- Tag results for ವ್ಯಾಪಾರ
![]() | ಸುಳ್ಯ: ಅಕ್ರಮ ಮರದ ದಿಮ್ಮಿ ಸಾಗಣೆ, ಗ್ರಾಮ ಪಂಚಾಯತ್ ಸದಸ್ಯ ಸೇರಿ ಮೂವರು ಸೆರೆಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಪಂಜ ವಲಯದ ಅರಣ್ಯಾಧಿಕಾರಿಗಳು ಜಾಲ್ಸೂರು ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. |
![]() | ಹೂಡಿಕೆದಾರರ ಶಿಕ್ಷಣ ವೇದಿಕೆಗೆ ಚಾಲನೆ ನೀಡಿದ ಏಂಜಲ್ ಬ್ರೋಕಿಂಗ್ವ್ಯಾಪಾರ ಮತ್ತು ಹೂಡಿಕೆಯ ಕಲೆಯನ್ನು ಕರಗತ ಮಾಡಿಕೊಳ್ಳುವುದು ಈಗ ತುಂಬಾ ಸುಲಭವಾಗಿದೆ. ಏಕೆಂದರೆ ಏಂಜಲ್ ಬ್ರೋಕಿಂಗ್ ಒಂದು ರೀತಿಯ ಹೂಡಿಕೆದಾರರ ಶಿಕ್ಷಣ ವೇದಿಕೆ ‘ಸ್ಮಾರ್ಟ್ ಮನಿ’ ಅನ್ನು ಪ್ರಾರಂಭಿಸಿದೆ. |
![]() | ಹಕ್ಕಿ ಜ್ವರ: ದಕ್ಷಿಣದ ಕೆಲವು ರಾಜ್ಯಗಳಿಗೆ ಕೋಳಿ ವ್ಯಾಪಾರ ನಿಷೇಧಿಸಿದ ಮಧ್ಯಪ್ರದೇಶ ಸರ್ಕಾರಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಹಕ್ಕಿ ಜ್ವರ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಮಧ್ಯ ಪ್ರದೇಶ ಸರ್ಕಾರ, ದಕ್ಷಿಣ ಭಾರತದ ಕೆಲವು ರಾಜ್ಯಗಳಿಗೆ ಕೋಳಿ ವ್ಯಾಪಾರವನ್ನು ಸೀಮಿತ ಅವಧಿಗೆ ನಿಷೇಧಿಸಿದೆ. |
![]() | ಕರ್ನಾಟಕ ಬಂದ್ ನಿಂದ ಸಣ್ಣ ವ್ಯಾಪಾರಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆಗುವ ನಷ್ಟವನ್ನು ಆಯೋಜಕರೇ ಭರಿಸಬೇಕಾಗುತ್ತೆ: ಹೈಕೋರ್ಟ್ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. |
![]() | ಜೈಲಿನಿಂದಲೇ ಬಿಹಾರ ಸರ್ಕಾರ ಕೆಡವಲು ಲಾಲೂ ಪ್ರಸಾದ್ ಸಂಚು: ಸುಶೀಲ್ ಮೋದಿ ಆರೋಪಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | 72,000 ಕೋಟಿ ದಾಟಿದ ದೀಪಾವಳಿ ಹಬ್ಬದ ವ್ಯಾಪಾರ-ವಹಿವಾಟು: ಚೀನಾ ಆದಾಯಕ್ಕೆ 'ಹೊಗೆ'!ದೀಪಾವಳಿ ಅಂಗವಾಗಿ ನಡೆಯುವ ವ್ಯಾಪಾರ-ವಹಿವಾಟುಗಳು 72,000 ಕೋಟಿಯನ್ನು ದಾಟಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಹೇಳಿದೆ. |
![]() | ಈರುಳ್ಳಿ ದಾಸ್ತಾನು ಸಂಗ್ರಹ ಮಿತಿ ಡಿ.31 ವರೆಗೆ ವಿಸ್ತರಣೆಕೇಂದ್ರ ಸರ್ಕಾರ ಈರುಳ್ಳಿ ದಾಸ್ತಾನು ಸಂಗ್ರಹ ಮಿತಿಯನ್ನು ಡಿ.31 ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. |
![]() | ಬೀದಿ ಬದಿ ವ್ಯಾಪಾರಿಯಿಂದ ಐಪಿಎಲ್ ಆಟಗಾರ! ಜೈಸ್ವಾಲ್ ರ ಇಂಟರ್ ರೆಸ್ಟಿಂಗ್ ಕ್ರಿಕೆಟ್ ಜೀವನದ ಕಥೆತನ್ನ ಕ್ರಿಕೆಟ್ ಕನಸನ್ನು ನನಸು ಮಾಡಿಕೊಳ್ಳಲು ಹದಿಹರೆಯದ ಬ್ಯಾಟ್ಸ್ ಮನ್ ಯಶಸ್ವಿ ಜೈಸ್ವಾಲ್ ಟೆಂಟ್ ಗಳಲ್ಲಿ ವಾಸಿಸುತ್ತಾ, ಬೀದಿ ಬದಿಯಲ್ಲಿ ವ್ಯಾಪಾರ ಮಾಡಿದ್ದಾರೆ. ಇದೀಗ ಐಪಿಎಲ್ ನಲ್ಲಿ ಟಾಪ್ ಸ್ಟಾರ್ ಗಳೊಂದಿಗೆ ಆಟ ಆಡುತ್ತಿದ್ದಾರೆ. |
