- Tag results for ಮೋದಿ ಸರ್ಕಾರ
![]() | ಕೇಂದ್ರ ಸರ್ಕಾರ ಅತಿಯಾದ ಆತ್ಮವಿಶ್ವಾಸದಲ್ಲಿದೆ... ಆದರೆ ಕೊರೋನಾ ಸೋಂಕು ಸಂಪೂರ್ಣವಾಗಿ ಹೋಗಿಲ್ಲ, ಎಚ್ಚರ: ರಾಹುಲ್ ಗಾಂಧಿದೇಶದಲ್ಲಿ ಮತ್ತೆ ಬ್ರಿಟನ್ ಕೊರೋನಾ ಸೋಂಕು ತಳಿ ಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಕೇಂದ್ರ ಸರ್ಕಾರ ಅತಿಯಾದ ಆತ್ಮವಿಶ್ವಾಸದಲ್ಲಿದೆ' ಎಂದು ಹೇಳಿದ್ದಾರೆ. |
![]() | 'ನಾವಿಬ್ಬರು, ನಮ್ಮವರಿಬ್ಬರು': ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. |
![]() | ರೈತರು-ಸರ್ಕಾರದ ನಡುವೆ ಸಂಘರ್ಷ ಪ್ರಜಾಪ್ರಭುತ್ವಕ್ಕಾದ ಅವಮಾನ: ದೇವೇಗೌಡ ವಿಷಾದಗಣರಾಜ್ಯೋತ್ಸವ ಸಂಧರ್ಭದಲ್ಲಿ ರೈತ ಸಮುದಾಯ ಹಾಗೂ ಸರ್ಕಾರಕ್ಕೆ ಸಂಘರ್ಷ ಏರ್ಪಟ್ಟಿರುವುದು ಪ್ರಜಾಪ್ರಭುತ್ವಕ್ಕೆ ಆಗಿರುವ ಅವಮಾನ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ... |
![]() | ರೈತರಿಂದ ಹೊಸ ಕೃಷಿ ಕಾಯ್ದೆಗಳ ನಿರ್ನಾಮ: ಮೋದಿ ಸರ್ಕಾರದ ವಿರುದ್ಧ ಶರದ್ ಪವಾರ್ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಬಹುಮತದ ಬಲದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಯಾವುದೇ ಕಾನೂನನ್ನು ಜಾರಿಗೊಳಿಸಬಹುದು. ಆದರೆ ಒಮ್ಮೆ ಜನ ಸಾಮಾನ್ಯ |
![]() | ಶೀಘ್ರದಲ್ಲೇ ಕೊರೋನಾ ಲಸಿಕೆಗಳ ರಫ್ತು? ಇತರ ದೇಶಗಳಿಂದ ಬೇಡಿಕೆ ಹೆಚ್ಚುತ್ತಿರುವಂತೆಯೇ ಮೋದಿ ಸರ್ಕಾರದ ಸಭೆಕೋವಿಡ್-19 ಲಸಿಕೆ ಖರೀದಿಗಾಗಿ ಅನೇಕ ರಾಷ್ಟ್ರಗಳಿಂದ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆದ ಬಹು ಸಚಿವರ ಸಭೆಯಲ್ಲಿ ಲಸಿಕೆ ರಫ್ತಿನ ಸಾಧಕ -ಭಾದಕಗಳ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ಕೃಷಿ ಕಾನೂನು ವಿರೋಧಿಸಿ ರೈತರ ಪ್ರತಿಭಟನೆ: ಮತ್ತೆ ಮೂವರು ರೈತರ ಸಾವುಪ್ರತಿಭಟನಾ ನಿರತರ ರೈತರ ಪೈಕಿ ಹಲವು ಮಂದಿ ರೈತರು ಮೃತಪಟ್ಟಿದ್ದಾರೆ. ಈಗ ಜ.03 ರಂದು ಮಧ್ಯರಾತ್ರಿ ಮತ್ತೆ ಮೂವರು ರೈತರು ಮೃತಪಟ್ಟಿರುವ ವರದಿಗಳು ಬಂದಿವೆ. |
![]() | ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ, ಅದು ಕಲ್ಪನೆಯಲ್ಲಿ ಮಾತ್ರ ಇದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ"ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ" ಮತ್ತು ಅದು "ಕಲ್ಪನೆಯಲ್ಲಿ ಮಾತ್ರ" ಅಸ್ತಿತ್ವದಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. |
