- Tag results for ಶಶಿಕಲಾ
![]() | ತಮಿಳುನಾಡು ಚುನಾವಣೆ: ಮತದಾರರ ಪಟ್ಟಿಯಲ್ಲಿ ಶಶಿಕಲಾ ಹೆಸರು ನಾಪತ್ತೆ, ಆಯೋಗಕ್ಕೆ ದೂರುತಮಿಳುನಾಡು ವಿಧಾನಸಭೆ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ, ವಿ.ಕೆ.ಶಶಿಕಲಾ ಅವರು ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. |
![]() | ಪದ್ಮಶ್ರೀ ಪ್ರಶಸ್ತಿ ವಿಜೇತೆ ಹಿರಿಯ ಬಾಲಿವುಡ್ ನಟಿ ಶಶಿಕಲಾ ನಿಧನಹಿರಿಯ ಬಾಲಿವುಡ್ ನಟಿ ಶಶಿಕಲಾ ಓಂ ಪ್ರಕಾಶ್ ಸೈಗಲ್ (88) ಭಾನುವಾರ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು |
![]() | ಜೈಲಲ್ಲಿ ಶಶಿಕಲಾಗೆ ವಿಶೇಷ ಆತಿಥ್ಯ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. |
![]() | ರಾಜಕಾರಣಕ್ಕೆ ನಿವೃತ್ತಿ ಘೋಷಣೆ: ಎಐಡಿಎಂಕೆ ನಾಯಕತ್ವ ವಿರುದ್ಧ ಶಶಿಕಲಾ ಕಾನೂನು ಹೋರಾಟ ಹಿಂಪಡೆಯುತ್ತಾರೆಯೇ?ಎಐಎಡಿಎಂಕೆ ನಾಯಕತ್ವವನ್ನು ಪ್ರಶ್ನಿಸಿ ತಾವು ಸಲ್ಲಿಸಿರುವ ಕೇಸನ್ನು ಮುಂದುವರಿಸುವ ಆಸಕ್ತಿಯಲ್ಲಿ ವಿ ಕೆ ಶಶಿಕಲಾ ಅವರು ಇದ್ದಂತೆ ಕಾಣುತ್ತಿಲ್ಲ. |
![]() | ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕ್ರಮ: ಸಚಿವೆ ಶಶಿಕಲಾ ಜೊಲ್ಲೆಅಂಗನವಾಡಿ ಕಾರ್ಯಕರ್ತೆಯರ ಅನೇಕ ವರ್ಷಗಳ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಗುರುವಾರ ಹೇಳಿದ್ದಾರೆ. |
![]() | ತಮಿಳುನಾಡು ಚುನಾವಣೆ: ರಾಜಕೀಯಕ್ಕೆ ಶಶಿಕಲಾ ಗುಡ್ ಬೈ!ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆ ಉಚ್ಚಾಟಿತ ಮುಖಂಡೆ ವಿ.ಕೆ. ಶಶಿಕಲಾ ರಾಜಕೀಯಕ್ಕೆ ಬುಧವಾರ ಗುಡ್ ಬೈ ಹೇಳಿದ್ದಾರೆ. |
![]() | ಶಶಿಕಲಾ ಕಾನೂನು ಹೋರಾಟ ಮುಂದುವರಿಸಲಿದ್ದು, ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಲಿದ್ದಾರೆ: ಟಿಟಿವಿ ದಿನಕರನ್ಕಾನೂನಲ್ಲಿ ಅವಕಾಶ ಇರುವುದರಿಂದ ವಿ.ಕೆ.ಶಶಿಕಲಾ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಮ್(ಎಎಂಎಂಕೆ) ಪ್ರಧಾನ ಕಾರ್ಯದರ್ಶಿ... |
![]() | ಬೆಂಗಳೂರಿನಿಂದ 23 ಗಂಟೆ ರಸ್ತೆ ಪ್ರಯಾಣ ಮಾಡಿ ಚೆನ್ನೈ ತಲುಪಿದ ಶಶಿಕಲಾ: 'ಚಿನ್ನಮ್ಮ'ಗೆ ಅಭಿಮಾನಿಗಳ ಅದ್ದೂರಿ ಸ್ವಾಗತಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಇತ್ತೀಚೆಗೆ ಬಿಡುಗಡೆಯಾದ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಮಂಗಳವಾರ ಚೆನೈಗೆ ಬಂದಿಳಿದಿದ್ದಾರೆ. |
