- Tag results for ವಿದ್ಯಾರ್ಥಿಗಳು
![]() | ಪರೀಕ್ಷೆಗೂ ಮುನ್ನ ಕೊರೋನಾ ಲಸಿಕೆ ನೀಡಿ: ಸರ್ಕಾರಕ್ಕೆ ಬೆಂಗಳೂರು ವಿದ್ಯಾರ್ಥಿಗಳ ಸಮುದಾಯ ಆಗ್ರಹಪರೀಕ್ಷೆಗಳನ್ನು ನಡೆಸಲು ಸರ್ಕಾರ ಪಟ್ಟುಹಿಡಿದಿದ್ದೇ ಆದರೆ, ಪರೀಕ್ಷೆಗಳಿಗೂ ಮುನ್ನ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಿದ್ಯಾರ್ಥಿಗಳ ಸಮುದಾಯ ಆಗ್ರಹಿಸಿದೆ. |
![]() | ವಿದ್ಯಾರ್ಥಿಗಳಿಗೆ ಈ ವರ್ಷ ಬೇಸಿಗೆ ರಜೆ ಇಲ್ಲ: ಅಶ್ವತ್ಥ್ ನಾರಾಯಣ್ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಉನ್ನತ ಶಿಕ್ಷಣದ ಚಟುವಟಿಕ ಹಾಗೂ ಪರೀಕ್ಷೆಗಳೂ ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರೆಯಲಿವೆ. ಪರೀಕ್ಷೆ ಮುಗಿಯುತ್ತಿದ್ದಂತೆಯೇ ರಜೆ ನೀಡದೆ ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆ ಆರಂಭಿಸುತ್ತೇವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. |
![]() | ವಿದ್ಯಾರ್ಥಿಗಳಿಗೆ ಸಹಾಯವಾಗಲು ಸರ್ಕಾರದಿಂದ ಸೇತುಬಂಧ ಯೋಜನೆವಿದ್ಯಾರ್ಥಿಗಳಿಗೆ ಸಹಾಯಕವಾಗಲು ಹಿಂದಿನ ತರಗತಿಯ ಪಾಠ ಕಲಿಸಿ ಮುಂದಿನ ತರಗತಿಯ ಪಾಠ ಕಲಿಸುವ ಸೇತುಬಂಧ ಯೋಜನೆಯನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | ದೆಹಲಿ ಏಮ್ಸ್ ನ 20 ವೈದ್ಯರು, 6 ವಿದ್ಯಾರ್ಥಿಗಳಿಗೆ ಕೊರೋನಾನವದೆಹಲಿಯ ಏಮ್ಸ್ ನ ಇಪ್ಪತ್ತು ವೈದ್ಯರು ಮತ್ತು ಆರು ವೈದ್ಯಕೀಯ ವಿದ್ಯಾರ್ಥಿಗಳು ಕಳೆದ 10 ದಿನಗಳಲ್ಲಿ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ ಇಬ್ಬರು ಇದಾಗಲೇ ಕೊರೋನಾ ಲಸಿಕೆ ತೆಗೆದುಕೊಂಡಿದ್ದಾರೆಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕೆಂದು ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | ಮಹಾರಾಷ್ಟ್ರ: 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ಎಲ್ಲರೂ ಪಾಸ್!ಮಹಾರಾಷ್ಟ್ರದಲ್ಲಿ ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ ಈ ನಿರ್ಧಾರ ಕೈಗೊಂಡಿದೆ. |
![]() | ಚಿಕ್ಕಮಗಳೂರು: ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕಚಿಕ್ಕಮಗಳೂರಿನ ಬಸವನಹಳ್ಳಿಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಬರೋಬ್ಬರಿ 26 ಮಂದಿ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. |
