- Tag results for ರಾಜಸ್ತಾನ
![]() | ಇಡೀ ದೇಶವೇ ಲಿಂಚಿಂಗ್ ಬಗ್ಗೆ ಆತಂಕಗೊಂಡಿದೆ: ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ಸಾಮೂಹಿಕ ಹತ್ಯೆಗಳಂತ ಘಟನೆಯಿಂದಾಗಿ ದೇಶದ ಜನತೆ ಆತಂಕಗೊಂಡಿದ್ದಾರೆ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ, ಜಾನುವಾರು ಕಳ್ಳತನದ ಶಂಕೆ ಮತ್ತು ಅಂತಹ ಘಟನೆಗಳು ಸಂಭವಿಸಬಾರದು ಮತ್ತೆ ಸಂಭವಿಸಬಾರದು ಎಂದು ತಿಳಿಸಿದ್ದಾರೆ. |
![]() | ರಾಜಸ್ತಾನ: ಮೇಯರ್ ಚುನಾವಣೆ, ಗೆಹ್ಲೋಟ್ ನಿರ್ಧಾರ ಪ್ರಶ್ನಿಸಿದ ಸಚಿನ್! ಕಾಂಗ್ರೆಸ್ ಮುಜುಗರನಗರ ಸ್ಥಳೀಯ ಸಂಸ್ಥೆ ಮುಖ್ಯಸ್ಥರ ಚುನಾವಣೆಗೆ ಸಂಬಂಧಿಸಿದಂತೆ ತಮ್ಮದೇ ಸರ್ಕಾರದ ನಿರ್ಧಾರವನ್ನು ರಾಜಸ್ತಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಪ್ರಶ್ನಿಸಿದ್ದಾರೆ. |
![]() | 'ಅಂಗಲಾಚಿ ಬೇಡಿಕೊಂಡರು ಬಿಡದ ಕಾಮಾಂಧರು' ಅರ್ಧ ಕಿ.ಮೀ ಬೆತ್ತಲಾಗಿ ಓಡಿದ ಬಾಲಕಿ, ಹೀನ ಕೃತ್ಯ!ಬಾಲಕಿಯೊಬ್ಬಳು ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ದೂರು ಬೆತ್ತಲಾಗಿ ಓಡಿರುವ ಅಮಾನವೀಯ ಘಟನೆ ಬಿಲ್ ವಾರಾದಲ್ಲಿ ನಡೆದಿದೆ. |
![]() | ಪಿಂಕ್ ಸಿಟಿ ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆಸಾಂಪ್ರದಾಯಿಕ ವಾಸ್ತುಶಿಲ್ಪ ಪರಂಪರೆ ಮತ್ತು ರೋಮಾಂಚಕ ಸಂಸ್ಕೃತಿಗೆ ಹೆಸರಾಗಿರುವ ರಾಜಸ್ತಾನದ ರಾಜಧಾನಿ ಜೈಪುರಕ್ಕೆ ಯುನಿಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ ದೊರಕಿದೆ. |
![]() | ಮಹಿಳೆ ಮೇಲೆ 5 ಕಾಮುಕರಿಂದ ಸಾಮೂಹಿಕ ಅತ್ಯಾಚಾರ. ಸಾಮಾಜಿಕ ಜಾಲತಾಣಗಳಿಗೆ ವಿಡಿಯೋ ಅಪ್ಲೋಡ್!30 ವರ್ಷದ ಮಹಿಳೆ ಮೇಲೆ ಐದು ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರ ಗೈದು, ತಮ್ಮ ಕುಕೃತ್ಯದ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. |
![]() | ರಾಜಸ್ಥಾನ ಸಚಿವಾಲಯದಲ್ಲಿ ಸಭೆ ವೇಳೆ ಅಶ್ಲೀಲ ದೃಶ್ಯಾವಳಿ ಪ್ರಸಾರ, ಅಧಿಕಾರಿಗಳಿಗೆ ತೀವ್ರ ಮುಜುಗರರಾಜಸ್ಥಾನದ ಸಚಿವಾಲಯದಲ್ಲಿ ಅಧಿಕಾರಿಗಳ ಸಭೆ ವೇಳೆ ಅಶ್ಲೀಲ ದೃಶ್ಯಾವಳಿ ಪ್ರಸಾರವಾದ ಘಟನೆ ನಡೆದಿದೆ. |
![]() | ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಕೊಟ್ಟರೆ ಸಚಿನ್ ಪೈಲಟ್ ಕೂಡಾ ರಾಜೀನಾಮೆ ಸಾಧ್ಯತೆಒಂದು ವೇಳೆ ರಾಹುಲ್ ರಾಜೀನಾಮೆ ನೀಡಿದ್ದರೆ ರಾಜಸ್ತಾನ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡಾ ತಮ್ಮ ತಂಡದೊಂದಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. |
![]() | ಕೃಷ್ಣಮೃಗ ಬೇಟೆ ಪ್ರಕರಣ: ಸೈಫ್ , ಸೊನಾಲಿ, ನೀಲಂ, ಟಬುಗೆ ಹೊಸ ನೋಟಿಸ್ ನೀಡಿದ ರಾಜಸ್ತಾನ ಹೈಕೋರ್ಟ್1998ರಲ್ಲಿ ನಡೆದಿದ್ದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ ಹಾಗೂ ನಟಿಯರಾದ ಸೊನಾಲಿ ಬೇಂದ್ರೆ, ನೀಲಂ ಕೊಠಾರಿ, ಟಬುಗೆ ರಾಜಸ್ತಾನ ಹೈಕೋರ್ಟಿನ ಜೋಧ್ ಪುರ ಪೀಠ ಮತ್ತೆ ಹೊಸದಾದ ನೋಟಿಸ್ ನೀಡಿದೆ. |
