- Tag results for ಯುವಕ
![]() | ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಭೀಕರ ಕೊಲೆ, ಮೂವರು ಬಂಧನನಾಪತ್ತೆಯಾಗಿದ್ದ ಬಾಲಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು-ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಬಳಿ ಪತ್ತೆಯಾಗಿದೆ. |
![]() | ನಿಷೇಧವಿದ್ದರೂ ಕೆಆರ್ಎಸ್ ಡ್ಯಾಂ ಮೇಲೆ ಪೊಲೀಸ್ ಜೀಪ್ನಲ್ಲೇ ಯುವಕನ ಜಾಲಿ ರೈಡ್, ವಿಡಿಯೋ ವೈರಲ್!ಭದ್ರತೆಯ ದೃಷ್ಟಿಯಿಂದ ಕೆಆರ್ಎಸ್ ಡ್ಯಾಂ ಮೇಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿದೆ. ಆದರೆ ಯುವಕನೋರ್ವ ಪೊಲೀಸ್ ಜೀಪ್ ನಲ್ಲಿ ಕುಳಿತು ಜಾಲಿ ರೈಡ್ ಮಾಡಿದ್ದಾನೆ. ಅಲ್ಲದೆ ಯುವಕ ಆಟಾಟೋಪವನ್ನು ಪೊಲೀಸಪ್ಪನೇ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. |
![]() | ಕೋಡಿ ದೊಡ್ಡಿ ಯುವಕನ ಆತ್ಮಕ್ಕೆ ಶಾಂತಿ ಸಿಗಲಿ, ಅಭಿಮಾನಿಗಳಿಗೆ ಇದು ಮಾದರಿಯಾಗದಿರಲಿ: ಯಶ್ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಕಿಂಗ್ ಸ್ಟಾರ್ ಯಶ್ ಬರಬೇಕು ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ಬಗ್ಗೆ ಯಶ್ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ ಎಂದು ಮನವಿ ಮಾಡಿದ್ದಾರೆ. |
![]() | ಕೇರಳ ಲಾಟರಿಯಲ್ಲಿ ಮದ್ದೂರಿನ ಯುವಕನಿಗೆ 1 ಕೋಟಿ ಜಾಕ್ ಪಾಟ್!ಕೇರಳ ಲಾಟರಿ ಖರೀದಿಸಿದ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಯುವಕನೊಬ್ಬನಿಗೆ ಅದೃಷ್ಟ ಖುಲಾಯಿಸಿದ್ದು, 1 ಕೋಟಿ ರೂಪಾಯಿ ಬಹುಮಾನ ಬಂದಿದೆ. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಯುವಕನ ಬಂಧನ!ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬವನ್ನು ಬಂಧಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ಮುಖ್ಯಮಂತ್ರಿ ಕಚೇರಿ ಬಳಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ!ಭೂ ವಿವಾದ ವಿಚಾರವಾಗಿ ಮುಖ್ಯಮಂತ್ರಿ ಕಾರ್ಯಾಲಯದ ಗಮನ ಸೆಳೆಯಲು 36 ವರ್ಷದ ಯುವಕನೊಬ್ಬ ಸೋಮವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿ ಲೋಕಭವನದ ಹೊರಗಡೆ ತನ್ನಷ್ಟಕ್ಕೆ ತಾನೇ ಬೆಂಕಿ ಹಚ್ಚಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಕೇರಳ: ಕಾರು - ಲಾರಿ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಐದು ಯುವಕರು ಸಾವುಕೇರಳದ ತಿರುವನಂತಪುರಂ ಜಿಲ್ಲೆಯ ಕಲ್ಲಂಬಲಂ ಪೊಲೀಸ್ ಠಾಣೆ ವ್ಯಾಪ್ತಿಯ ತೋಟ್ಟಕ್ಕಾಡು ಬಳಿ ಮಂಗಳವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು |
![]() | ಟ್ರಾವೆಲ್ ಏಜೆನ್ಸಿಯಿಂದ ವಂಚನೆ: ಇಂಡೋನೇಷ್ಯಾದಲ್ಲಿ ಜೈಲು ಶಿಕ್ಷೆ ಅನುಭವಿಸಿದ ಮಂಗಳೂರು ಯುವಕ!ದಕ್ಷಿಣ ಕೊರಿಯಾದಲ್ಲಿ ಉದ್ಯೋಗ ಹುಡುಕುತ್ತಿದ್ದ ಉಳ್ಳಾಲ್ ನ ಯುವಕನೋರ್ವ ಇತ್ತೀಚಿಗೆ ಟ್ರಾವೆಲ್ ಏಜೆನ್ಸಿ ವೊಂದರಿಂದ ಮೋಸ ಹೋಗಿದ್ದು, 6 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಡಿಪ್ಲೋಮಾ ಪದವೀಧರರಾಗಿರುವ ಯುವಕ ಮೊಹಮ್ಮದ್ ನಿಯಾಜ್, ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದಾರೆ. |
