- Tag results for ಮಾತುಕತೆ
![]() | 13 ಗಂಟೆಗಳ ವರೆಗೆ ನಡೆದ ಭಾರತ-ಚೀನಾ ಗಡಿ ವಿವಾದ ಮಾತುಕತೆ!ಗಡಿ ವಿವಾದದ ಬಗ್ಗೆ ಏ.09 ರಂದು ಚೀನಾ-ಭಾರತ ಸೇನಾ ನಿಯೋಗದ ಮಾತುಕತೆ 13 ಗಂಟೆಗಳ ವರೆಗೂ ನಡೆದಿದೆ! |
![]() | ಮೂರು ವಿವಾದಾತ್ಮಕ ಕಾನೂನುಗಳ ಕುರಿತು ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧ: ತೋಮರ್ವಿವಾದಾತ್ಮಕ ಮೂರು ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ರೈತರ ಒಪ್ಪಿಕೊಂಡರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | 16 ತಾಸು ನಡೆದ ಭಾರತ-ಚೀನಾ ಸೇನಾ ಮಾತುಕತೆ!ಚೀನಾ-ಭಾರತ ಸೇನಾ ಹಿಂತೆಗೆತ ಪ್ರಕ್ರಿಯೆಯನ್ನು ಘರ್ಷಣೆ ನಡೆದಿದ್ದ ಕೇಂದ್ರಗಳಿಗೂ ವಿಸ್ತರಿಸುವ ನಿಟ್ಟಿನಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ. |
![]() | ಪಾಂಗೊಂಗ್ ತ್ಸೊ ತೀರದಿಂದ ಸೇನಾಪಡೆ ಸಂಪೂರ್ಣ ಹಿಂತೆಗೆತ: ನಾಳೆ ಭಾರತ-ಚೀನಾ ಮಧ್ಯೆ 10ನೇ ಸುತ್ತಿನ ಮಾತುಕತೆಭಾರತ-ಚೀನಾ ಮಧ್ಯೆ ಪೂರ್ವ ಲಡಾಕ್ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ 10ನೇ ಸುತ್ತಿನ ಮಾತುಕತೆ ನಾಳೆ ಏರ್ಪಡಲಿದೆ. ಭಾರತ ಮತ್ತು ಚೀನಾದ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಾಳೆ ನಡೆಯಲಿದೆ. |
![]() | 'ಎಲ್ಲಾ ದಿಕ್ಕುಗಳಿಗೆ' ಶಾಂತಿಯ ಹಸ್ತ ಚಾಚುವ ಸಮಯವಿದು: ಪಾಕಿಸ್ತಾನ ಸೇನಾ ಮುಖ್ಯಸ್ಥರಿಂದ ಅಚ್ಚರಿಯ ಹೇಳಿಕೆಗಮನಾರ್ಹವಾದ ಬೆಳವಣಿಗೆಯಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಭಾರತದ ಬಗೆಗಿನ ತಮ್ಮ ದೃಷ್ಟಿಯನ್ನು ಬದಲಿಸಿಕೊಂಡಿದ್ದಾರೆ ಎಂದು ಕಾಣುತ್ತಿದೆ. ಏಕೆಂದರೆ ಅವರು ಜಮ್ಮು ಮತ್ತು ಕಾಶ್ಮೀರ ಸಮಸ್ಯೆಯನ್ನು "ಗೌರವಯುತವಾಗಿ ಮತ್ತು ಶಾಂತಿಯುತವಾಗಿ" ಪರಿಹರಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ. |
![]() | ಕಿರುಕುಳ ನಿಲ್ಲಿಸಿ, ಬಂಧಿತ ರೈತರನ್ನು ಬಿಡುಗಡೆ ಮಾಡುವವರೆಗೆ ಔಪಚಾರಿಕ ಮಾತುಕತೆ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚರೈತರಿಗೆ ಪೊಲೀಸರು, ಆಡಳಿತ ನೀಡುತ್ತಿರುವ ಕಿರುಕುಳ ನಿಲ್ಲುವವರೆಗೆಕೇಂದ್ರ ಸರ್ಕಾರದ ಜೊತೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚ ತಿಳಿಸಿದೆ. |
![]() | ಸೈನಿಕರನ್ನು ಕೂಡಲೇ ವಾಪಸ್ ಕರೆಸಿಕೊಳ್ಳಿ ಚೀನಾಗೆ ಭಾರತ ತಾಕೀತುವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿನ ನಿಯೋಜಿಸಿರುವ ಸಾವಿರಾರು ಚೀನಾ ಯೋಧರನ್ನು ಕೂಡಲೇ ವಾಪಸ್ ಕರೆಸಿಕೊಳ್ಳುವಂತೆ ಭಾರತ ಚೀನಾಕ್ಕೆ ತಾಕೀತು ಮಾಡಿದೆ. |