![]() | ನಾನು ಎಂದಿಗೂ ಗುಲಾಮಳಾಗುವುದಿಲ್ಲ, ಸಕ್ರಿಯ ರಾಜಕಾರಣದಲ್ಲಿ ಭಾಗಿಯಾಗುತ್ತೇನೆ: ಶಶಿಕಲಾನಾನು ಎಂದಿಗೂ ದಬ್ಬಾಳಿಕೆಗೆ ಒಳಗಾಗಿ ಗುಲಾಮಳಾಗುವುದಿಲ್ಲ. ಸಕ್ರಿಯ ರಾಜಕೀಯದಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ ಎಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ... |
![]() | ಶಶಿಕಲಾ ಸ್ವಾಗತಕ್ಕೆ ತಮಿಳು ಭಾಷೆಯ ಬ್ಯಾನರ್, ಫ್ಲೆಕ್ಸ್'ಗಳ ಅಳವಡಿಕೆ: ಕರವೇ ಕಾರ್ಯಕರ್ತರ ಆಕ್ರೋಶಜೈಲಿನಿಂದ ಬಿಡುಗಡೆಯಾಗಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರು ಸೋಮವಾರ ತಮಿಳುನಾಡಿಗೆ ತೆರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಶಶಿಕಲಾ ಸ್ವಾಗತಕ್ಕಾಗಿ ಹಾಕಲಾಗಿರುವ ತಮಿಳು ಭಾಷೆಯ ಫ್ಲೆಕ್ಸ್ ಹಾಗೂ ಬ್ಯಾನರ್ ಗಳಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ತಮಿಳುನಾಡಿನಲ್ಲಿ 'ಅಮ್ಮ' ಸರ್ಕಾರ ಮತ್ತೆ ತರಲು ಶಶಿಕಲಾ ಮಹತ್ವದ ಪಾತ್ರ ವಹಿಸಲಿದ್ದಾರೆ: ದಿನಕರನ್ವಿ.ಕೆ.ಶಶಿಕಲಾ ಫೆಬ್ರವರಿ 7 ರಂದು ತಮಿಳುನಾಡಿಗೆ ಮರಳಲಿದ್ದು, ಮತ್ತೆ ರಾಜ್ಯದಲ್ಲಿ 'ಅಮ್ಮ' ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಅವರ ಸೋದರಳಿಯ ಮತ್ತು ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಹೇಳಿದ್ದಾರೆ. |
![]() | ಆಸ್ಪತ್ರೆಯಿಂದ ಶಶಿಕಲಾ ಬಿಡುಗಡೆ: ಒಂದು ವಾರ ಬೆಂಗಳೂರಿನಲ್ಲೇ ವಾಸಕೋವಿಡ್ ಸೋಂಕಿನ ಕಾರಣದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಎಐಎಡಿಎಂಕೆ ಮಾಜಿ ನಾಯಕಿ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ... |
![]() | ಕೊರೋನಾದಿಂದ ಗುಣಮುಖ: ಆಸ್ಪತ್ರೆಯಿಂದ ಶಶಿಕಲಾ ಬಿಡುಗಡೆಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ನಟರಾಜನ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. |
![]() | ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ ಬೆಂಗಳೂರಿನಲ್ಲೇ ಉಳಿಯಲು ಶಶಿಕಲಾ ನಿರ್ಧಾರ?ಕೊರೋನಾ ಸೋಂಕು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಕಳೆದ 10 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗುಣಮುಖರಾಗಿದ್ದು, ಭಾನುವಾರ ಬಿಡುಗಡೆಯಾಗಲಿದ್ದಾರೆಂದು ಹೇಳಲಾಗುತ್ತಿದೆ. |
![]() | ಜನವರಿ 31 ರಂದು ಶಶಿಕಲಾ ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆಕೊರೋನಾ ಸೋಂಕು ತಗುಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿಕೆ.ಶಶಿಕಲಾ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ಮೂಲಗಳು ತಿಳಿಸಿವೆ. |