇಳಿದ್ದಾರೆ.

2014ರಿಂದೀಚೆಗೆ ಮ್ಮು ಮತ್ತು ಕಾಶ್ಮೀರದಲ್ಲಿ 838 ಭಯೋತ್ಪಾದಕರು ಮತ್ತು 183 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಲೋಕಸಭೆಗೆ ಸರ್ಕಾರ ಮಾಹಿತಿ ನೀಡಿದೆ.

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಐಎಸ್ಐ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರನ್ನು ಕಳಿಸಿದೆ ಎಂಬ ಆಘಾತಕಾರಿ ಮಾಹಿತಿ ಗುಪ್ತಚರ ಇಲಾಖೆ ಮೂಲಕ ಬಹಿರಂಗಗೊಂಡಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಆಟಾಟೋಪ ಮಿತಿ ಮೀರಿದ್ದು, ಶ್ರೀನಗರದ ಎಂಎಲ್ ಸಿ ಮನೆಗೆ ನುಗ್ಗಿದ ಉಗ್ರರು ಅವರ ಮನೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.

ಭಯೋತ್ಪಾದಕರು ಶಾಸಕ(ಎಂಎಲ್ ಸಿ) ಮನೆಯಿದ ನಾಲ್ಕು ಎಕೆ-47 ರೈಫಲ್ ಗಳನ್ನು ಕದ್ದೊಯ್ದಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಕಾಶ್ಮೀರದಲ್ಲಿ ಈ ವರ್ಷ ಬರೊಬ್ಬರಿ 230 ಉಗ್ರರರನ್ನು ಹೊಡೆದುರುಳಿಸಲಾಗಿದ್ದು, ಕಲ್ಲು ತೂರಾಟ ಪ್ರಕರಗಳೂ ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ತಿಳಿದುಬಂದಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಗ್ರರ 2 ಅಡಗುತಾಣಗಳ ಮೇಲೆ ದಾಳಿ ಮಾಡಿ ಬರೊಬ್ಬರಿ 10 ಮಂದಿ ಉಗ್ರರನ್ನು ಬಂಧಿಸಲಾಗಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ.

ಕರಾಚಿಯ ಮಹಿಳಾ ಪೊಲೀಸ್ ಅಧಿಕಾರಯೊಬ್ಬರು ಚೀನಾ ದೂತವಾಸ ಸಿಬ್ಬಂದಿಗಳನ್ನು ಭಯೋತ್ಪಾದಕರಿಂದ ರಕ್ಷಿಸಿದ್ದಾರೆ.