![]() | ಫಲ ನೀಡದ ಮಾತುಕತೆ; ದೆಹಲಿಯಲ್ಲಿ ಜನವರಿ 26ಕ್ಕೆ ಟ್ರ್ಯಾಕ್ಟರ್ ರ್ಯಾಲಿ!ಜನವರಿ 26 ಗಣರಾಜ್ಯೋತ್ಸವ ದಿನದಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತರು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ಸಂಬಂಧಿಸಿದಂತೆ ರೈತ ಮುಖಂಡರು ಮತ್ತು ಪೊಲೀಸರ ನಡುವಣ ಮಾತುಕತೆ ಫಲಪ್ರಧವಾಗಿಲ್ಲ. |
![]() | ಶೀಘ್ರವೇ ಮತ್ತೊಂದು ಸುತ್ತಿನ ಮಾತುಕತೆಗೆ ಭಾರತ- ಚೀನಾ ಒಪ್ಪಿಗೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯಶೀಘ್ರದಲ್ಲೇ ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್ ಮಟ್ಟದ ಮಾತುಕತೆಗೆ ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕೃಷಿ ಕಾಯ್ದೆ: 11ನೇ ಸುತ್ತಿನ ಮಾತುಕತೆಯೂ ವಿಫಲ, ಪಟ್ಟು ಬಿಡದ ರೈತರಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ಮತ್ತು ರೈತ ಸಂಘಟನೆಗಳೊಂದಿಗೆ ಶುಕ್ರವಾರ ನಡೆದ... |
![]() | ರೈತರು-ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ವಿಫಲ, ಜ.19 ರಂದು ಮತ್ತೆ ಸಭೆಕೃಷಿ ತಿದ್ದುಪಡಿ ಕಾಯ್ದೆಗಳ ರದ್ದತಿ ಕೋರಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ಯಾವುದೇ ಫಲಿತಾಂಶವಿಲ್ಲದೆ ಶುಕ್ರವಾರ ಅಂತ್ಯಗೊಂಡಿದೆ. |
![]() | ಗೌಪ್ಯತೆ ನೀತಿ ನವೀಕರಣ ಕುರಿತು ಸರ್ಕಾರದ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ಧ: ವಾಟ್ಸಾಪ್ಫೇಸ್ಬುಕ್ ಒಡೆತನದ ಜನಪ್ರಿಯ ಮೆಸೆಂಜರ್ ವಾಟ್ಸ್ ಆ್ಯಪ್ ನೂತನ ಪ್ರೈವೆಸಿ ಅಪ್ಡೇಟ್ ಕುರಿತು ಜನರಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಯಾಗಿದ್ದು, ಸಾಕಷ್ಟು ಜನರು ವಿರೋಧಗಳನ್ನೂ ವ್ಯಕ್ತಪಡಿಸುತ್ತಿದ್ದಾರೆ. |
![]() | ಕೇಂದ್ರದ ಜೊತೆ ರೈತ ಮುಖಂಡರ 9ನೇ ಸುತ್ತಿನ ಮಾತುಕತೆ ಇಂದು: ರೈತರಿಗೆ ಸಿಕ್ಕೀತೇ ಮೋದಿ ಸರ್ಕಾರದಿಂದ ಆಶ್ವಾಸನೆ?ನೂತನ ಕೃಷಿ ಕಾಯ್ದೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಮಧ್ಯೆ ಶುಕ್ರವಾರ 9ನೇ ಸುತ್ತಿನ ಮಾತುಕತೆ ನಿಗದಿಯಂತೆ ಏರ್ಪಡಲಿದೆ ಎಂದು ಸರ್ಕಾರ ಮತ್ತು ರೈತ ಸಂಘಟನೆಗಳೆರಡೂ ತಿಳಿಸಿವೆ. |
![]() | ಡಿಸೆಂಬರ್ 29ರಂದು ಕೇಂದ್ರದೊಂದಿಗೆ ಮತ್ತೆ ರೈತ ನಾಯಕರ ಮಾತುಕತೆಪ್ರತಿಭಟನಾ ನಿರತ ರೈತ ಸಂಘಟನೆಗಳ ನಾಯಕರು ಇದೇ 29(ಮಂಗಳವಾರ) ರಂದು ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕೈತ್ ತಿಳಿಸಿದ್ದಾರೆ. |
![]() | ಮುಕ್ತ ಮಾತುಕತೆಗೆ ಸಿದ್ಧ, ದಿನಾಂಕ ಮತ್ತು ಸಮಯ ನಿಗದಿ ಮಾಡಿ: ರೈತರಿಗೆ ಕೇಂದ್ರ ಮನವಿಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು,... |