![]() | ಸುಳ್ಳು ಪ್ರಚಾರದ ಮೂಲಕ ಮೋದಿ ಸರ್ಕಾರ ವಾಸ್ತವ ಮುಚ್ಚಿಡುತ್ತಿದೆ: ಕಾಂಗ್ರೆಸ್ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರತಿಭಟನಾನಿರತ ರೈತರಿಗೆ ಸುಳ್ಳು ಪ್ರಚಾರ ಮತ್ತು ತಪ್ಪು ಮಾಹಿತಿಯ ಮೂಲಕ ವಂಚಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ. |
![]() | ಮೋದಿ ಸರ್ಕಾರ ಕ್ರೌರ್ಯದ ಎಲ್ಲಾ ಮಿತಿಗಳನ್ನು ಮೀರಿದೆ: ರಾಹುಲ್ ಗಾಂಧಿದೆಹಲಿಯ ಸಿಂಘು ಗಡಿಯಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು ಸಾವಿನ ಘಟನೆ ಬಳಿಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ಸಂಸದ ರಾಹುಲ್ ಗಾಂಧಿ ಕೂಡ ಮೋದಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. |
![]() | ಮೋದಿ ಸರ್ಕಾರಕ್ಕೆ ಬಂಡವಾಳ ಶಾಹಿಗಳು ಆಪ್ತ ಸ್ನೇಹಿತರು, ರೈತರು ಖಾಲಿಸ್ತಾನಿಗಳು: ರಾಹುಲ್ ಗಾಂಧಿಮೋದಿ ಸರ್ಕಾರ ಮತ್ತು ಬಂಡವಾಳಶಾಹಿಗಳು ಆಪ್ತ ಸ್ನೇಹಿತರು, ರೈತರು ಖಾಲಿಸ್ತಾನಿಗಳುಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. |
![]() | ದೇಶದ ರೈತರ ಆದಾಯ ಬಿಹಾರ ಕೃಷಿಕರ ಆದಾಯಕ್ಕಿಂತ ಕಡಿಮೆಗೊಳಿಸಲು ಕೇಂದ್ರ ಯತ್ನ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಆದಾಯವನ್ನು ಬಿಹಾರದ ರೈತರ ಆದಾಯಕ್ಕಿಂತ ಕಡಿಮೆ ಇರುವಂತೆ ಮಾಡಲು ಬಯಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. |
![]() | ಕೇಂದ್ರ ಸರ್ಕಾರ ಅಂಬಾನಿ, ಅದಾನಿ, ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ: ಸಿದ್ದರಾಮಯ್ಯರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕರು ವಿಧಾನಸೌಧದ ಆವರಣದಲ್ಲಿರುವ... |
![]() | ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ. |
![]() | ದುರಹಂಕಾರ ಬಿಡಿ, ರೈತರಿಗೆ ನ್ಯಾಯ ಕೊಡಿ: ಮೋದಿ ಸರ್ಕಾರಕ್ಕೆ ರಾಹುಲ್ ಸಲಹೆಅಹಂಕಾರ ಬಿಟ್ಟು ಎದ್ದೇಳಿ, ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ |
![]() | ಭಾರತದ ಏಕತೆ ಮತ್ತು ಅಭಿವೃದ್ಧಿಗೆ ಪ್ರಗತಿಪರ ಸಂವಿಧಾನವೇ ಬಹುದೊಡ್ಡ ಶಕ್ತಿ: ಅಮಿತ್ ಶಾ:ಸಂವಿಧಾನ ದಿನ ಅಂಗವಾಗಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಏಕತೆ ಮತ್ತು ಅಭಿವೃದ್ಧಿಗೆ ನಮ್ಮ ಪ್ರಗತಿಪರ ಸಂವಿಧಾನವೇ ಬಹುದೊಡ್ಡ ಶಕ್ತಿ ಎಂದಿದ್ದಾರೆ. |