![]() | ದೆಹಲಿಯಲ್ಲಿ ರೈತರ ಪ್ರತಿಭಟನೆ: ಯುವಕ ಭೀತಿಯಿಂದ ಹತ್ಯೆ ಪಿತೂರಿ ಆರೋಪ ಮಾಡಿದ್ದು, ಯಾವುದೇ ಸಾಕ್ಷಿ ಸಿಕ್ಕಿಲ್ಲ ಎಂದ ಹರ್ಯಾಣ ಪೊಲೀಸರುಪ್ರತಿಭಟನಾ ನಿರತ ರೈತರ ಉದ್ದೇಶಿತ ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿಗೆ ಅಡ್ಡಿಪಡಿಸಿ ರೈತ ಮುಖಂಡರನ್ನು ಹತ್ಯೆ ಮಾಡಲು ಯುವಕನೊಬ್ಬ ಪಿತೂರಿ ನಡೆಸಿದ್ದಾನೆ ಎಂದು ಹೇಳಿದ್ದ ಯುವಕನನ್ನು ತೀವ್ರ ವಿಚಾರಣೆ ನಡೆಸಿದ ಹರ್ಯಾಣ ಪೊಲೀಸರು ರೈತ ಮುಖಂಡರ ಆರೋಪವನ್ನು ಪುಷ್ಠೀಕರಿಸುವ ಯಾವುದೇ ಅಂಶ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕಂಡುಬರಲಿಲ್ಲ ಎಂದಿದ್ದಾರೆ. |
![]() | ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಯುವಕರ ಮೃತದೇಹ ಕುಟುಂಬಗಳಿಗೆ ಹಸ್ತಾಂತರ ಇಲ್ಲ: ಕಾಶ್ಮೀರ ಐಜಿಪಿಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿ ಕಾಶ್ಮೀರ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಯುವಕರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಜಮ್ಮು-ಕಾಶ್ಮೀರ ಐಜಿಪಿ ಸ್ಪಷ್ಟಪಡಿಸಿದ್ದಾರೆ. |
![]() | 22 ವರ್ಷಕ್ಕೆ 11 ಮದುವೆ: ಮಜಾ ಮಾಡಿದ ಬಳಿಕ ಮತ್ತೊಂದು ಮದುವೆ, ಹೇಗೆ ಪಟಾಯಿಸುತ್ತಿದ್ದ ಗೊತ್ತ?ದುಡ್ಡಿನ ಆಸೆಗಾಗಿ ಹತ್ತಾರು ಮದುವೆಗಳನ್ನು ಆಗುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ತನ್ನ ಕಾಮಚಟಕ್ಕಾಗಿ ಬರೋಬ್ಬರಿ 11 ಮದುವೆಯಾಗಿದ್ದು ಕೆಲಸದವಳ ಜೊತೆ ಸರಸ ಸಲ್ಲಾಪದ ವೇಳೆ ಕೊನೆಯ ಪತ್ನಿಗೆ ಸಿಕ್ಕಿಬಿದ್ದಿದ್ದಾನೆ. |
![]() | ಕುವೈತ್ ನಲ್ಲಿ ಕರ್ನಾಟಕದ ವ್ಯಕ್ತಿ ನಿಗೂಢ ಸಾವು: ತನಿಖೆಗೆ ಕುಟುಂಬದ ಒತ್ತಾಯಶಿವಮೊಗ್ಗ ಜಿಲ್ಲೆ ಸಾಗರದಲ್ಲಿನ ಹಸನ್ ಫರೀದ್ ಸಾಬ್ ಎಂಬ ಯುವಕ ಕುವೈತ್ ನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಾವಿನ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಮೃತನ ಕುಟುಂಬಸ್ಥರು ಹಾಗೂ ಶಿವಮೊಗ್ಗ ಶಾಂತಿ ಸಂಘಟನೆ ಒತ್ತಾಯಿಸಿದೆ. |
![]() | 10 ವರ್ಷ ಲಾಹೋರ್ ಜೈಲು ಸೇರಿದ್ದ ಯುವಕ ಈಗ ಮರಳಿ ತವರಿಗೆ, ಪೋಷಕರಿಗೆ ಸಂತಸ!ದಶಕಗಳ ಕಾಲ ಲಾಹೋರ್ ಜೈಲಿನಲ್ಲಿದ್ದ ಯುವಕನೋರ್ವ ಈಗ ಮರಳಿ ಭಾರತಕ್ಕೆ ಹಸ್ತಾಂತರಿಸಲ್ಪಟ್ಟಿದ್ದು, ಮಧ್ಯಪ್ರದೇಶದಲ್ಲಿರುವ ಆತನ ಪೋಷಕರಲ್ಲಿ ಸಂತಸ ಮೂಡಿದೆ. |
![]() | ಚೆನ್ನೈ ಮೂಲದ ಯುವತಿಯಿಂದ ಮುಸ್ಲಿಂ ವ್ಯಕ್ತಿ ಮದುವೆ ಪ್ರಕರಣ: ಲವ್ ಜಿಹಾದ್ ಅಲ್ಲ ಎಂದ ಎನ್ಐಎಚೆನ್ನೈ ಮೂಲದ ಉದ್ಯಮಿಯೊಬ್ಬರ ಕುಟುಂಬದ ಯುವತಿ ಇಸ್ಲಾಂಗೆ ಮತಾಂತರವಾಗಿ ಬಾಂಗ್ಲಾದೇಶದ ರಾಜಕೀಯ ನಾಯಕನ ಪುತ್ರನೊಂದಿಗೆ ವಿವಾಹವಾದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ತನಿಖೆ ಕೈಗೊಂಡಿದೆ. |
![]() | ಗೋ ರಕ್ಷಣೆಗೆ ಗೋ ಶಾಲೆ ತೆರೆದು ಯಶಸ್ವಿ ಗೋಪಾಲಕನಾದ ಬೆಂಗಳೂರು ಯುವಕಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ಕೈತುಂಬ ವೇತನ ಪಡೆಯುತ್ತಿದ್ದ ಯುವಕನೊಬ್ಬ ಗೋವುಗಳ ಸಂರಕ್ಷಣೆಗಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿ ಬೆಂಗಳೂರಿಗೆ ಬಂದು ದೇಶೀ ತಳಿಗಳ ಹಸುವಿನ ಹೈನುಗಾರಿಕೆ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದಾರೆ. |