- Tag results for ರಾಮ ಮಂದಿರ
![]() | ಅಯೋಧ್ಯೆ ರಾಮ ಮಂದಿರಕ್ಕಾಗಿ ನಟಿ ಅಮೂಲ್ಯ ದಂಪತಿ 2.5 ಲಕ್ಷ ರೂ. ದೇಣಿಗೆಸ್ಯಾಂಡಲ್ ವುಡ್ ಸ್ಟಾರ್ ದಂಪತಿಗಳಾದ ಅಮೂಲ್ಯ ಮತ್ತು ಜಗದೀಶ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ 2.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. |
![]() | ಅಯೋಧ್ಯೆ: ರಾಮ ಮಂದಿರ ಪ್ರದೇಶದಲ್ಲಿ ಕೆಲಸ ಪುನರ್ ಆರಂಭಅಯೋಧ್ಯೆಯ ರಾಮ ಮಂದಿರ ಪ್ರದೇಶದಲ್ಲಿ ಅಂತರ್ಜಲ ಸಮಸ್ಯೆಯಿಂದಾಗಿ ಕೆಲಸ ಸ್ಥಗಿತಗೊಂಡಿತ್ತು. ಎರಡು ತಿಂಗಳ ನಂತರ ಮತ್ತೆ ಕೆಲಸವನ್ನು ಆರಂಭಿಸಲಾಗಿದೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಸಂಸದ ಗೌತಮ್ ಗಂಭೀರ್ ಬರೋಬ್ಬರಿ 1 ಕೋಟಿ ರೂ. ದೇಣಿಗೆ!ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. |
![]() | ಅಯೋಧ್ಯೆ ರಾಮ ಮಂದಿರ ನಿರ್ಮಾಣ ತಾಂತ್ರಿಕ ಸಮಿತಿಯಲ್ಲಿ ಚಿತ್ರದುರ್ಗದ ಪ್ರೊ. ಸೀತಾರಾಮ್ ಗೆ ಸ್ಥಾನಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕಾರ್ಯದಲ್ಲಿ ಕೋಟೆನಾಡು ಚಿತ್ರದುರ್ಗಕ್ಕೂ ಒಂದು ಸಣ್ಣ ಪಾಲಿದೆ. ಜಿಲ್ಲೆಯ ತಳಕು ಮೂಲದ ಪ್ರಾಧ್ಯಾಪಕ ಟಿ.ಜಿ.ಸೀತಾರಾಮ್ ಮಂದಿರ ನಿರ್ಮಾಣಕ್ಕಾಗಿ ರಚನೆಯಾಗಿರುವ ತಾಂತ್ರಿಕ ಸಿಬ್ಬಂದಿಗಳ ತಂಡದ ಸದಸ್ಯರಾಗಿದ್ದಾರೆ. |
![]() | ಭವ್ಯವಾದ ರಾಮ ಮಂದಿರ ನಿರ್ಮಾಣ ನಮ್ಮ ಗುರಿ: ಮೈಸೂರಿನಲ್ಲಿ ಶ್ರೀಗಳ ಘೋಷಣೆಅಯೋಧ್ಯೆಯಲ್ಲಿ ಭವ್ಯ ರಾಮ ದೇವಾಲಯ ನಿರ್ಮಾಣಕ್ಕೆ ಉದಾರ ಕೊಡುಗೆ ನೀಡಲು ಮೈಸೂರು ಪ್ರದೇಶದ ಪ್ರಮುಖ ಧಾರ್ಮಿಕ ಮಠಗಳು ಮತ್ತು ಆಶ್ರಮಗಳ ಮುಖ್ಯಸ್ಥರು ಕೈಜೋಡಿಸಿದ್ದಾರೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಮೂರೇ ದಿನದಲ್ಲಿ 100 ಕೋಟಿ ರೂ. ದೇಣಿಗೆ ಸಂಗ್ರಹ!ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಕಾರ್ಯಕ್ಕೆ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು. |
![]() | ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಅಕ್ಷಯ್ ಕುಮಾರ್; 'ನೀವೂ ಭಾಗಿಗಳಾಗಿ': ಅಭಿಮಾನಿಗಳಿಗೆ ಕರೆಬಾಲಿವುಡ್ ನಟ ಅಕ್ಷಯ್ ಕುಮಾರ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಪ್ರಾರಂಭಿಸಿದ ನಂತರ ನಟ ಟ್ವಿಟ್ಟರ್ ಮೂಲಕ ದೇವಾಲಯ ನಿರ್ಮಾಣಕ್ಕೆ ಸಹಕರಿಸಬೇಕೆಂದು ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ. |
![]() | ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷದ 100 ರೂಪಾಯಿಗಳನ್ನು ದೇಶದ ಪ್ರಥಮ ಪ್ರಜೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮೊದಲ ದೇಣಿಗೆಯಾಗಿ ನೀಡಿದ್ದಾರೆ. |
![]() | ರಾಮಮಂದಿರ ನಿರ್ಮಾಣಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ 25 ಲಕ್ಷ ರೂ. ದೇಣಿಗೆಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮಮಂದಿರಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸ್ಟ್ಗೆ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಧರ್ಮಸ್ತಳ ಧರ್ಮಾಧಿಕಾರಿ ಡಿ ವಿ ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು. |
![]() | ಅಯೋಧ್ಯೆ ರಾಮಮಂದಿರಕ್ಕೆ 1 ಲಕ್ಷ ದೇಣಿಗೆ ನೀಡುವ ಪ್ರತಿಜ್ಞೆ ಮಾಡಿದ ನಟಿ ಪ್ರಣೀತಾಅಯೋಧ್ಯೆ ರಾಮ ಮಂದಿರ ನಿಧಿ ಸಮರ್ಪಣ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ. ನೀಡಲಿದ್ದೇನೆ. ನೀವೂ ಕೈಜೋಡಿಸಿ ಈ ಐತಿಹಾಸಿಕ ಚಳವಳಿಯ ಭಾಗವಾಗಬೇಕೆಂದು ವಿನಂತಿಸುತ್ತೇನೆ- ನಟಿ ಪ್ರಣೀತಾ ಸುಭಾಷ್ ಹೇಳಿದ್ದಾರೆ |
![]() | ರಾಜ್ಯದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮಿತಿ ರಚನೆಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕರ್ನಾಟಕ ವಿಭಾಗ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನ ಸಮಿತಿ ಯನ್ನು ರಚಿಸಲಾಗಿದೆ. |
![]() | ರಾಮ ಮಂದಿರದ ಅಡಿಪಾಯಕ್ಕೆ ಗುರುತಿಸಲಾದ ಪ್ರದೇಶದ ಅಡಿಯಲ್ಲಿ ಸರಯೂ ನದಿ ತೊರೆ: ಐಐಟಿ ಸಹಾಯ ಕೋರಿದ ಟ್ರಸ್ಟ್ರಾಮ ಮಂದಿರ ನಿರ್ಮಾಣಕ್ಕಾಗಿ ಅಡಿಪಾಯ ಹಾಕುವುದಕ್ಕೆ ಗುರುತಿಸಲಾಗಿರುವ ಪ್ರದೇಶದ ಕೆಳಭಾಗದಲ್ಲಿ ಸರಯೂ ನದಿ ತೊರೆ ಇದ್ದು, ಯೋಜನಾ ಸಾಧ್ಯತೆಗೆ ಅಡ್ಡಿ ಉಂಟಾಗಿದೆ. |
![]() | ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಂಗ್ರಹ: ವಿಹೆಚ್'ಪಿ ಅಭಿಯಾನ ಆರಂಭಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 2021ರ ಜ.15ರಿಂದ ಫೆ.27ರವರೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ರಾಜ್ಯದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. |
![]() | ಅಯೋಧ್ಯೆ ರಾಮ ಮಂದಿರದ ಅಂಗಳವನ್ನು ಅಲಂಕರಿಸಲಿವೆ ರಾಮಾಯಣದ ಉಲ್ಲೇಖಿತ ತ್ರೇತಾಯುಗದ ಮರಗಳು!ರಾಮಮಂದಿರ ನಿರ್ಮಾಣ ಪ್ರಾರಂಭವಾಗಿದ್ದು, ಮಂದಿರದ ಸುತ್ತಮುತ್ತಲ ಪ್ರದೇಶವನ್ನು ಅಲಂಕರಿಸುವುದದಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಲನಕ್ಷೆ ಸಿದ್ಧಪಡಿಸಿದೆ. |
![]() | ರಾಮ ಮಂದಿರಕ್ಕೆ ವನ್ಯಜೀವಿ ಅಭಯಾರಣ್ಯದಲ್ಲಿ ಮರಳುಗಲ್ಲಿನ ಕಾನೂನುಬದ್ಧ ಗಣಿಗಾರಿಕೆಗೆ ರಾಜಸ್ಥಾನ ಅವಕಾಶ!ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಗತ್ಯವಿರುವ ಗುಲಾಬಿ ಬಣ್ಣದ ಕಲ್ಲುಗಳ ಗಣಿಗಾರಿಕೆಗೆ ರಾಜಸ್ತಾನ ಕಾನೂನುಬದ್ಧ ಗಣಿಗಾರಿಕೆಗೆ ಅವಕಾಶ ನೀಡಿದೆ. |