- Tag results for ಮುಂಬೈ
![]() | ಕೋವಿಡ್-19: ಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ ಅನುಮತಿಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ. |
![]() | ಕೋವಿಡ್-19: ಮಹಾರಾಷ್ಟ್ರದಲ್ಲಿ 61,695 ಹೊಸ ಪ್ರಕರಣ, 349 ಸಾವುಮಹಾರಾಷ್ಟ್ರದಲ್ಲಿ ಗುರುವಾರ 61,695 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 36,39,855 ಕ್ಕೆ ಏರಿಕೆಯಾಗಿದೆ. 349 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತಪಟ್ಟವರ ಸಂಖ್ಯೆ 59,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ಐಪಿಎಲ್ 2021: ಮಿಲ್ಲರ್, ಮೋರಿಸ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧರಾಜಸ್ಥಾನ ಮೂರು ವಿಕೆಟ್ ಗೆಲುವುಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮೋರಿಸ್ ಅವರ ನೆರವಿನಿಂದ ರಾಜಸ್ಥಾನ ರಾಯಲ್ಸ್ ಮೂರು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ. |
![]() | ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 8 ಗಂಟೆಗಳ ಕಾಲ ಸಿಬಿಐ ಡ್ರಿಲ್!ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸುತ್ತಿರುವ ಸಿಬಿಐನಿಂದ ಇಂದು 8 ಗಂಟೆಗಳ ಕಾಲ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಪ್ರಶ್ನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಬೃಹತ್ ಭ್ರಷ್ಟಾಚಾರ ಆರೋಪ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಸಿಬಿಐ ಎದುರು ಹಾಜರು!ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬುಧವಾರ ಸಿಬಿಐ ಮುಂದೆ ಹಾಜರಾಗಿದ್ದಾರೆ. |
![]() | ಐಪಿಎಲ್ 2021: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 10 ರನ್ ಗಳ ರೋಚಕ ಗೆಲುವುಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಅಂತರದಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ. |
![]() | ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ. |
![]() | ರೋಚಕ ಹಣಾಹಣಿಯಲ್ಲಿ ರಾಜಸ್ಥಾನ ವಿರುದ್ಧ ನಾಲ್ಕು ರನ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14 ಆವೃತ್ತಿಯ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 4 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ. |
![]() | ಮಹಾರಾಷ್ಟ್ರ, ಪಂಜಾಬಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ, ಮೋದಿಯನ್ನು ದೂಷಿಸಿದ ರಾವತ್!ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಪಂಜಾಬಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವತ್ ಸೋಮವಾರ ದೂಷಿಸಿದ್ದಾರೆ. |
![]() | ಐಪಿಎಲ್ 2021: ಏಳು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. |
![]() | ಐಪಿಎಲ್ ಇತಿಹಾಸದಲ್ಲೇ ಮುಂಬೈ ವಿರುದ್ಧ ಈ ದಾಖಲೆ ಬರೆದ ಮೊದಲ ಬೌಲರ್ ಆರ್ಸಿಬಿಯ ಹರ್ಷಲ್ ಪಟೇಲ್, ವಿಡಿಯೋ!ಐಪಿಎಲ್ 14ನೇ ಆವೃತ್ತಿಯ ಉದ್ಘಾಟನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ 2 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ನಡುವೆ ಆರ್ಸಿಬಿಯ ಬೌಲರ್ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಯಾರೂ ಮಾಡದ ದಾಖಲೆಯೊಂದನ್ನು ಮಾಡಿದ್ದಾರೆ. |
![]() | ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಮುಂಬೈ ಮಣಿಸಿದ ಬೆಂಗಳೂರಿಗೆ 2 ವಿಕೆಟ್ ಜಯ!2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ. |
![]() | ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಟಾಸ್ ಸೋತ ಮುಂಬೈಗೆ ಮೊದಲಾಘಾತ, ರೋಹಿತ್ ಔಟ್; ಲೈವ್ ಸ್ಕೋರ್!2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ದ್ರಾವಿಡ್ ಕೋಪಕ್ಕೆ ದಂಗಾದ ವಿರಾಟ್ ಕೊಹ್ಲಿ! ವಿಡಿಯೋದಿ ವಾಲ್' ಖ್ಯಾತಿಯ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಅವರ ಕೋಪಕ್ಕೆ ಟೀಂ ಇಂಡಿಯಾ ಹಾಲಿ ನಾಯಕ ವಿರಾಟ್ ಕೊಹ್ಲಿ ದಂಗಾಗಿದ್ದಾರೆ. |
![]() | ಕೋವಿಡ್-19: ಸಚಿನ್ ತೆಂಡೊಲ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಹೋಮ್ ಐಸೋಲೇಷನ್ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಗೆ ವಾಪಸ್ಸಾಗಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ಅವರು ಧನ್ಯವಾದ ಸಲ್ಲಿಸಿದ್ದು, ಐಸೋಲೇಷನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ. |