![]() | ಬ್ರಿಟನ್ನ ನೂತನ ತಜ್ಞರ ವ್ಯಾಪಾರ ಸಮಿತಿಯಲ್ಲಿ ಭಾರತೀಯ ಮೂಲದ ಸ್ವಾತಿ ಧಿಂಗ್ರಾ!ಬ್ರಿಟನ್ ಸರ್ಕಾರ ಸ್ಥಾಪಿಸಿರುವ ಹೊಸ ತಜ್ಞರ ವ್ಯಾಪರ ಸಮಿತಿಗೆ ಭಾರತೀಯ ಮೂಲದ ಅರ್ಥಶಾಸ್ತ್ರ ಪ್ರಾಧ್ಯಾಪಕಿ ಸ್ವಾತಿ ಧಿಂಗ್ರಾ ನೇಮಕಗೊಂಡಿದ್ದಾರೆ. |
![]() | ಬರ-ಪ್ರವಾಹ, ದರ ಕುಸಿತ: ಬೇಗ ಹಣ ಸಂಪಾದನೆಯ ಆಸೆ ಗಾಂಜಾ ಬೆಳೆಯಲು ರೈತರಿಗೆ ಪ್ರೇರಣೆ!ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ಅತಿ ಬೇಗ ಹಣ ಸಂಪಾದಿಸುವ ಆಸೆಯಿಂದ ರೈತರು ಗಾಂಜಾ ಬೆಳೆ ಬೆಳೆಯಲು ಮುಂದಾಗಿದ್ದಾರೆ. |
![]() | ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ: ಚಿನ್ನಾಭರಣ ವ್ಯಾಪಾರಿ ಸಿಸಿಬಿ ಬಲೆಗೆಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದ್ದು, ನಗರದ ಚಿನ್ನಾಭರಣ ವ್ಯಾಪಾರಿಯೊಬ್ಬರನ್ನು ಶನಿವಾರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ತೈಲೋತ್ಪನ್ನಗಳ ದರದಲ್ಲಿ ಅಲ್ಪ ಇಳಿಕೆತೈಲೋತ್ಪನ್ನಗಳ ದರದಲ್ಲಿ ಶನಿವಾರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ. |
![]() | ತೈಲೋತ್ಪನ್ನಗಳ ದರ ಇಳಿಕೆ: ಡೀಸೆಲ್ ದರದಲ್ಲಿ 13 ಪೈಸೆ ಕಡಿತ... ಪೆಟ್ರೋಲ್ ದರ?ತೈಲೋತ್ಪನ್ನಗಳ ದರಗಳು ಇಳಿಕೆ ಕಂಡಿದ್ದು, ಡೀಸೆಲ್ ದರದಲ್ಲಿ ಇಂದು 13 ಪೈಸೆ ಇಳಿಕೆಯಾಗಿದೆ. |
![]() | ಚಿಕ್ಕಮಗಳೂರು: ಚಿಪ್ಪುಹಂದಿ ವ್ಯಾಪಾರ ನಡೆಸಿದ್ದ 10 ಮಂದಿಯ ಗ್ಯಾಂಗ್ ಅರೆಸ್ಟ್ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದ ಚಿಕ್ಕಮಗಳೂರಿನಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಚಿಪ್ಪುಹಂದಿ ವ್ಯಾಪಾರ ದಂಧೆಯನ್ನು ಭೇದಿಸಿದೆ ಮತ್ತು ಚೀನಾದ ಸಾಂಪ್ರದಾಯಿಕ ಔಷಧದ ತಯಾರಿಕೆಯಲ್ಲಿ ಹೆಚ್ಚು ಬೇಡಿಕೆಯಿರುವ ಸಸ್ತನಿಗಳ ಚಿಪ್ಪನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಈವರೆಗೆ 10 ಜನರನ್ನು ಬಂಧಿಸಲಾಗಿದೆ. |
![]() | ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಜೈಸಲ್ಮೇರ್ ಗೆ ಕೈ ಶಾಸಕರ ಸ್ಥಳಾಂತರ!ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಶಾಸಕರ ಕುದುರೆ ವ್ಯಾಪಾರದ ಆರೋಪ ಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಂಗ್ರೆಸ್ ಶಾಸಕರನ್ನು ಜೈಸಲ್ಮೇರ್ ಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ. |