![]() | ಗಾಂಧೀಜಿಯ ಚರಕದ ಮೂಲಕ ಸರಳ ಜೀವನದ ಪಾಠ ಕಲಿಯುತ್ತಿರುವ ಗದಗದ ವಿದ್ಯಾರ್ಥಿಗಳು!ಸರಳವಾಗಿ ಕಾಣುವ ಕೆಲ ವಿಷಯಗಳು ಬಹು ವಿರಳವಾಗಿ ಕಾಣಿಸಿಕೊಳ್ಳುತ್ತದೆ. ಅಶ್ವಿನಿ ಕುಡ್ಲೇಕರ್ - ಇಂತಹಾ ಒಂದು ಸಂಗತಿ, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ನೂರಾರು ವಿದ್ಯಾರ್ಥಿಗಳಲ್ಲಿ ಅವರೂ ಒಬ್ಬರು |
![]() | ಹೆಚ್ಚುತ್ತಿರುವ ಕೊರೋನಾ: ಆಂತಕದಿಂದ ಕ್ಯಾಂಪಸ್ ತೊರೆಯಲು ಎಂಐಟಿ ವಿದ್ಯಾರ್ಥಿಗಳ ಯತ್ನಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪ್ರಕರಣ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರ ಹೋಗಲು ಯತ್ನಿಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಹೈದರಾಬಾದ್ ಸಮೀಪದ ವಸತಿ ಶಾಲೆಯ 36 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ಹೈದರಾಬಾದ್ ಸಮೀಪದ ವಸತಿ ಶಾಲೆಯ 13 ರಿಂದ 15 ವರ್ಷದೊಳಗಿನ 36 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಜೆಇಇ(ಮೇನ್ಸ್) ಫಲಿತಾಂಶ ಪ್ರಕಟ: 100ಕ್ಕೆ ನೂರು ಪಡೆದ 6 ವಿದ್ಯಾರ್ಥಿಗಳುಜೆಇಇ-ಮೇನ್ಸ್ ಫಲಿತಾಂಶ ಪ್ರಕಟಗೊಂಡಿದ್ದು ಆರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. |
![]() | ಬೆಸ್ಟ್ ಅಭಿಯಾನ: 10 ನೇ ತರಗತಿ ವಿದ್ಯಾರ್ಥಿಗಳಿಗೆ 1.2 ಲಕ್ಷ ಪುಸ್ತಕಗಳನ್ನು ವಿತರಿಸಲಿರುವ ಸಂಸದ ತೇಜಸ್ವೀ ಸೂರ್ಯಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಯ ನಿಟ್ಟಿನಲ್ಲಿ ತಮ್ಮ 'ಬೆಸ್ಟ್' ಅಭಿಯಾನದಡಿ 1.2 ಲಕ್ಷಕ್ಕೂ ಅಧಿಕ ಸಂಜೀವಿನಿ ಗೈಡ್ ಗಳು, ವರ್ಕ್ ಬುಕ್ (ಅಭ್ಯಾಸ ಪುಸ್ತಕ)ಗಳನ್ನು ವಿತರಿಸುವುದಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಘೋಷಿಸಿದ್ದಾರೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. |
![]() | ವಿದ್ಯಾರ್ಥಿನಿಯರ ಜೊತೆ ಕುಣಿದ ರಾಹುಲ್ ಗಾಂಧಿ, ಡ್ಯಾನ್ಸ್ ನೋಡಿ ಸಂಭ್ರಮಿಸಿದ ಸಭಿಕರು, ವಿಡಿಯೋ ವೈರಲ್!ಮೀನುಗಾರರ ಜೊತೆ ಸಮುದ್ರಕ್ಕೆ ಜಿಗಿದು ಏಂಜಾಯ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಕುಣಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಗೋ ವಿಜ್ಞಾನ ಪರೀಕ್ಷೆ ತೆಗೆದುಕೊಳ್ಳಲು ವಿದ್ಯಾರ್ಥಿಗಳನ್ನು ಉತ್ತೇಜಿಸಿ: ವಿವಿಗಳಿಗೆ ಯುಜಿಸಿರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಗೋ ವಿಜ್ಞಾನ ಪರೀಕ್ಷೆಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲಾ ವಿವಿಗಳಿಗೆ ಕರೆ ನೀಡಿದೆ. |