- Tag results for ರಾಜ್ಯಸಭಾ ಚುನಾವಣೆ
![]() | ಜೆಡಿಎಸ್-ಬಿಜೆಪಿ ದೋಸ್ತಿ ದಿನೇ ದಿನೇ ಹೆಚ್ಚುತ್ತಿದೆ: ಸಮಾಜ ಒಡೆಯುವ ಕೆಲಸ ಏಕೆ ಮಾಡಬೇಕು?: ಡಿಕೆಶಿ ಪ್ರಶ್ನೆಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ವರದಿ ಬಂದ ಮೇಲೆ ಅಭ್ಯರ್ಥಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. |