- Tag results for ವಿಧಾನಸಭೆ
![]() | ಕೃಷಿ ಕಾನೂನುಗಳ ರದ್ದತಿಗೆ ಪುದುಚೇರಿ ಆಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ: ಪ್ರತಿ ಹರಿದು ಹಾಕಿದ ಮುಖ್ಯಮಂತ್ರಿ!ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಗೆ ಕಾರಣವಾಗಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಒತ್ತಾಯಿಸಿ ಪುದುಚೇರಿ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ. |
![]() | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆಲ್ಲುತ್ತೇವೆ: ಅಮಿತ್ ಶಾಗೆ ಬಿಎಸ್ ವೈ ಭರವಸೆಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಭರವಸೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. |
![]() | ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. |
![]() | ಕೇರಳ ವಿಧಾನಸಭೆಯಲ್ಲಿ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ!ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ವಿಧಾನಸಭೆ ವಿಶೇಷ ಅಧಿವೇಶನ ಕರೆದ ಕೇರಳ ಸರ್ಕಾರ ಗುರುವಾರ ಅವಿರೋಧವಾಗಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯ ಹೊರಡಿಸಿದೆ. |
![]() | ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ: ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಗುರುವಾರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಹೊರಡಿಸಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ... |
![]() | ಬಾಕಿ ಉಳಿದ ಮಸೂದೆಗಳ ಅಂಗೀಕಾರಕ್ಕೆ ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ!ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಸಾಧ್ಯತೆಯಿದ್ದು, ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆದಿದೆ. |
![]() | ಉಪ ಚುನಾವಣೆಗಳಿಗೆ ಬಿಜೆಪಿ ಫೋಕಸ್: ಕಾಂಗ್ರೆಸ್ ಗೆ ಗೆಲ್ಲಲೇಬೇಕಾದ ಒತ್ತಡ; ಅಭ್ಯರ್ಥಿಗಳಿಗಾಗಿ ಶೋಧ!ಮಸ್ಕಿ, ಬಸವಕಲ್ಯಾಣ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಬೇಕಿದೆ, ಆದರೆ ಬಿಜೆಪಿ ಈಗಾಗಲೇ ತಯಾರಿ ಕೆಲಸ ಆರಂಭಿಸಿದೆ. |
![]() | ದೆಹಲಿ: ಅಧಿವೇಶನದಲ್ಲಿ ಕೇಂದ್ರದ ವಿವಾದಿತ ಕೃಷಿ ಕಾನೂನಿನ ಪ್ರತಿ ಹರಿದು ಹಾಕಿದ ಕೇಜ್ರಿವಾಲ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕುವ ಮೂಲಕ ಮೋದಿ... |
![]() | 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ ಕೇಜ್ರಿವಾಲ್2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಗೋಹತ್ಯೆ ಮಸೂದೆ ತರಾತುರಿಯಲ್ಲಿ ಮಂಡನೆ: ಸ್ಪಷ್ಟನೆ ನೀಡಿದ ಜೆ.ಸಿ. ಮಾಧುಸ್ವಾಮಿವಿಧಾನಪರಿಷತ್ ಅನಿರ್ದಿಷ್ಟಾವಧಿಗೆ ಮುಂದೂಡುವ ಮೊದಲು ಅಲ್ಲಿ ಈ ಮಸೂದೆಯನ್ನು ಮಂಡಿಸಬೇಕಾಗಿದ್ದುದರಿಂದ ನಿನ್ನೆ ವಿಧಾನಸಭೆಯಲ್ಲಿ ಸ್ವಲ್ಪ ತರಾತುರಿಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಅದನ್ನು ಬಿಟ್ಟು ಮತ್ತೆ ಯಾವುದೇ ದುರುದ್ದೇಶವಿರಲಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. |
![]() | ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರ: ಕಾನೂನು ಏನು ಹೇಳುತ್ತದೆ, ಶಿಕ್ಷೆ ಏನು?ಕಾಂಗ್ರೆಸ್ ಮತ್ತು ಜೆಡಿಎಸ್ ನ ತೀವ್ರ ವಿರೋಧದ ಮಧ್ಯೆ ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020 ಅನುಮೋದನೆಗೊಂಡಿದೆ. |
![]() | ನಾಳಿನ ವಿಧಾನ ಸಭೆ ಕಲಾಪಕ್ಕೆ ಕಾಂಗ್ರೆಸ್ ಬಹಿಷ್ಕಾರ: ಏಕಾಏಕಿ ಗೋಹತ್ಯಾ ನಿಷೇಧ ವಿಧೇಯಕ ಮಂಡಿಸಿದ್ದಕ್ಕೆ ಆಕ್ರೋಶಪ್ರಜಾಪ್ರಭುತ್ವ ವ್ಯವಸ್ಥೆ ಉಲ್ಲಂಘಿಸಿ ಸಂವಿಧಾನ ವಿರೋಧಿಯಾಗಿ ಚರ್ಚೆಗೆ ಅವಕಾಶ ನೀಡದೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂ ಗೀಕಾರ ಮಾಡಿದ್ದನ್ನು ಖಂಡಿಸಿ ನಾಳಿನ ಕಲಾಪ ಬಹಿಷ್ಕಾರ ಮಾಡುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. |
![]() | ಕಾಂಗ್ರೆಸ್-ಜೆಡಿಎಸ್ ವಿರೋಧದ ನಡುವೆ ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ!ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ 2020ನೇ ಸಾಲಿನ ಕರ್ನಾ ಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ. |
![]() | ಕಾಂಗ್ರೆಸ್ ಸಭಾತ್ಯಾಗದ ನಡುವೆ ಭೂಸುಧಾರಣಾ ಕಾಯ್ದೆಗೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ!ಕಂದಾಯ ಸಚಿವ ಆರ್.ಅಶೋಕ್ ಮಂಡಿಸಿದ ಈ ವಿಧೇಯಕಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿತು. ಸಭಾತ್ಯಾಗದ ನಡುವೆಯೇ ಸದನದಲ್ಲಿ ವಿಧೇಯಕಕ್ಕೆ ಒಪ್ಪಿಗೆ ದೊರೆಯಿತು. |