- Tag results for ಮಮತಾ ಬ್ಯಾನರ್ಜಿ
![]() | ಬಂಗಾಳದಲ್ಲಿ ಕೊರೋನಾ ಹೆಚ್ಚಳಕ್ಕೆ ಬಿಜೆಪಿಯೇ ಹೊಣೆ, ಹೊರಗಿನವರ ಪ್ರವೇಶ ನಿಷೇಧಿಸಿ: ಇಸಿಗೆ ಮಮತಾ ಒತ್ತಾಯಪಶ್ಚಿಮ ಬಂಗಾಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಲು ಬಿಜೆಪಿಯೇ ಕಾರಣ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಪ್ರಚಾರದ ಸಮಯದಲ್ಲಿ ಕೇಸರಿ ಪಕ್ಷ "ಹೊರಗಿನವರನ್ನು" ಕರೆತರುವುದನ್ನು ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ. |
![]() | ಕೂಚ್ ಬೆಹಾರ್ ಘರ್ಷಣೆ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಮಮತಾ ಬ್ಯಾನರ್ಜಿಕೂಚ್ ಬೆಹಾರ್ನ ಸೀತಾಲಕುಚಿಯಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ. |
![]() | 'ನಾನು ಬೀದಿ ಹೋರಾಟಗಾರ್ತಿ, ಯುದ್ಧಭೂಮಿಯಿಂದ ಹೋರಾಟ ಮಾಡ್ತಿನಿ': ಮಮತಾ ಬ್ಯಾನರ್ಜಿಚುನಾವಣಾ ಆಯೋಗ ಹೇರಿದ್ದ ನಿರ್ಬಂಧ ಮಂಗಳವಾರ ಸಂಜೆ ಅಂತ್ಯವಾದ ಬಳಿಕ ಎದುರಾಳಿ ಬಿಜೆಪಿ ವಿರುದ್ಧ ಚಾಲೆಂಜ್ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನೊಬ್ಬಳು ಬೀದಿ ಹೋರಾಟಗಾರ್ತಿ, ಯುದ್ದಭೂಮಿಯಿಂದ ಹೋರಾಟ ಮಾಡುತ್ತೇನೆ ಎಂದು ಗುಡುಗಿದರು. |
![]() | ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ ವಿರೋಧಿಸಿ ಮಮತಾ ಬ್ಯಾನರ್ಜಿ ಧರಣಿ!ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮಗೆ ಚುನಾವಣಾ ಆಯೋಗ ಚುನಾವಣಾ ಪ್ರಚಾರದಿಂದ 24 ಗಂಟೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ಧರಣಿ ಪ್ರಾರಂಭಿಸಿದ್ದಾರೆ. |
![]() | ಬಂಗಾಳ ಚುನಾವಣೆ; ಮಮತಾ ಬ್ಯಾನರ್ಜಿ 'ಕ್ಲೀನ್ ಬೌಲ್ಡ್', ಬಿಜೆಪಿ ಈಗಾಗಲೇ ಶತಕ ಬಾರಿಸಿದೆ: ಪ್ರಧಾನಿ ಮೋದಿಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು. |
![]() | ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ಮತಗಟ್ಟೆ ಹಿಂಸಾಚಾರ: ಕೇಂದ್ರ ಪಡೆಗಳ ಕ್ರಮ ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಸಿಐಡಿ ತನಿಖೆಗೆ ಆದೇಶನಾಲ್ಕು ಜನರ ಸಾವಿಗೆ ಕಾರಣವಾದ ಕೂಚ್ ಬೆಹಾರ್ ಮತಗಟ್ಟೆ ಹಿಂಸಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭದ್ರತಾ ಪಡೆಯ ಕ್ರಮವನ್ನು ಪ್ರಶ್ನಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ |
![]() | ತಮ್ಮದೇ ಪಕ್ಷದ ನಾಯಕರಿಗಿಂತ ನನ್ನ ಮಾತುಗಳ ಮೇಲೆ ಬಿಜೆಪಿಗೆ ನಂಬಿಕೆ: ಆಡಿಯೋ ಕ್ಲಿಪ್ ಬಗ್ಗೆ ಪ್ರಶಾಂತ್ ಕಿಶೋರ್ ತಿರುಗೇಟು!ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುರಿತು, ಚುನಾವಣಾ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಹೇಳಿದ್ದಾರೆ ಎನ್ನಲಾದ ಆಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳ್ವಿಯಾ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. |
