- Tag results for ಮೋದಿ
![]() | 'ಲಸಿಕಾ ಉತ್ಸವ' ಒಂದು ಪ್ರಹಸನ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಟೀಕೆನರೇಂದ್ರ ಮೋದಿ ಸರ್ಕಾರದ ಸಾಂಕ್ರಾಮಿಕ ರೋಗದ ನಿರ್ವಹಣೆಯನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೇಶಾದ್ಯಂತ ನಿನ್ನೆಯವರೆಗೆ ನಡೆದ 'ಲಸಿಕಾ ಉತ್ಸವ'ವನ್ನು ಒಂದು 'ಪ್ರಹಸನ' ಎಂದು ಟೀಕಿಸಿದ್ದಾರೆ. |
![]() | ಭಾರತದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾಗತಿಕ ಮಟ್ಟದ್ದಾಗಿದೆ: ಮೋದಿಭಾರತದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯದ್ದಾಗಿದ್ದು, ಜಾಗತಿಕ ಮಟ್ಟದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪದೇಶಾದ್ಯಂತ ಬುಧವಾರ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜೀವನ, ಸಾಧನೆಗಳು, ಸಂವಿಧಾನ, ದೇಶಕ್ಕಾಗಿ ಮಾಡಿರುವ ಕೆಲಸಗಳನ್ನು ಜನರು, ರಾಜಕೀಯ ಮುಖಂಡರು ಸ್ಮರಿಸುತ್ತಿದ್ದಾರೆ. |
![]() | ಯುಗಾದಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಸಿಎಂ ಸೇರಿ ಗಣ್ಯರ ಶುಭಾಶಯಪ್ಲವನಾಮ ಸಂವತ್ಸರ ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ. |
![]() | ಮಹಾರಾಷ್ಟ್ರ, ಪಂಜಾಬಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ, ಮೋದಿಯನ್ನು ದೂಷಿಸಿದ ರಾವತ್!ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಪಂಜಾಬಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವತ್ ಸೋಮವಾರ ದೂಷಿಸಿದ್ದಾರೆ. |
![]() | ಮೋದಿ ಗಡ್ಡ ಬಿಟ್ಟರೆ ಠಾಗೂರ್ ಆಗೋಲ್ಲ ಹೇಳಿಕೆ: ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮರಾಗಲ್ಲ; ಖರ್ಗೆಗೆ ಬಿಜೆಪಿ ಟಾಂಗ್ಕಲ್ಯಾಣ ಕರ್ನಾಟಕ ವಿರೋಧಿ ಮಲ್ಲಿಕಾರ್ಜುನ ಖರ್ಗೆ ಅವರೇ ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮ ಆಗಲಾರರು. ಈ ನಿಯಮ ನಕಲಿ ಗಾಂಧಿ ಕುಟುಂಬಕ್ಕೆ ಅನ್ವಯ ಆಗುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. |
![]() | ಬಂಗಾಳ ಚುನಾವಣೆ; ಮಮತಾ ಬ್ಯಾನರ್ಜಿ 'ಕ್ಲೀನ್ ಬೌಲ್ಡ್', ಬಿಜೆಪಿ ಈಗಾಗಲೇ ಶತಕ ಬಾರಿಸಿದೆ: ಪ್ರಧಾನಿ ಮೋದಿಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು. |
![]() | ಲಸಿಕೆ ಉತ್ಸವ ಯಶಸ್ವಿಗೊಳಿಸಲು ಪ್ರಧಾನಿ ಮನವಿದೇಶದಲ್ಲಿ ಇಂದಿನಿಂದ ಇದೇ 14 ರವರೆಗೆ ಲಸಿಕೆ ಉತ್ಸವ ನಡೆಯಲಿದ್ದು ಇದನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ. |
![]() | ಕೊರೋನಾ ಸೋಂಕು ನಿಯಂತ್ರಣ; ರಾಜ್ಯದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆರಾಜ್ಯದಲ್ಲಿ ಕರೋನ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ತಕ್ತಪಡಿಸಿದ್ದಾರೆ. |
![]() | ದೇಶದ ಜನತೆ 4 ವಿಷಯಗಳಿಗೆ ಬದ್ಧರಾಗಿ, ಕೊರೋನಾ ಲಸಿಕೆ ಉತ್ಸವದಲ್ಲಿ ಭಾಗಿಯಾಗಿ: ಪ್ರಧಾನಿ ಮೋದಿ ಕರೆದೇಶಾದ್ಯಂತ ಭಾನುವಾರದಿಂದ ಕೊರೋನಾ ಲಸಿಕೆ ಉತ್ಸವ ಆರಂಭವಾಗಲಿದೆ. ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಕೊರೋನಾ ೨ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 4 ದಿನಗಳ ಈ ಲಸಿಕಾ ಉತ್ಸವ ಆರಂಭಿಸಿದ್ದಾರೆ. ಈ ಮೂಲಕ ಎಲ್ಲಾ ರಾಜ್ಯಗಳಲ್ಲಿ ಲಸಿಕೆ ನೀಡುವ ಅಭಿಯಾನವನ್ನು ತೀವ್ರಗೊಳಿಸಲು ಅವರು ಕರೆ ಕೊಟ್ಟಿದ್ದಾರೆ. |
![]() | ಬಂಗಾಳದಲ್ಲಿ ನಿಜವಾದ ಬದಲಾವಣೆಯ ಮಹಾಯಾಗ ಮೇ 2 ರಿಂದ ಆರಂಭ: ಪ್ರಧಾನಿ ಮೋದಿಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ಪಶ್ಚಿಮ ಬಂಗಾಳದಲ್ಲಿ ಮೇ 2ರಿಂದ ನಿಜವಾದ ಬದಲಾವಣೆಯ ಮಹಾಯಾಗ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. |
![]() | ಕೋವಿಡ್ ಲಸಿಕೆ ದಾಸ್ತಾನು 2 ದಿನದಲ್ಲಿ ಮುಗಿಯಲಿದೆ, ಕನಿಷ್ಠ 30 ಲಕ್ಷ ಡೋಸ್ ಲಸಿಕೆ ನೀಡಿ: ಪ್ರಧಾನಿಗೆ ಅಶೋಕ್ ಗೆಹ್ಲೋಟ್ ಮನವಿರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಲಸಿಕೆ ದಾಸ್ತಾನು ಮುಂದಿನ ಎರಡು ದಿನಗಳಲ್ಲಿ ಮುಗಿಯಲಿದೆ. |
![]() | ರಸಗೊಬ್ಬರದ ಬೆಲೆ ಶೇ. 60 ರಷ್ಟು ಏರಿಕೆ ಗಾಯದ ಮೇಲೆ ಬರೆ ಎಳೆದಂತೆ: ಸಿದ್ದರಾಮಯ್ಯಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. |
![]() | ಕೋವಿಡ್-19 ಎರಡನೇ ಅಲೆ: ಏಪ್ರಿಲ್ 11 ರಿಂದ 14 ರವರೆಗೆ ದೇಶಾದ್ಯಂತ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ಮೋದಿ ಕರೆಏಪ್ರಿಲ್ 11ರಿಂದ 14ರವರೆಗೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ವ್ಯಾಕ್ಸಿನ್ ಉತ್ಸವ ಮೂಲಕ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಬೇಕು, 45ವರ್ಷಕ್ಕೂ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದಿದ್ದಾರೆ. |
![]() | ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರುಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ... |