- Tag results for ಭಾರತ
![]() | ನಾಲ್ಕನೇ ಟೆಸ್ಟ್: ಕರ್ನಾಟಕದ ಮಾಯಾಂಕ್ ಗೆ ಅವಕಾಶ ಸಾಧ್ಯತೆಇಂಗ್ಲೆಂಡ್ ವಿರುದ್ಧ ಅಹಮದಾಬಾದ್ ನಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್ ಗೆದ್ದು ನಾಲ್ಕು ಪಂದ್ಯಗಳ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ, ನಾಲ್ಕನೇ ಟೆಸ್ಟ್ ಪಂದ್ಯದ ಜಯದ ಮೇಲೆ ಕಣ್ಣು ನೆಟ್ಟಿದೆ. |
![]() | ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ವಿರಾಟ್ ಕೊಹ್ಲಿ!ಭಾರತ ಕ್ರಿಕೆಟ್ ತಂಡದ ನಾಯಕ ಮತ್ತು ವಿಶ್ವದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. |
![]() | ಕೊರೋನಾ ಸಂಕಷ್ಟದಲ್ಲೂ ಬಿಲಿಯನೇರ್ ಗಳ ಪಟ್ಟಿಗೆ ಹೊಸದಾಗಿ 40 ಭಾರತೀಯರು ಸೇರ್ಪಡೆ: ಅಂಬಾನಿ, ಅದಾನಿ ಸಂಪತ್ತು ಏರಿಕೆ!ಮಹಾಮಾರಿ ಕೊರೋನಾ ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಆದರೆ ಭಾರತದ ಶ್ರೀಮಂತರ ಆದಾಯದಲ್ಲಿ ಮಾತ್ರ ಸಿಕ್ಕಾಪಟ್ಟೆ ಏರಿಕೆಯಾಗಿದ್ದು,... |
![]() | ಬೈಡನ್ ಆಡಳಿತ ತಂಡಕ್ಕೆ ಮತ್ತೋರ್ವ ಭಾರತೀಯ-ಅಮೆರಿಕನ್ ಸೇರ್ಪಡೆಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತ ಭವನ ಸೇನಾ ಕಚೇರಿಗೆ ಭಾರತೀಯ ಮೂಲದ ಅಮೆರಿಕನ್ ಮಜು ವರ್ಗೀಸ್ ನ್ನು ನೇಮಕ ಮಾಡಿದ್ದಾರೆ. |
![]() | ಗಡಿ ಸಂಘರ್ಷ: ಹ್ಯಾಕರ್ ಗಳ ಮೂಲಕ ಭಾರತದ ಮೇಲೆ ಚೀನಾ ದಾಳಿ; ಪವರ್ ಗ್ರಿಡ್, ಕೋವಿಡ್-19 ಲಸಿಕೆ ಸಂಸ್ಥೆ ಟಾರ್ಗೆಟ್!ಅತ್ತ ಗಡಿಯಲ್ಲಿ ಭಾರತವನ್ನು ಎದುರಿಸಲಾಗದೇ ಇದ್ದದ್ದಕ್ಕೆ ಹತಾಶಗೊಂಡ ಚೀನಾ ಭಾರತದ ವಿರುದ್ಧ ಸೈಬರ್ ದಾಳಿಗೆ ಮುಂದಾಗಿತ್ತಾ? ಎಂಬ ಅನುಮಾನ ಇತ್ತೀಚಿನ ಬೆಳವಣಿಗೆಗಳಿಂದ ಮೂಡಿದೆ. |
![]() | ಕೋವಿಡ್-19: ದೇಶದಲ್ಲಿಂದು 12,286 ಹೊಸ ಕೇಸ್ ಪತ್ತೆ, 91 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,286 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | 'ನ್ಯಾಯಯುತ ಪಿಚ್' ಸಿದ್ಧಪಡಿಸಲು ಭಾರತ ಭಯಪಡಬಾರದು: ಶೋಯೆಬ್ ಅಖ್ತರ್ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆದ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನ ಪಿಚ್ ಗುಣಮಟ್ಟದ ಬಗ್ಗೆ ಚರ್ಚೆಗಳು ನಡೆಯುತ್ತಿರುವಂತೆಯೇ, ಅದು ಟೆಸ್ಟ್ ಕ್ರಿಕೆಟ್ ಗೆ ಸೂಕ್ತವಲ್ಲ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಹೇಳಿದ್ದಾರೆ. |
![]() | ಭಾರತದ ಕೋವಿಡ್ ಲಸಿಕೆ ತಯಾರಕ ಸಂಸ್ಥೆಗಳನ್ನು ಟಾರ್ಗೆಟ್ ಮಾಡಿದ ಚೀನಾ ಹ್ಯಾಕರ್ ಗಳು!ದೇಶದಲ್ಲಿನ ಎರಡು ಕೋವಿಡ್-19 ಲಸಿಕೆ ತಯಾರಕ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ತಂತ್ರಜ್ಞಾನ ವ್ಯವಸ್ಥೆಯನ್ನು ಹಾಳು ಮಾಡಲು ಚೀನಾದ ಸರ್ಕಾರಿ ಬೆಂಬಲಿತ ಹ್ಯಾಕರ್ ಗಳ ತಂಡ ಯತ್ನಿಸಿದೆ ಎಂದು ಸೈಬರ್ ಗುಪ್ತಚರ ಸಂಸ್ಥೆ ಸೈಫರ್ಮಾ ತಿಳಿಸಿದೆ. |
![]() | ಕೇಂದ್ರದ ಮೌನ ನಮಗೆ ದಿಗಿಲು ಹುಟ್ಟಿಸುತ್ತಿದೆ: ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ಮೌನ ನಮಗೆ ಹೆದರಿಕೆ ಹುಟ್ಟಿಸುತ್ತಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಸಂಸ್ಕರಿಸಿದ ಆಹಾರಕ್ಕಾಗಿ ಭಾರತದ ಕೃಷಿ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಬೇಕು: ಪ್ರಧಾನಿ ನರೇಂದ್ರ ಮೋದಿಕೃಷಿ ಚಟುವಟಿಕೆಗಳನ್ನು ವಿಸ್ತರಿಸಲು ರೈತರು ಭತ್ತ ಮತ್ತು ಗೋಧಿಯನ್ನು ಮೀರಿ ಹೆಚ್ಚಿನ ಬೆಳೆ ಬೆಳೆಯುವ ಅವಕಾಶವನ್ನು ನೀಡಲು ಭಾರತಕ್ಕೆ ಆಹಾರ ಸಂಸ್ಕರಣೆ ಕ್ರಾಂತಿಯ ಅಗತ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. |
![]() | ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 15,510ಹೊಸ ಸೋಂಕು ಪ್ರಕರಣ ದಾಖಲು24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 15,510 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.10 ಕೋಟಿ ಗಡಿದಾಟಿದೆ. |
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ವೃತ್ತಿ ಜೀವನದ ಅತ್ಯುತ್ತಮ ಸ್ಥಾನಕ್ಕೇರಿದ ರೋಹಿತ್ಐಸಿಸಿಯಿಂದ ಇತ್ತೀಚಿನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮ 6 ಸ್ಥಾನಗಳ ಸುಧಾರಣೆಯ ಮೂಲಕ 8 ನೇ ಸ್ಥಾನಕ್ಕೆ ಜಿಗಿದಿದ್ದು ಅವರ ವೃತ್ತಿ ಜೀವನದ ಅತ್ಯುತ್ತಮ ಇದಾಗಿದೆ. |
![]() | ಕೋವಿಡ್ ಸಾಂಕ್ರಾಮಿಕ ಎಫೆಕ್ಟ್: ಮುಚ್ಚಿದ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ಏಕದಿನ ಸರಣಿ, ಪ್ರೇಕ್ಷಕರಿಗಿಲ್ಲ ಅವಕಾಶಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪುಣೆಯಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. |
![]() | ಕೋವಿಡ್-19: ದೇಶದಲ್ಲಿಂದು 16,752 ಹೊಸ ಕೇಸ್ ಪತ್ತೆ, 113 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,752 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಯಲಿದೆ ಭಾರತ- ಇಂಗ್ಲೆಂಡ್ ಏಕದಿನ ಪಂದ್ಯಭಾರತ-ಇಂಗ್ಲೆಂಡ್ ನಡುವಿನ ಏಕದಿನ ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ಕುಳಿತು ವೀಕ್ಷಿಸುವುದಕ್ಕೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ. |