![]() | ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿರುವಾಗಲೇ ಟಿಎಂಸಿಗೆ ಕೈ ಕೊಟ್ಟ ಕಾಂಗ್ರೆಸ್!ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಸಮಾನ ಮನಸ್ಕ ಪಕ್ಷಗಳೂ ಒಗ್ಗೂಡಬೇಕು ಎಂದು ಚುನಾವಣೆ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದು ಗೊತ್ತೇ ಇದೆ. ಈಗ ಕಾಂಗ್ರೆಸ್ ಟಿಎಂಸಿಗೆ ಆಘಾತವಾಗುವಂತಹ ಹೇಳಿಕೆ ನೀಡಿದೆ. |
![]() | ಚುನಾವಣಾ ಆಯೋಗದ ಶೋಕಾಸ್ ನೋಟಿಸ್ ಗೆ 'ಡೋಂಟ್ ಕೇರ್' ಎಂದ ಮಮತಾ!ಕೇಂದ್ರಿಯ ಪಡೆಗಳಿಂದ ಮತದಾರರಿಗೆ ಬೆದರಿಕೆ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೀಡಲಾಗಿರುವ ನೋಟಿಸ್ ಕುರಿತಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಆರ್ ಪಿಎಫ್ , ಬಿಜೆಪಿ ಪರ ಕೆಲಸ ಮಾಡುವುದನ್ನು ನಿಲ್ಲಿಸುವವರೆಗೂ ಅದರ ಬಗ್ಗೆ ಮಾತನಾಡುವುದನ್ನು ಮುಂದುವರೆಸುತ್ತೇನೆ ಎಂದಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಆಯೋಗದಿಂದ ಮತ್ತೊಂದು ನೋಟಿಸ್ಕೇಂದ್ರಿಯ ಪಡೆ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ಮತ್ತೊಂದು ನೋಟಿಸ್ ನೀಡಿದೆ. |
![]() | ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರುಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ... |
![]() | ಬಿಜೆಪಿಯ ಸಿಆರ್ ಪಿಎಫ್ ನಿಂದ ಜನರಿಗೆ ಕಿರುಕುಳ, ಮತಗಟ್ಟೆಗಳಿಗೆ ಹೋಗದಂತೆ ಬಲವಂತದ ತಡೆ: ಮಮತಾ ಆರೋಪಬಿಜೆಪಿಯ ಸಿಆರ್ ಪಿಎಫ್ ಜನತೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಮತಗಟ್ಟೆಗಳಿಗೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | ಬಿಜೆಪಿ ಕಾರ್ಯಕರ್ತರಿಂದ ಮತಗಟ್ಟೆ ಆಕ್ರಮಣ, ಟಿಎಂಸಿ ಅಭ್ಯರ್ಥಿಗಳ ಮೇಲೆ ಹಲ್ಲೆ: ಮಮತಾ ಬ್ಯಾನರ್ಜಿ ಆರೋಪಬಿಜೆಪಿ ಕಾರ್ಯಕರ್ತರು ಬಲವಂತದಿಂದ ಮತಗಟ್ಟೆಗಳನ್ನು ಆಕ್ರಮಿಸಿಕೊಳ್ಳುತ್ತಿದ್ದು, ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಟಿಎಂಸಿ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಮಂಗಳವಾರ ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂತಹ ಬೆದರಿಕೆ ತಂತ್ರಗಳಿಗೆ ಬಗ್ಗಲ್ಲ ಎಂದು ಗುಡುಗಿದ್ದಾರೆ. |
![]() | ಒಂದು ಕಾಲಿನಲ್ಲಿ ಬಂಗಾಳ, ಎರಡು ಕಾಲಿನಲ್ಲಿ ದೆಹಲಿ ಗೆಲ್ಲುತ್ತೇನೆ: ಮೋದಿಗೆ ದೀದಿ ಟಕ್ಕರ್ಗಾಯದ ಹೊರತಾಗಿಯೂ ಪಶ್ಚಿಮ ಬಂಗಾಳ ವಿಧಾಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮುಂದಿನ ದಿನಗಳಲ್ಲಿ... |