![]() | ಗ್ಲಾಮರ್ ಲುಕ್ನಲ್ಲಿ ಮತಗಟ್ಟೆ ಅಧಿಕಾರಿ, ಹಳದಿ ಸೀರೆ ಅಧಿಕಾರಿಗೆ ಫಿದಾ, ಆಕೆ ಯಾರೆಂದು ಹುಡುಕಾಡಿದ ನೆಟಿಗರು!ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಇತ್ತೀಚೆಗೆ ದಿನಬೆಳಗಾಗುವುದರಲ್ಲೇ ಸ್ಟಾರ್ ಆಗಿಬಿಡುತ್ತಾರೆ. ಇನ್ನು ಮತಗಟ್ಟೆ ಅಧಿಕಾರಿಯೊಬ್ಬರು ಹಳದಿ ಸೀರೆಯಲ್ಲಿ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದು ನೆಟಿಗರು ಫಿದಾ ಆಗಿದ್ದಾರೆ. |
![]() | ಐಪಿಎಲ್ 2019: ನಾಯಕತ್ವದಿಂದ ರಹಾನೆ ಕಿಕ್ ಔಟ್, ಸ್ಟೀವ್ ಸ್ಮಿತ್ ರಾಜಸ್ಥಾನ ರಾಯಲ್ಸ್ ಹೊಸ ಸಾರಥಿ..!ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ತಂಡದ ಟೀಮ್ ಮ್ಯಾನೇಜ್ ಮೆಂಟ್ ಮಹತ್ತರ ಬದಲಾವಣೆ ಮಾಡಿದ್ದು, ನಾಯಕನ ಸ್ಥಾನದಿಂದ ಅಜಿಂಕ್ಯಾ ರಹಾನೆ ಅವರನ್ನು ಕಿಕ್ ಔಟ್ ಮಾಡಲಾಗಿದೆ. |
![]() | ಒಂದಲ್ಲ, ಎರಡಲ್ಲ ಹ್ಯಾಟ್ರಿಕ್ ಕ್ಯಾಚ್ ಮಿಸ್, ತಲೆ ಚಚ್ಚಿಕೊಂಡ ವೇಗಿ, ವಿಡಿಯೋ ವೈರಲ್!2019ರ ಐಪಿಎಲ್ ನಲ್ಲಿ ಅತೀ ಹೆಚ್ಚು ಕ್ಯಾಚ್ ಬಿಟ್ಟಿರುವ ತಂಡ ಎಂದರೆ ಅದು ಆರ್ಸಿಬಿ ಎಂದು ಹೇಳಬಹುದೇನೋ. ಅದೇ ರೀತಿ ಇಲ್ಲೊಬ್ಬ ಆಟಗಾರ ಒಂದೇ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ... |
![]() | ರಾಜಸ್ತಾನ: ಗಂಡನ ಕಾರಿನಿಂದಲೇ ನವವಿವಾಹಿತೆಯ ಅಪಹರಣಹೊಸದಾಗಿ ಮದುವೆಯಾಗಿ ಗಂಡನ ಮನೆಗೆ ತೆರಳುತ್ತಿದ್ದ ನವವಿವಾಹಿತೆಯನ್ನು ಆಕೆಯ ಗಂಡನ ಕಾರಿನಿಂದಲೇ ದುಷ್ಕರ್ಮಿಗಳು ಅಪಹರಿಸಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ. |
![]() | ರಾಜಸ್ತಾನ ರಾಯಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 12 ರನ್ ಗೆಲುವುಐಪಿಎಲ್ 2019 ಟ್ವಿಂಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ 12 ರನ್ ಅಂತರದಿಂದ ಗೆಲುವು ದಾಖಲಿಸಿದೆ |
![]() | ರಾಜಸ್ಥಾನ ವಿರುದ್ಧದ ಗೆಲುವಿನ ಬಳಿಕ ಆರ್ ಅಶ್ವಿನ್ 'ಭಲ್ಲೆ ಭಲ್ಲೆ' ಭಾಂಗ್ರಾ ಡ್ಯಾನ್ಸ್ ವಿಡಿಯೋ ವೈರಲ್!ತವರು ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ರೋಚಕ ಗೆಲುವು ಸಾಧಿಸಿದ್ದು, ಗೆಲುವಿನ ಬಳಿಕ ಮೈದಾನದಲ್ಲಿ ಅಶ್ವಿನ್ ಬಳಗ ಮಾಡಿದ ಭಾಂಗ್ರಾ ಡ್ಯಾನ್ಸ್ ಇದೀಗ ವೈರಲ್ ಆಗಿದೆ. |
![]() | ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ..? ಎಂದ ಟ್ರಾಲಿಗರಿಗೆ ಖಡಕ್ ತಿರುಗೇಟು ಕೊಟ್ಟ ಮಯಾಂತಿ ಲ್ಯಾಂಗರ್!ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ ಎಂದು ಕಾಲೆಳೆಯುವ ಪ್ರಯತ್ನ ಮಾಡಿದ ಟ್ರೋಲಿಗರಿಗೆ ಖ್ಯಾತ ನಿರೂಪಕಿ ಮಯಾಂತಿ ಲ್ಯಾಂಗರ್ ಖಡಕ್ ತಿರುಗೇಟು ನೀಡಿದ್ದಾರೆ. |