- Tag results for ರೈತರ ಪ್ರತಿಭಟನೆ
![]() | ಕೇಂದ್ರದ ಮೌನ ನಮಗೆ ದಿಗಿಲು ಹುಟ್ಟಿಸುತ್ತಿದೆ: ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ಮೌನ ನಮಗೆ ಹೆದರಿಕೆ ಹುಟ್ಟಿಸುತ್ತಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ನೂತನ ಕೃಷಿ ಕಾನೂನುಗಳು ರೈತರಿಗೆ 'ಡೆತ್ ವಾರೆಂಟ್' - ಅರವಿಂದ್ ಕೇಜ್ರಿವಾಲ್ವಿವಾದಾತ್ಮಕ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರೆಂಟ್ ಆಗಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ. |
![]() | ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ. |
![]() | ಮೂರು ವಿವಾದಾತ್ಮಕ ಕಾನೂನುಗಳ ಕುರಿತು ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧ: ತೋಮರ್ವಿವಾದಾತ್ಮಕ ಮೂರು ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ರೈತರ ಒಪ್ಪಿಕೊಂಡರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ಕೃಷಿ ಕಾನೂನು ಹಿಂಪಡೆಯುವವರೆಗೆ ಆಮರಣಾಂತ ಉಪವಾಸ: ಭಗತ್ ಸಿಂಗ್ ಸಂಬಂಧಿಕೃಷಿ ಕಾನೂನು ಹಿಂಪಡೆಯುವವರೆಗೆ ಆಮರಣಾಂತ ಉಪವಾಸ ಮಾಡುವುದಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನ ಸಂಬಂಧಿ ಅಭಯ್ ಸಂಧು ಎಚ್ಚರಿಸಿದ್ದಾರೆ. |
![]() | ರೈತರ ಪ್ರತಿಭಟನೆ ಬೆಂಬಲಿಸುವುದು ದೇಶದ್ರೋಹವಾಗಿದ್ದರೆ, ಜೈಲಿನಲ್ಲಿರುವುದೇ ಉತ್ತಮ: ದಿಶಾ ರವಿಕೃಷಿ ಕಾಯ್ದೆಯ ವಿರುದ್ಧದ ರೈತರ ಪ್ರತಿಭಟನೆ ಬೆಂಬಲಿಸುವುದು ದೇಶದ್ರೋಹವಾಗಿದ್ದರೆ ನಾನು ಜೈಲಿನಲ್ಲಿರುವುದೇ ಉತ್ತಮ ಎಂದು ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನ... |
![]() | ರೈತರು ಒಂದು ಬೆಳೆ ತ್ಯಾಗಕ್ಕೂ ಸಿದ್ಧ, ಆದರೆ, ಚಳವಳಿಯನ್ನು ದುರ್ಬಲಗೊಳಿಸಲ್ಲ: ರಾಕೇಶ್ ಟಿಕಾಯತ್ರೈತರು ಒಂದು ಬೆಳೆ ತ್ಯಾಗಕ್ಕೂ ಸಿದ್ಧರಿದ್ದಾರೆ ಆದರೆ, ಪ್ರತಿಭಟನಾ ಸ್ಥಳದಿಂದ ಕದಲಲ್ಲ, ಯಾವುದೇ ಕಾರಣಕ್ಕೂ ಚಳವಳಿಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. |
![]() | ನಮ್ಮ ಪ್ರತಿಭಟನೆ ಪಂಜಾಬ್, ಹರಿಯಾಣಕ್ಕೆ ಸೀಮಿತವಾಗಿಲ್ಲ ಎಂಬುದಕ್ಕೆ 'ರೈಲು ರೋಕೊ' ಸಾಕ್ಷಿ: ರೈತರುದೇಶಾದ್ಯಂತ ರೈತರು ರೈಲುಗಳನ್ನು ತಡೆಯುವ ಮೂಲಕ 'ರೈಲು ರೋಕೊ'ದಲ್ಲಿ ಭಾಗಿಯಾಗಿದ್ದು. ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆ ಕೇವಲ ಪಂಜಾಬ್ ಮತ್ತು ಹರಿಯಾಣಕ್ಕೆ ಸೀಮಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ... |
![]() | ರೈಲ್ ರೋಕೋ: ಪಂಜಾಬ್, ಹರ್ಯಾಣದಲ್ಲಿ ಹಳಿಗಳ ಮೇಲೆ ಕುಳಿತ ರೈತರು, ನಿಲ್ದಾಣದಲ್ಲೇ ನಿಂತ ರೈಲುಗಳು!ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದ್ದು, ರೈತರು ಗುರುವಾರ ರೈಲು ತಡೆ ಆರಂಭಿಸಿದ್ದು, ಪರಿಣಾಮ ಪಂಜಾಬ್, ಹರ್ಯಾಣದಲ್ಲಿ ಹಳಿಗಳ ಮೇಲೆ ಕುಳಿತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ಗಾಜಿಪುರ್ ಗಡಿಗೆ ಬಂದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಮಹಾತ್ಮಾ ಗಾಂಧೀಜಿ ಮೊಮ್ಮಗಳು!ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ದೆಹಲಿ-ಮೀರತ್ ನ ಗಾಜಿಪುರ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಹಾತ್ಮ ಗಾಂಧಿಯವರ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚಾರ್ಯ, ತಮ್ಮ ಭೇಟಿಯು ರಾಜಕೀಯೇತರ ಎಂದು ಸ್ಪಷ್ಟಪಡಿಸಿದ್ದಾರೆ. |
![]() | ರೈತರ ಪ್ರತಿಭಟನೆ ಅನಿರ್ದಿಷ್ಟಾವಧಿಯವರೆಗೂ ಮುಂದುವರೆಯಲಿದೆ: ಟಿಕಾಯತ್ ಎಚ್ಚರಿಕೆಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಅನಿರ್ದಿಷ್ಟಾವಧಿಯವರೆಗೂ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. |
![]() | 'ನಾವಿಬ್ಬರು, ನಮ್ಮವರಿಬ್ಬರು': ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. |
![]() | ಫೆ.18ರಂದು ರಾಷ್ಟ್ರವ್ಯಾಪ್ತಿ ರೈಲು ತಡೆ ನಡೆಸುವುದಾಗಿ ಘೋಷಿಸಿದ ಪ್ರತಿಭಟನಾ ರೈತ ಮುಖಂಡರು!ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ರೈತರು ಆಂದೋಲನ ನಡೆಸುತ್ತಿದ್ದು ಇದೀಗ ಫೆಬ್ರವರಿ 18ರಂದು ರಾಷ್ಟ್ರವ್ಯಾಪಿ ರೈಲು ತಡೆ ನಡೆಸುವುದಾಗಿ ಪ್ರತಿಭಟನಾ ರೈತರ ಮುಖಂಡರು ಪ್ರಕಟಿಸಿದ್ದಾರೆ. |
![]() | ಮೋದಿ ಸರ್ಕಾರ ರೈತರನ್ನು ಚೀನಾ ಪಡೆಗಳಂತೆ ನೋಡುತ್ತಿದೆ: ಓವೈಸಿ ಕಿಡಿಕೇಂದ್ರದ ಕೃಷಿ ಕಾಯ್ದೆಯನ್ನು ಟೀಕಿಸಿರುವ ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ದೆಹಲಿಯ ಗಡಿಯಲ್ಲಿ ಆಂದೋಲನ ನಡೆಸುತ್ತಿರುವವರನ್ನು ಮೋದಿ ಸರ್ಕಾರ ಚೀನಾದ ಪಡೆಗಳಂತೆ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. |
![]() | ಕೊರೋನಾ ಕಾಲದಲ್ಲಿ 3 ಕೃಷಿ ಕಾಯ್ದೆ ಜಾರಿಗೊಳಿಸಿದ್ದೇವೆ, ರೈತರ ಬದುಕು ಬದಲಾಯಿಸಲು ಇದು ಅಗತ್ಯ: ಪ್ರಧಾನಿ ಮೋದಿಕೊರೋನಾ ಕಾಲದಲ್ಲಿ ನಾವು ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದೇವೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಮತ್ತು ರೈತರ ಬದುಕು ಬದಲಾಯಿಸಲು ಈ ಕಾನೂನುಗಳು ಬಹಳ ಅವಶ್ಯಕ ಮತ್ತು ಅಗತ್ಯ.... |