- Tag results for ಭಾರತೀಯ ವಾಯುಪಡೆ
![]() | ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ. |
![]() | ಲಾಂಗೆವಾಲಾ ನಿರ್ಣಾಯಕ ಯುದ್ಧವನ್ನು ನೆನಪಿಕೊಂಡ ಐಎಎಫ್ ಮುಖ್ಯಸ್ಥ ಬದೌರಿಯಾ!ಲಾಂಗೆವಾಲಾ ನಿರ್ಣಾಯಕ ಯುದ್ಧವನ್ನು ಸ್ಮರಿಸಿರುವ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ, ಪಾಕಿಸ್ತಾನ ಸೇನಾ ಯೋಜನೆ ಅದ್ಬುತವಾಗಿತ್ತು. ಅದು 1971ರ ಯುದ್ಧದ ಕಾರ್ಯತಂತ್ರವನ್ನು ತಂತ್ರವನ್ನು ಬದಲಾಯಿಸಿತು ಆದರೆ, ಭಾರತದ ವಾಯುಸೇನೆಯ ಶಕ್ತಿಯ ಅಂಶವನ್ನು ಮರೆತಿತ್ತು ಎಂದು ಗುರುವಾರ ಹೇಳಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಮೊದಲ ಮಹಿಳಾ ಪೈಲಟ್!ದೇಶದ ಮೂವರು ಮಹಿಳಾ ಯುದ್ಧ ಪೈಲಟ್ ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಭಾವನಾ ಕಾಂತ್ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜಪಥ್ ನಲ್ಲಿ ನಡೆದ ಭಾರತೀಯ ವಾಯುಪಡೆಯ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಾಕ್ಷಿಯಾದರು. |
![]() | ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ: ರಫೇಲ್ ಯುದ್ಧ ವಿಮಾನದಲ್ಲಿ ಸಿಡಿಸಿ ಜನರಲ್ ಬಿಪಿನ್ ರಾವತ್ ಹಾರಾಟ!ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ ಡೆಸರ್ಟ್ ನೈಟ್-21ರಲ್ಲಿ ರಕ್ಷಣಾ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಗುರುವಾರ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. |
![]() | ಚೀನಾ ಜೊತೆ ಸಂಘರ್ಷ: ಎಚ್ಎಎಲ್ ನಿರ್ಮಿತ 83 ತೇಜಸ್ ಲಘು ಯುದ್ಧ ವಿಮಾನ ಖರೀದಿಗೆ ಕೇಂದ್ರ ಅಸ್ತುಭಾರತೀಯ ವಾಯುಪಡೆ(ಐಎಎಫ್)ಗೆ ಎಚ್ಎಎಲ್ ಅಭಿವೃದ್ಧಿಪಡಿಸಿರುವ 83 ಲಘು ಯುದ್ಧ ವಿಮಾನ 'ತೇಜಸ್' ಅನ್ನು 48,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. |
![]() | ರಾಜ್ಯದ 4 ಮುಧೋಳ ನಾಯಿಗಳು ವಾಯುಸೇನೆಯಲ್ಲಿ ಸೇವೆ ಸಲ್ಲಿಸಲು ಸಜ್ಜುಸೇನೆ ಸೇರ್ಪಡೆ ಮೂಲಕ ಭಾರೀ ಸದ್ದು ಮಾಡುತ್ತಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ನಾಯಿಗಳು ಇದೀಗ ಭಾರತೀಯ ವಾಯುಪಡೆಯಲ್ಲೂ ಸೇವೆ ಸಲ್ಲಿಸಲು ಸಿದ್ಧಗೊಳ್ಳುತ್ತಿವೆ. |
![]() | ಭದ್ರತೆಯ ಕಾರಣಗಳಿಂದಾಗಿ ಪ್ರಧಾನಿಗಳ ವಿಮಾನ ಪ್ರಯಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ: ವಾಯುಪಡೆಪ್ರಧಾನಮಂತ್ರಿಯವರ ಭದ್ರತೆಯ ವಿಷಯವಾಗಿರುವುದರಿಂದ ಅವರ ವಿಮಾನ ಪ್ರಯಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಭಾರತೀಯ ವಾಯುಪಡೆ ಹೈಕೋರ್ಟ್ ನಲ್ಲಿ ಹೇಳಿಕೆ ಸಲ್ಲಿಸಿದೆ. |
![]() | ನಾಪತ್ತೆಯಾಗಿದ್ದ ಮಿಗ್ 29 ಪೈಲಟ್ ನಿಶಾಂತ್ ಸಿಂಗ್ ಮೃತದೇಹ 11 ದಿನದ ನಂತರ ಪತ್ತೆನಾಪತ್ತೆಯಾದ ಮಿಗ್ 29 ಕೆ ಪೈಲಟ್ ಕಮಾಂಡರ್ ನಿಶಾಂತ್ ಸಿಂಗ್ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿದೆ. |
![]() | ಚೀನಾದಿಂದ ಯಾವುದೇ ಬೆದರಿಕೆಯನ್ನು ದೇಶ ತಡೆಯುವಲ್ಲಿ ಎಐಎಫ್ ನ ಕಠಿಣ ನಿಲುವು ನೆರವು- ಬದೌರಿಯಾಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ವಿವಾದಕ್ಕೆ ಪ್ರತಿಕ್ರಿಯೆಯಾಗಿ ಭಾರತೀಯ ವಾಯುಪಡೆ ತಾಳಿದ ಕಠಿಣ ನಿಲುವು ಎದುರಾಳಿಯನ್ನು ದೊಡ್ಡಮಟ್ಟದಲ್ಲಿ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ವಾಯುಸೇನೆ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ ಹೇಳಿದ್ದಾರೆ. |
![]() | ವಾಯುಪಡೆಗೆ ಬುಧವಾರ ಮತ್ತೆ ಮೂರು ರಫೇಲ್ ವಿಮಾನಗಳ ಸೇರ್ಪಡೆವಾಯುಸೇನೆಗೆ ಬುಧವಾರ ಮೂರು ರಫೇಲ್ ವಿಮಾನ ಸೇರ್ಪಡೆಯಾಗಲಿವೆ. ಇದರ ಪರಿಣಾಮ ವಾಯುಪಡೆಗೆ ಮತ್ತಷ್ಟು ಬಲ ಬರಲಿದೆ. |
![]() | ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆಗೆ ಯಾವುದೇ ಒತ್ತಡವಿರಲಿಲ್ಲ: ಪಾಕಿಸ್ತಾನಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡಲು ಯಾವುದೇ ಒತ್ತಡಗಳಿರಲಿಲ್ಲ ಎಂದು ಪಾಕಿಸ್ತಾನ ಹೇಳಿದೆ. |
![]() | ಚೀನಾ ಗಡಿ ತಂಟೆ ಮಧ್ಯೆ ಭಾರತಕ್ಕೆ ನವಂಬರ್ 5ರಂದು ಮತ್ತೆ ಮೂರು 'ರಫೇಲ್' ಯುದ್ಧ ವಿಮಾನಗಳ ಆಗಮನಕಳೆದ ಮೇ ತಿಂಗಳಿಂದ ಪೂರ್ವ ಲಡಾಕ್ ಪ್ರದೇಶದ ಚೀನಾ ಗಡಿಯಲ್ಲಿ ಉದ್ಭವವಾಗಿರುವ ಸಂಘರ್ಷದ ನಡುವೆಯೇ ನವಂಬರ್ 5ರಂದು ಭಾರತ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. |
![]() | ನವೆಂಬರ್ ಮೊದಲ ವಾರದಲ್ಲಿ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆಚೀನಾ ಜೊತೆಗಿನ ಗಡಿ ಸಂಘರ್ಘ ಮುಂದುವರೆದಿರುವಂತೆಯೇ,ನವೆಂಬರ್ ಮೊದಲ ವಾರದಲ್ಲಿ ಹರಿಯಾಣದ ಅಂಬಲಾ ವಾಯುನೆಲೆಗೆ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳ ಆಗಮನವೊಂದಿಗೆ ಭಾರತೀಯ ವಾಯುಪಡೆಯ ಸಾಮರ್ಥ್ಯ ಮತ್ತಷ್ಟ ಪ್ರಬಲವಾಗಲಿದೆ. |
![]() | 88ನೇ ಭಾರತೀಯ ವಾಯುಪಡೆ ದಿನ: ಶುಭಾಶಯ ಕೋರಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ. |
![]() | ಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ನಡೆಸಲು ಐಎಎಫ್ ನಿಂದ ಭೂಮಿ ಹುಡುಕಾಟವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಚೀನಾ ಜೊತೆಗಿನ ಭೂ ವಿವಾದ ನಡೆಯುತ್ತಿರುವಂತೆಯೇ, ಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳಲು ಭೂಮಿ ಹುಡುಕಾಟ ನಡೆಸುತ್ತಿರುವ ಕೇಂದ್ರೀಯ ಏರ್ ಕಮಾಂಡ್ ಚೀಫ್ , ಏರ್ ಮಾರ್ಷಲ್ ರಾಜೀಶ್ ಕುಮಾರ್, ಉತ್ತರ್ ಖಂಡ್ ಮುಖ್ಯಮಂತ್ರಿ ತ್ರೀವೆಂದರ್ ಸಿಂಗ್ ರವಾತ್ ಅವರನ್ನು ಇಂದು ಭೇಟಿ ಮಾಡಿದ್ದಾರೆ. |