- Tag results for ವಿಧಾನಸೌಧ
![]() | ಕೋವಿಡ್ ಎಫೆಕ್ಟ್: ವಿಧಾನಸೌಧಕ್ಕೆ ಜನರ ಪ್ರವೇಶಕ್ಕೆ ನಿರ್ಬಂಧರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧಕ್ಕೆ ನಿಗದಿತ ಭೇಟಿ ಹೊರತುಪಡಿಸಿ ಸಾರ್ವಜನಿಕರ ಸಾಮಾನ್ಯ ಪ್ರವೇಶಕ್ಕೆ ನಿರ್ಬಂಧ ಹೇರಿ ಸರ್ಕಾರ ಸುತ್ತೋಲೆ ಹೊರಡಿಸಿದೆ. |
![]() | ರಾಜ್ಯದಲ್ಲಿ ಶೀಘ್ರ ಉಚಿತ ಮರಳು ನೀತಿ ಜಾರಿ: ಮುರುಗೇಶ್ ನಿರಾಣಿರಾಜ್ಯದಲ್ಲಿ ಕಡುಬಡವರಿಗೂ ಅನುಕೂಲವಾಗುವಂತೆ ಉಚಿತ ಮರಳು ನೀತಿಯನ್ನು ಜಾರಿಗೆತರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಗೆ ಶುಕ್ರವಾರ ತಿಳಿಸಿದರು. |
![]() | ಕರ್ನಾಟಕ ಬಜೆಟ್ 2021: ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ. |
![]() | ಮಾರ್ಚ್ 31ರವರೆಗೆ ವಿಧಾನಸೌಧ ಪ್ರವೇಶ ನಿರ್ಬಂಧವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ ಮಾರ್ಚ್ 31 ರ ವರೆಗೆ ಸಾರ್ವಜನಿಕರಿಗೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳ ಪ್ರವೇಶ ನಿಷೇಧಿಸಲಾಗಿದೆ. |
![]() | ನಾಳೆಯಿಂದ ಬಜೆಟ್ ಅಧಿವೇಶನ; ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿಧಾನಮಂಡಲದ ಬಜೆಟ್ ಅಧಿವೇಶನ ಜನವರಿ 28ರಿಂದ ವಿಧಾನಸೌಧದಲ್ಲಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದ ದಿನಗಳಂದು ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. |
![]() | ಅಮಿತ್ ಶಾ ಆಗಮನ ಹಿನ್ನೆಲೆ: ನಾಳೆ ವಿಧಾನಸೌಧ, ವಿಕಾಸಸೌಧದಲ್ಲಿ ಅರ್ಧ ದಿನ ರಜೆ ಘೋಷಣೆಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ[ಜ 16 ರಂದು] ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪೊಲೀಸ್ ಗೃಹ-2025 ಯೋಜನೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧ... |
![]() | ಕೈತುಂಬಾ ಕೆಲಸ, ವೇತನ ಮಾತ್ರ ಇಲ್ಲ: ಸಂಕಷ್ಟದಲ್ಲಿ ಶಕ್ತಿಸೌಧದ ಗುತ್ತಿಗೆ ನೌಕರರುಕೈತುಂಬಾ ಕೆಲಸ ನೀಡಿರುವ ಸರ್ಕಾರ ವೇತನವನ್ನೂ ಮಾತ್ರ ಸೂಕ್ತ ಸಮಯಕ್ಕೆ ನೀಡದ ಕಾರಣ ಶಕ್ತಿಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. |
![]() | ಗಳಿಕೆ ರಜೆ ನಗದೀಕರಣ ರದ್ದುಪಡಿಸಿ, ನೂತನ ನಿಯಮಗಳನ್ನು ಹೇರಿದ ರಾಜ್ಯ ಸರ್ಕಾರದ ವಿರುದ್ಧ ನೌಕರರ ಆಕ್ರೋಶಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ, ಕಲೆ ಹಾಗೂ ಸಾಹಿತ್ಯ, ನಟನೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಹಲವಾರು ನಿಯಮಗಳನ್ನು ಹೇರಿರುವ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರರು ತೀವ್ರವಾಗಿ ಕಿಡಿಕಾಡಿದ್ದಾರೆ. |
![]() | ರಾಜಧಾನಿಯಲ್ಲಿ ಇಂದು ಸಹ ರೈತರು, ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ವಿಧಾನಸೌಧ ಮುತ್ತಿಗೆಗೆ ನಿರ್ಧಾರಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಸುಧಾರಣಾ ಕಾನೂನುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತರು ಇಂದು ಕೂಡಾ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. |
![]() | ಅಬ್ಬಬ್ಬಾ.. ವಿಧಾನ ಸೌಧ ಎಷ್ಟು ಹೊಳೆಯುತ್ತಿದೆ ನೋಡಿ, ಕೇವಲ ಗೋಡೆ-ಕಾರಿಡಾರ್ ಸ್ವಚ್ಛಗೊಳಿಸಲು 59 ಲಕ್ಷ ರೂ.!ಸ್ವಚ್ಛ ಪರಿಸರ, ಸ್ವಸ್ಥ ಆರೋಗ್ಯ ಮಾತನ್ನು ರಾಜ್ಯಸರ್ಕಾರ ಶಿರಸಾ ಪಾಲಿಸುವಂತೆ ಕಾಣುತ್ತಿದೆ. ಆದರೆ ಸ್ವಚ್ಛತೆ ಹೆಸರಿನಲ್ಲಿ ಲಕ್ಷ ಲಕ್ಷ ಖರ್ಚು ಮಾಡುತ್ತಿರುವುದಂತೂ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ, ಸರ್ಕಾರದ ಹಣ ಹೇಳುವವರಿಲ್ಲ, ಕೇಳುವವರಿಲ್ಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ ಎಂಬಂತೆ ಇಲ್ಲಿ ಕಾಣುತ್ತಿದೆ. |
![]() | ಸೆಕ್ರೆಟೇರಿಯಟ್ ನ 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ!ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಮಾನವ ಕಳ್ಳ ಸಾಗಾಣಿಕೆಗೆ ನಿಷೇಧ, ಮಹಿಳಾ ಸುರಕ್ಷತೆಗೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. |
![]() | ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ. |
![]() | ವಿಧಾನಸೌಧದಲ್ಲಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ಸರ್ಕಾರ ಸುತ್ತೋಲೆಬೀದಿಗಳಲ್ಲಿ ಜನರು ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ, ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದು, ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. |
![]() | ವಿಧಾನಸೌಧ, ವಿಕಾಸಸೌಧದಲ್ಲಿ ಆಯುಧ ಪೂಜೆಗೆ ರಾಸಾಯನಿಕ ಮಿಶ್ರಿತ ಬಣ್ಣ ಬಳಸಿದರೆ ಕ್ರಮವಿಧಾನಸೌಧ, ವಿಕಾಸ ಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಮಾಡುವ ಸಂದರ್ಭದಲ್ಲಿ ರಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಹಾಗೂ ಕಾರಿಡಾರ್ಗಳಲ್ಲಿ ಬಳಸಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಜವಾಬ್ದಾರರನ್ನಾಗಿ ಮಾಡುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. |