- Tag results for ರಿಪಬ್ಲಿಕ್ ಟಿವಿ
![]() | ಅರ್ನಬ್ ಗೋಸ್ವಾಮಿ- ಬಾರ್ಕ್ ಮಾಜಿ ನಿರ್ದೇಶಕ ಪಾರ್ಥೋ ನಡುವಣ ವಾಟ್ಸ್ ಆಪ್ ಚಾಟ್: ಜೆಪಿಸಿ ತನಿಖೆಗೆ ಎನ್ ಸಿಪಿ ಆಗ್ರಹಟೆಲಿವಿಷನ್ ರೇಟಿಂಗ್ಸ್ ಪಾಯಿಂಟ್ (ಟಿಆರ್ಪಿ) ಹಗರಣದ ಆರೋಪ ಹೊತ್ತಿರುವ ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಹಾಗೂ ರಿಪಬ್ಲಿಕ್ ಚಾನಲ್ ನ ಸ್ಥಾಪಕ ಅರ್ನಬ್ ಗೋಸ್ವಾಮಿ ಅವರ ನಡುವಿನ ವಾಟ್ಸ್ ಆಪ್ ಚಾಟ್ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಎನ್ ಸಿಪಿ ಆಗ್ರಹಿಸಿದೆ. |
![]() | ಟಿಆರ್ ಪಿ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿ ವಿರುದ್ಧ ಸಾಕ್ಷ್ಯ ಇದೆ: ಹೈಕೋರ್ಟ್ ಗೆ ಮುಂಬೈ ಪೊಲೀಸ್ಟಿಆರ್ ಪಿ ಹಗರಣ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿ ವಿರುದ್ಧ ಸಾಕ್ಷ್ಯ ಲಭ್ಯವಾಗಿದೆ ಎಂದು ಮುಂಬೈ ಪೊಲೀಸರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. |
![]() | ನಕಲಿ ಟಿಆರ್ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿಗೆ ಜಾಮೀನುನಕಲಿ ಟಿಆರ್ಪಿ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿಗೆ ಮುಂಬೈನ ಕೋರ್ಟ್ ಜಾಮೀನು ನೀಡಿದೆ, 50,000 ಬಾಂಡ್ ಮೇಲೆ ಮುಂಬೈನ ಎಸ್ಪ್ಲನೇಡ್ ನಲ್ಲಿರುವ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಖಂಚಂದಾನಿಗೆ ಜಾಮೀನು ಮಂಜೂರು ಮಾಡಿದೆ. |
![]() | ವಿನ್ಯಾಸಗಾರ ಅನ್ವಯ್ ನಾಯಕ್ ಆತ್ಮಹತ್ಯೆ ಬೆದರಿಕೆಯನ್ನು ಆರೋಪಿಗಳು ನಿರ್ಲಕ್ಷಿಸಿದ್ದರು: ಚಾರ್ಜ್ಶೀಟ್ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್ಶೀಟ್ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ. |
![]() | 'ಉದ್ಧವ್ ಠಾಕ್ರೆ, ನೀವು ಸೋತಿದ್ದೀರಿ, ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ': ಅರ್ನಬ್ ಗೋಸ್ವಾಮಿಒಂದು ವಾರ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ನಂತರ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಗೊಂಡ ರಿಪಬ್ಲಿಕ್ ಟಿವಿ ಸಂಪಾದಕ ತಮ್ಮ ಟಿವಿ ಚಾನೆಲ್ ನ ನ್ಯೂಸ್ ರೂಂನಿಂದ ಮಾತನಾಡಿದ್ದಾರೆ. |
![]() | ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನುರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. |
![]() | ನಕಲಿ ಟಿಆರ್ಪಿ ಹಗರಣ: ರಿಪಬ್ಲಿಕ್ ಟಿವಿಯ ಸಹಾಯಕ ಉಪಾಧ್ಯಕ್ಷ ಬಂಧನನಕಲಿ ಟಿಆರ್ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಇಂದು ಬೆಳಿಗ್ಗೆ 7: 40 ಕ್ಕೆ ಬಂಧಿಸಿದ್ದಾರೆ. |
![]() | ಅರ್ನಬ್ ವಿರುದ್ಧದ ಎಫ್ಐಆರ್ ರದ್ದತಿ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರದ ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎರಡು ಎಫ್ಐಆರ್ಗಳನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ಎರಡು ವಾರಗಳ ಕಾಲ ಮುಂದೂಡಿದೆ. |
![]() | ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು: ದೆಹಲಿ ಹೈಕೋರ್ಟ್ಟೈಮ್ಸ್ ನೌ ಸುದ್ದಿವಾಹಿನಿ ತೊರೆದು ರಿಪಬ್ಲಿಕ್ ಟಿವಿ ಆರಂಭಿಸಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. |
![]() | ರಿಪಬ್ಲಿಕ್ ಟಿವಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಎಆರ್ ಸಿರಿಪಬ್ಲಿಕ್ ಟಿವಿ ನೆಟ್ವರ್ಕ್ ವಿರುದ್ಧ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (ಬಿಎಆರ್ ಸಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಟಿಆರ್ಪಿ ಹಗರಣ: ನಿಮ್ಮ ಕಚೇರಿ ಮುಂಬೈ ಹೈಕೋರ್ಟ್ ಸಮೀಪದಲ್ಲೇ ಇದೆ; ರಿಪಬ್ಲಿಕ್ ಟಿವಿ ಅರ್ಜಿ ವಜಾಗೊಳಿಸಿದ 'ಸುಪ್ರೀಂ'ಟಿಆರ್ಪಿ ಹಗರಣದ ಕುರಿತು ಮುಂಬೈ ಪೊಲೀಸ್ ತನಿಖೆಯನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ನಕಲಿ ಟಿಆರ್ಪಿ: ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರು ತನಿಖಾಧಿಕಾರಿಗಳ ಮುಂದೆ ಹಾಜರುನಕಲಿ ಟಿಆರ್ಪಿ ದಂಧೆ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಮತ್ತು ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಅಭಿಷೇಕ್ ಕಪೂರ್ ಬುಧವಾರ ಮುಂಬೈ ಅಪರಾಧ ಶಾಖೆಯ ಅಧಿಕಾರಿಗಳ ಮುಂದೆ ಹಾಜರಾದರು. |
![]() | ಟಿಆರ್ ಪಿ ಹಗರಣ: ವಿಚಾರಣೆಗೆ ರಿಪಬ್ಲಿಕ್ ಟಿವಿ ಸಿಇಒ ಹಾಜರುಟಿಆರ್ ಪಿ ರೇಟಿಂಗ್ ನ್ನು ತಿರುಚಿದ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಚಾರಣೆಗೆ ಹಾಜರಾಗಿದ್ದಾರೆ. |
![]() | ಟಿಆರ್ ಪಿ ಹಗರಣ: ಬಿಎಆರ್ ಸಿ ಬಳಿ ವರದಿ ಕೇಳಿದ ಪ್ರಸಾರ ಖಾತೆ ಸಚಿವಾಲಯಸುದ್ದಿ ವಾಹಿನಿಗಳ ರ್ಯಾಂಕಿಂಗ್ ನಲ್ಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್ ಪಿ)ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ(ಬಿಎಆರ್ ಸಿ)ಯಿಂದ ವರದಿ ಕೇಳಿದೆ. |
![]() | ನಕಲಿ ಟಿಆರ್ಪಿ ಹಗರಣ: ಮುಂಬೈ ಪೊಲೀಸರ ಮುಂದೆ ಹಾಜರಾಗದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಿಪಬ್ಲಿಕ್ ಟಿವಿಸಮನ್ಸ್ ಹೊರತಾಗಿಯೂ ಟಿಆರ್ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |