- Tag results for ಮಾಧುಸ್ವಾಮಿ
![]() | ಬೆದರಿಕೆ, ಒತ್ತಡ ತಂತ್ರಗಳಿಗೆ ಸಿಎಂ ಯಡಿಯೂರಪ್ಪ ಮಣಿಯುತ್ತಿದ್ದಾರೆಯೇ? ಬಿಜೆಪಿ ಹಳೆಯ ನಾಯಕರಿಗೆ ಹೆಚ್ಚಿದ ಆತಂಕರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ನಂತರ ಖಾತೆ ಹಂಚಿಕೆಯಲ್ಲಿನ ಸಂಗೀತ ಖುರ್ಚಿಯಾಟದಿಂದ ಪ್ರತಿಯೊಬ್ಬರ ಬಾಯಿಗೆ ಆಹಾರವಾದಂತಾಗಿದ್ದಾರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ. |
![]() | ಮತ್ತೆ ಖಾತೆ ಬದಲಾವಣೆಯತ್ತ ಸಿಎಂ ಯಡಿಯೂರಪ್ಪ ಚಿತ್ತ: ಸುಧಾಕರ್ಗೆ ವೈದ್ಯಕೀಯ ಶಿಕ್ಷಣ, ಮಾಧುಸ್ವಾಮಿಗೆ ಪ್ರವಾಸೋದ್ಯಮ?ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಲೆ ದೊಡ್ಡ ತಲೆನೋವು ಶುರುವಾಗಿದೆ. ರಾಜ್ಯದಲ್ಲಿ ಮತ್ತೆ ಖಾತೆ ಹಂಚಿಕೆ ಗೊಂದಲ ಮುಂದುವರಿದಿದ್ದು, ಭಿನ್ನರ ಅಸಮಾಧಾನ ಶಮನಕ್ಕಾಗಿ ಮೂವರು ಸಚಿವರ ಖಾತೆಯನ್ನು ಮತ್ತೊಮ್ಮೆ ಬದಲು ಮಾಡಿದ್ದಾರೆಂದು ಹೇಳಲಾಗುತ್ತಿದೆ. |
![]() | ಸಂಪುಟ ವಿಸ್ತರಣೆ ಬಳಿಕವೂ ನಾವೆಲ್ಲರೂ ಒಗ್ಗಟ್ಟಿನಿಂದಲೇ ಇದ್ದೇವೆ, ಯಾರಲ್ಲೂ ಅಸಮಾಧಾನವಿಲ್ಲ: ಸಿಎಂ ಯಡಿಯೂರಪ್ಪಖಾತೆ ಹಂಚಿಕೆಯಲ್ಲಿ ಬದಲಾವಣೆ ಮಾಡಿದಾಕ ಕೆಲ ಸಚಿವರು ಅಸಮಾಧಾನಗೊಂಡಿದ್ದು, ಅವರನ್ನು ಕರೆದು ಮಾತನಾಡಿದ್ದೇನೆ. ಎಲ್ಲಾ ಸಚಿವರು ಇದೀಗ ಸಮಾಧಾನಗೊಂಡಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. |
![]() | ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತೀಯಾ ಗೊತ್ತಾ? ಅಧಿಕಾರಿಗೆ ಸಚಿವ ಮಾಧುಸ್ವಾಮಿ ವಾರ್ನಿಂಗ್!ಕೆಲವು ತಿಂಗಳುಗಳ ಹಿಂದೆ ಕೋಲಾರದಲ್ಲಿ ರೈತ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ (ರಾಸ್ಕಲ್) ಎಂದು ನಿಂದಿಸಿ, ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಮಾಧುಸ್ವಾಮಿ ಇದೀಗ ಮತ್ತೊಮ್ಮೆ ಅದೇ ಶಬ್ದಗಳ ಪ್ರಯೋಗ ಮಾಡಿರುವುದು ಬೆಳಕಿಗೆ ಬಂದಿದೆ. |
![]() | ಬಾಕಿ ಉಳಿದ ಮಸೂದೆಗಳ ಅಂಗೀಕಾರಕ್ಕೆ ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ!ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಸಾಧ್ಯತೆಯಿದ್ದು, ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆದಿದೆ. |
![]() | ಗೋಮಾಂಸ ತಿನ್ನಬೇಡಿ, ಮಾರಬೇಡಿ ಎಂದು ಕಾಯ್ದೆಯಲ್ಲಿ ಎಲ್ಲೂ ನಿರ್ಬಂಧ ವಿಧಿಸಿಲ್ಲ: ಸಚಿವ ಜೆ.ಸಿ. ಮಾಧುಸ್ವಾಮಿಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ (ಗೋಹತ್ಯೆ ನಿಷೇಧ ಮಸೂದೆ) ವಿಧಾನಪರಿಷತ್ನಲ್ಲಿ ತಡೆಯಾಗಿದ್ದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಅಸ್ತು ಎಂದಿದೆ. |
![]() | ಗೋಹತ್ಯೆ ನಿಷೇಧ ಮಸೂದೆ ಸಂಬಂಧ ಯಾವುದೇ ಸಮಯದಲ್ಲಿ ಸುಗ್ರೀವಾಜ್ಞೆ ಜಾರಿ: ಮಾಧುಸ್ವಾಮಿಗೋಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್ನಲ್ಲಿ ಅಂಗೀಕಾರ ಪಡೆಯುವಲ್ಲಿ ಸರ್ಕಾರ ವಿಫಲವಾಗಿರುವ ಕಾರಣ ಗೋಹತ್ಯೆ ತಡೆ ನಿಷೇಧ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ. |
