- Tag results for ವಿಶ್ವೇಶ್ವರ ಹೆಗಡೆ ಕಾಗೇರಿ
![]() | ವಿಧಾನಮಂಡಲದ ಮೌಲ್ಯ ಎತ್ತಿ ಹಿಡಿಯಲು ಸಮಾಲೋಚನಾ ಸಭೆ: ಸ್ಪೀಕರ್ ಕಾಗೇರಿಕರ್ನಾಟಕದ ವಿಧಾನ ಮಂಡಳದ ವ್ಯವಸ್ಥೆಗೆ ಒಂದು ವಿಶಿಷ್ಟ ಇತಿಹಾಸವಿದ್ದು, ಇತ್ತೀಚಿನ ಬೆಳವಣಿಗೆಗಳಿಂದ ಸಂಸದೀಯ ವ್ಯವಸ್ಥೆಯ ಮೌಲ್ಯ ಕುಸಿಯುತ್ತಿದೆ. ಈ ಬಗ್ಗೆ ಚರ್ಚಿಸಲು ಸಮಾಲೋಚನಾ ಸಭೆ ಆಯೋಜಿಸಲಾಗಿದೆ. |
![]() | ಕಲಾಪಕ್ಕೆ ಕಾಂಗ್ರೆಸ್-ಜೆಡಿಎಸ್ ಗೈರು ಸರಿಯಾದ ಕ್ರಮವಲ್ಲ – ಸಂಧಾನ ಯತ್ನ ವಿಫಲ: ಸ್ಪೀಕರ್ ಕಾಗೇರಿಸದನದ ಕಲಾಪ ಬಹಿಷ್ಕರಿಸುವುದು ಸರಿಯಲ್ಲ. ಸೈದ್ಧಾಂತಿಕ ವಿರೋಧ ಇದ್ದದ್ದೇ. ಅದನ್ನು ಜನರ ಮುಂದೆ ಕೊಂಡೊಯ್ಯುವ ಪ್ರಯತ್ನ ಮಾಡಲಿ. |
![]() | ವಿಧಾನಸಭೆ ಅಧಿವೇಶನ ಶೇಕಡಾ 90ರಷ್ಟು ಯಶಸ್ವಿ, 36 ವಿಧೇಯಕ ಅಂಗೀಕಾರ: ಕಾಗೇರಿಹದಿನೈದನೇ ವಿಧಾನಸಭೆಯ 7ನೇ ಅಧಿವೇಶನ ಸೆ. 21ರಿಂದ 26ರವರೆಗೆ 6 ದಿನಗಳ ಕಾಲ 40 ಗಂಟೆಗಳ ಕಾರ್ಯಕಲಾಪ ನಡೆಸಲಾಗಿದೆ. ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ, ಕೋವಿಡ್ 19, ಗಡಿ ಸಂಘರ್ಘ ಹಾಗೂ ಅತಿವೃಷ್ಟಿಯಿಂದ ಮೃತರಾದವರಿಗೆ ಗೌರವಪೂರ್ವಕವಾಗಿ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಲಾಗಿದೆ. ರಾಜ್ಯಪಾಲರಿಂದ ಒಪ್ಪಿಗೆ... |
![]() | ಚಳಿಗಾಲದ ಅಧಿವೇಶನಕ್ಕೆ ಬರುವ ಶಾಸಕರು,ಸಚಿವರು,ಮಾಧ್ಯಮದವರಿಗೆ ಕೊರೋನಾ ಟೆಸ್ಟ್ ಕಡ್ಡಾಯ : ಸ್ಪೀಕರ್ ಕಾಗೇರಿಇದೇ ತಿಂಗಳ 21 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು,ಸಚಿವ ರು,ಶಾಸಕರು, ಅಧಿಕಾರಿಗಳು,ಮಾಧ್ಯಮದವರೂ ಸೇರಿದಂತೆ ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. |
![]() | ಜಿಕೆವಿಕೆ, ಅರಮನೆ ಮೈದಾನ, ನ್ಯಾಯಾಂಗ ಅಕಾಡೆಮಿ: ಸ್ಪೀಕರ್ ಹೆಗಲಿಗೆ ಅಧಿವೇಶನದ ಸ್ಥಳ ನಿರ್ಧಾರದ ಹೊಣೆ!ಸೆಪ್ಟಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್ಗೆ ಅನುಮೋದನೆ ಪಡೆದುಕೊಳ್ಳುವ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಸೆಪ್ಟಂಬರ್ ಮುಗಿಯುವುದರೊಳಗೆ ವಿಧಾನಮಂಡಲ ಅಧಿವೇಶನ ನಡೆಸಬೇಕು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನವನ್ನು ಎಲ್ಲಿ ನಡೆಸಬೇಕು ಎಂಬುದು ತೀರ್ಮಾನವಾಗಿಲ್ಲ, |
![]() | ಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷರಿಂದ ಸದನದಲ್ಲಿನ ವ್ಯವಸ್ಥೆಗಳ ಪರಿಶೀಲನೆಕೋವಿಡ್-19 ರ ಉಪಟಳ ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವನ್ನು ನಡೆಸುವುದು ಹೇಗೆ ? ಎಂಬ ಬಗ್ಗೆ ವಿವಿಧ ಸ್ತರಗಳಲ್ಲಿ ವಿಸ್ತೃತ ಚರ್ಚೆಗಳು ನಡೆಯುತ್ತಿವೆ. |
![]() | ವಿಧಾನಸಭೆ ಅಧಿವೇಶನ: ನೂತನ ಕಟ್ಟಡಕ್ಕಾಗಿ ಹುಡುಕಾಡುತ್ತಿದೆ ರಾಜ್ಯ ಸರ್ಕಾರ!ಸೆಪ್ಟಂಬರ್ ತಿಂಗಳಿನಲ್ಲಿ ವಿಧಾನಸಭೆ ಅಧಿವೇಶನ್ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ದೊಡ್ಡ ಸಭಾಂಗಣ ಅಥವಾ ಖಾಸಗಿ ಸ್ಥಳಗಳನ್ನು ಒಳಗೊಂಡಂತೆ ಸೂಕ್ತ ಸ್ಥಳಕ್ಕಾಗಿ ಹುಡುಕಾಟ ಆರಂಭಿಸಿದೆ ಎಂದು ತಿಳಿದುಬಂದಿದೆ. |
![]() | ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಆನ್ ಲೈನ್ ನಲ್ಲಿ ಏಕೆ ನಡೆಸಬಾರದು: ಸ್ಪೀಕರ್ ಗೆ ಎಚ್.ಕೆ ಪಾಟೀಲ್ ಪ್ರಶ್ನೆಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. |
![]() | ಶಾಸಕಾಂಗ ಸಮಿತಿಯ ಎಲ್ಲಾ ಸಭೆಗಳನ್ನು ರದ್ದುಗೊಳಿಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ವಿಧಾನ ಮಂಡಲ ಶಾಸಕಾಂಗ ಸಮಿತಿ ಸಭೆಗಳನ್ನು ರದ್ದುಗೊಳಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ. |