- Tag results for ಶ್ರೀನಗರ
![]() | ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ಫಸ್ಟ್ ಲುಕ್ ಪೋಸ್ಟರ್ ರಿವೀಲ್ವೈವಿಧ್ಯಮಯ ಪಾತ್ರಗಳ ಮೂಲಕ ಹೆಸರಾದ ನಟ ಶ್ರೀನಗರ ಕಿಟ್ಟಿ ತಮ್ಮ ಮುಂದಿನ ಕಮರ್ಷಿಯಲ್ ಎಂಟರ್ಟೈನರ್ "ಗೌಳಿ" ಚಿತ್ರದ ತಯಾರಿಯಲ್ಲಿದ್ದಾರೆ. |
![]() | ಶ್ರೀನಗರದಲ್ಲಿ ಉಗ್ರರ ದಾಳಿ: ಸಿಆರ್ಪಿಎಫ್ ಅಧಿಕಾರಿ ಹುತಾತ್ಮ, ಮೂರು ಸೈನಿಕರಿಗೆ ಗಾಯಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸೇನಾಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಪರಿಣಾಮ ಓರ್ವ ಸೇನಾಧಿಕಾರಿ ಹುತಾತ್ಮರಾಗಿ ಮೂವರು ಸೈನಿಕರು ಗಾಯಗೊಂಡಿದ್ದಾರೆ. |
![]() | ಕೃಷ್ಣ ಢಾಬಾ ದಾಳಿ: ಉಗ್ರರ ಅಡಗುದಾಣ ಭೇದಿಸಿದ ಭದ್ರತಾ ಪಡೆಗಳು, ಭಾರಿ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ವಶಶ್ರೀನಗರದ ಡಾಲ್ಗೇಟ್ ಬಳಿಯ ಕೃಷ್ಣಾ ಢಾಬಾ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಸಿದ್ದ ಭದ್ರತಾ ಪಡೆಗಳು ಅನಂತ್ನಾಗ್ ಕಾಡಿನಲ್ಲಿ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣವನ್ನು ಪತ್ತೆ ಮಾಡಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಭೀಕರ ವಿಡಿಯೋ: ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ಸುರಿಮಳೆಗರೆದು ಉಗ್ರ ಪರಾರಿ, ಇಬ್ಬರು ಪೊಲೀಸರ ಸಾವು!ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಹಾಡಹಗಲೇ ಹತ್ತಾರು ಸಾರ್ವಜನಿಕರನ ನಡುವೆಯೇ ರಾಜಾರೋಷವಾಗಿ ಬಂದ ಉಗ್ರ ಪೊಲೀಸರ ಮೇಲೆ ಗುಂಡಿನಮಳೆಗರೆದು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ. |
![]() | ಫಾರೂಖ್ ಅಬ್ದುಲ್ಲಾ ಸೇರಿದಂತೆ ತಮ್ಮ ಇಡೀ ಕುಟುಂಬಕ್ಕೆ ಗೃಹ ಬಂಧನ- ಒಮರ್ ಅಬ್ದುಲ್ಲಾಸಂಸದ ಹಾಗೂ ತಮ್ಮ ತಂದೆ ಫಾರೂಖ್ ಅಬ್ದುಲ್ಲಾ ಸೇರಿದಂತೆ ತಮ್ಮ ಕುಟುಂಬದ ಎಲ್ಲಾ ಸದಸ್ಯರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರ: ಸಿಆರ್ ಪಿಎಫ್ ತಂಡದ ಮೇಲೆ ಉಗ್ರರ ದಾಳಿ, ಕಾನ್ಸ್ ಟೇಬಲ್ ಗೆ ಗಾಯಜಮ್ಮು- ಕಾಶ್ಮೀರದ ಚಾನಾಪೊರಾ ಪ್ರದೇಶದಲ್ಲಿ ಸಿಆರ್ ಪಿಎಫ್ ತಂಡವೊಂದರ ಮೇಲೆ ಉಗ್ರರು ಶನಿವಾರ ಗುಂಡಿನ ದಾಳಿ ನಡೆಸಿದ್ದರಿಂದ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಅರೆಸೇನಾಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಉಪ್ಪಿಗೆ ವಿಲನ್ ಆದ ಶ್ರೀನಗರ ಕಿಟ್ಟಿ!ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬುದ್ಧಿವಂತ 2 ಚಿತ್ರಕ್ಕೆ ಕನ್ನಡದ ಮತ್ತೊಬ್ಬ ನಟ ಎಂಟ್ರಿ ಕೊಟ್ಟಿದ್ದಾರೆ. |