![]() | ಸಭಾಪತಿ ಅಧಿಕಾರಕ್ಕೆ ಅಂಟಿಕೊಂಡಿದ್ದರಿಂದ ಸಮಸ್ಯೆ ಸೃಷ್ಟಿ: ಸಚಿವ ಜೆ.ಸಿ. ಮಾಧುಸ್ವಾಮಿಬಹುಮತ ಇಲ್ಲದಿದ್ದರೂ ಅಧಿಕಾರದಲ್ಲಿ ಉಳಿದುಕೊಳ್ಳಲು ಸಭಾಪತಿ ಪ್ರಯತ್ನಿಸಿದ್ದರಿಂದ ಪರಿಷತ್ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ. |
![]() | ಗೋಹತ್ಯೆ ಮಸೂದೆ ತರಾತುರಿಯಲ್ಲಿ ಮಂಡನೆ: ಸ್ಪಷ್ಟನೆ ನೀಡಿದ ಜೆ.ಸಿ. ಮಾಧುಸ್ವಾಮಿವಿಧಾನಪರಿಷತ್ ಅನಿರ್ದಿಷ್ಟಾವಧಿಗೆ ಮುಂದೂಡುವ ಮೊದಲು ಅಲ್ಲಿ ಈ ಮಸೂದೆಯನ್ನು ಮಂಡಿಸಬೇಕಾಗಿದ್ದುದರಿಂದ ನಿನ್ನೆ ವಿಧಾನಸಭೆಯಲ್ಲಿ ಸ್ವಲ್ಪ ತರಾತುರಿಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಅದನ್ನು ಬಿಟ್ಟು ಮತ್ತೆ ಯಾವುದೇ ದುರುದ್ದೇಶವಿರಲಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. |
![]() | ಮೆಕ್ಕಜೋಳ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿರಾಜ್ಯದಲ್ಲಿ ಬೆಳೆದಿರುವ ೪೧ ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ನೀಡಿದ ... |
![]() | ಡಿಸೆಂಬರ್ 7-15 ರವರೆಗೆ ಚಳಿಗಾಲ ಅಧಿವೇಶನ: ಬೆಳಗಾವಿ ಬದಲು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ನಿರ್ಧಾರ!ಡಿಸೆಂಬರ್ 7 ರಿಂದ 15ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. |
![]() | 20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಫ್ಲಾಟ್ ಖರೀದಿಯ ನೋಂದಣಿ ಶುಲ್ಕ ಶೇ. 2 ರಷ್ಟು ಇಳಿಕೆಗೆ ಸಚಿವ ಸಂಪುಟ ನಿರ್ಧಾರಕರ್ನಾಟಕ ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷಕ್ಕೂ ಕಡಿಮೆ ಮೌಲ್ಯದ ಫ್ಲಾಟ್ಗಳ ನೋಂದಣಿ ಶುಲ್ಕದ ದರವನ್ನು ಶೇಕಡಾ 5ರಿಂದ ಶೇಕಡಾ 3ಕ್ಕೆ ಇಳಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. |
![]() | ಸಚಿವ ಮಾಧುಸ್ವಾಮಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲುಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರೌಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಚಿವರು ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | 2.15 ಲಕ್ಷ ಆಟೋ, ಕ್ಯಾಬ್ ಚಾಲಕರು ಕೋವಿಡ್ ಆರ್ಥಿಕ ನೆರವು ಪಡೆದುಕೊಂಡಿದ್ದಾರೆ: ವಿಧಾನಸಭೆಗೆ ಸರ್ಕಾರ ಮಾಹಿತಿರಾಜ್ಯದಲ್ಲಿ ಈ ವರೆಗೂ 2.15 ಲಕ್ಷ ಆಟೋ, ಕ್ಯಾಬ್ ಚಾಲಕರು ಕೋವಿಡ್ ಆರ್ಥಿಕ ನೆರವು ಪಡೆದುಕೊಂಡಿದ್ದಾರೆಂದು ವಿಧಾನಸಭೆಗೆ ಸರ್ಕಾರ ಗುರುವಾರ ಮಾಹಿತಿ ನೀಡಿತು. |
![]() | ಲೋಕಾಯುಕ್ತದಲ್ಲಿ ಇತ್ಯರ್ಥಗೊಳ್ಳದ ದೂರಿನ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಲು ಅವಕಾಶಲೋಕಾಯುಕ್ತಕ್ಕೆ ದಾಖಲಾಗುವ ಪ್ರಕರಣಗಳ ಇತ್ಯರ್ಥಕ್ಕೆ ಸರ್ಕಾರ ಗಡವು ವಿಧಿಸಿದ್ದು, ನಿಗದಿತ ಅವಧಿಯಲ್ಲಿ ಇತ್ಯರ್ಥಗೊಳ್ಳದಿದ್ದರೆ ದೂರುದಾರರು ನೇರವಾಗಿ ಹೈಕೋರ್ಟ್ ಮೆಟ್ಟಿಲೇರಲು ಸರ್ಕಾರ ಅವಕಾಶ ಕಲ್ಪಿಸಿರುವುದಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. |