![]() | ಶ್ರೀನಗರದಲ್ಲಿ 30 ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನ ದಾಖಲುಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ 30 ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಇಬ್ಬರು ಜೈಶ್ ಇ ಮೊಹಮದ್ ಉಗ್ರರು, ನಾಲ್ವರು ಉಗ್ರ ಸಹಚರರ ಬಂಧನಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಕುಖ್ಯಾತ ಉಗ್ರರು ಮತ್ತು ಅದರ 4 ಉಗ್ರ ಸಹಚರರನ್ನು ಬಂಧಿಸಿದೆ. |
![]() | ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಯುವಕರ ಮೃತದೇಹ ಕುಟುಂಬಗಳಿಗೆ ಹಸ್ತಾಂತರ ಇಲ್ಲ: ಕಾಶ್ಮೀರ ಐಜಿಪಿಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿ ಕಾಶ್ಮೀರ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಯುವಕರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಜಮ್ಮು-ಕಾಶ್ಮೀರ ಐಜಿಪಿ ಸ್ಪಷ್ಟಪಡಿಸಿದ್ದಾರೆ. |
![]() | ಲಡಾಖ್ ನಲ್ಲಿ ಸಿಲುಕಿದ್ದ 286 ಪ್ರಯಾಣಿಕರು ಐಎಎಫ್ ವಿಮಾನ ಮೂಲಕ ತೆರವುಹಿಮ ಸಂಗ್ರಹದಿಂದ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯು ಕಾಶ್ಮೀರ ಕಣಿವೆಯಿಂದ ಸಂಪರ್ಕ ಕಳೆದುಕೊಂಡ ನಂತರ ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ ಸಿಲುಕಿದ್ದ 286 ಪ್ರಯಾಣಿಕರನ್ನು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ವಿಮಾನದ ಮೂಲಕ ತೆರವು ಗಳಿಸಿದೆ. |
![]() | ಜಮ್ಮು-ಕಾಶ್ಮೀರ: ಟೌನ್ ಶಿಪ್ ನಿರ್ಮಾಣಕ್ಕಾಗಿ ಸೇನೆಯಿಂದ ಕಾರ್ಗಿಲ್ ಭೂಮಿ ತೆರವು!ಯೋಜಿತ ರೀತಿಯಲ್ಲಿ ನಾಗರಿಕ ಟೌನ್ ಶಿಪ್ ನಿರ್ಮಾಣಕ್ಕಾಗಿ ಹಾದಿ ಸುಗಮಗೊಳಿಸಲು ಕಾರ್ಗಿಲ್ ನಲ್ಲಿ ಸುಮಾರು 375 ಎಕರೆಗಳಷ್ಟು ಭೂಮಿಯನ್ನು ಭಾರತೀಯ ಸೇನೆ ಇನ್ನೂ ಆರು ತಿಂಗಳಲ್ಲಿ ತೆರವುಗೊಳಿಸಲಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಶ್ರೀನಗರ ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಗುಂಡಿಗೆ ಮೂವರು ಉಗ್ರರು ಬಲಿಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾವಾಯ್ಪೊರಾ ಪ್ರದೇಶದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. |
![]() | ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರರ ದಾಳಿ, ಓರ್ವ ಪೊಲೀಸ್ ಸಿಬ್ಬಂದಿ ಸಾವುಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |