- Tag results for ಸರ್ಕಾರ
![]() | ರೈತರು-ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ವಿಫಲ, ಜ.19 ರಂದು ಮತ್ತೆ ಸಭೆಕೃಷಿ ತಿದ್ದುಪಡಿ ಕಾಯ್ದೆಗಳ ರದ್ದತಿ ಕೋರಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ಯಾವುದೇ ಫಲಿತಾಂಶವಿಲ್ಲದೆ ಶುಕ್ರವಾರ ಅಂತ್ಯಗೊಂಡಿದೆ. |
![]() | ಗೌಪ್ಯತೆ ನೀತಿ ನವೀಕರಣ ಕುರಿತು ಸರ್ಕಾರದ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ಧ: ವಾಟ್ಸಾಪ್ಫೇಸ್ಬುಕ್ ಒಡೆತನದ ಜನಪ್ರಿಯ ಮೆಸೆಂಜರ್ ವಾಟ್ಸ್ ಆ್ಯಪ್ ನೂತನ ಪ್ರೈವೆಸಿ ಅಪ್ಡೇಟ್ ಕುರಿತು ಜನರಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಯಾಗಿದ್ದು, ಸಾಕಷ್ಟು ಜನರು ವಿರೋಧಗಳನ್ನೂ ವ್ಯಕ್ತಪಡಿಸುತ್ತಿದ್ದಾರೆ. |
![]() | ಶಾಸಕ ಎಂ.ಪಿ. ಕುಮಾರಸ್ವಾಮಿ ದೇವರಿಗೆ ಹೊತ್ತಿದ್ದ ಹರಕೆ ತೀರಿಸಲು ಸರ್ಕಾರದ ಬೊಕ್ಕಸದಿಂದ ಹಣ!ನೀವು ದೇವರಿಗೆ ಮಾಡಿಕೊಳ್ಳುವ ಹರಕೆಯನ್ನು ಸರ್ಕಾರ ಈಡೇರಿಸಲು ಸಾಧ್ಯವೇ? ಜನ ಸಾಮಾನ್ಯರ ವಿಷಯದಲ್ಲಿ ಅದು ಸಾಧ್ಯವಿಲ್ಲ, ಆದರೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರಿಗೆ ಸಾಧ್ಯವಾಗಿದೆ. |
![]() | ಕೇಂದ್ರದ ಜೊತೆ ರೈತ ಮುಖಂಡರ 9ನೇ ಸುತ್ತಿನ ಮಾತುಕತೆ ಇಂದು: ರೈತರಿಗೆ ಸಿಕ್ಕೀತೇ ಮೋದಿ ಸರ್ಕಾರದಿಂದ ಆಶ್ವಾಸನೆ?ನೂತನ ಕೃಷಿ ಕಾಯ್ದೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಮಧ್ಯೆ ಶುಕ್ರವಾರ 9ನೇ ಸುತ್ತಿನ ಮಾತುಕತೆ ನಿಗದಿಯಂತೆ ಏರ್ಪಡಲಿದೆ ಎಂದು ಸರ್ಕಾರ ಮತ್ತು ರೈತ ಸಂಘಟನೆಗಳೆರಡೂ ತಿಳಿಸಿವೆ. |
![]() | ಕೃಷಿ ಕಾನೂನು: ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಗೂಂಡಾಗಳು ಬಿಹಾರ ಸರ್ಕಾರ ನಡೆಸುತ್ತಿದ್ದಾರೆ: ನಿತೀಶ್ ವಿರುದ್ಧ ಹರಿಹಾಯ್ದ ತೇಜಸ್ವಿ ಯಾದವ್ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್ ಬಿಹಾರದ ಆಡಳಿತವನ್ನು ಗೂಂಡಾಗಳು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. |
![]() | ಮತ್ತೆ ಇಂಧನ ದರ ಏರಿಕೆ: ಪೆಟ್ರೋಲ್, ಡೀಸಲ್ ದರ ದಾಖಲೆ ಮಟ್ಟಕ್ಕೆದೇಶಾದ್ಯಂತ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಿವೆ. |
![]() | ಏಳು ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ: ಮುನಿರತ್ನಗಿಲ್ಲ, ಅಬಕಾರಿ ಸಚಿವ ನಾಗೇಶ್ ಗೆ ಕೊಕ್!ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ. |
![]() | ರೈತರ ಪ್ರತಿಭಟನೆಯಲ್ಲಿ ಖಾಲಿಸ್ತಾನಿಗಳು ನುಸುಳಿದ್ದಾರೆ: ಸುಪ್ರೀಂಗೆ ಕೇಂದ್ರ ಸರ್ಕಾರ ಮಾಹಿತಿಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಖಾಲಿಸ್ತಾನಿಗಳು ನುಸುಳಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. |
![]() | ಮಹಾರಾಷ್ಟ್ರ, ಕೇರಳದಲ್ಲಿ ಮಾತ್ರ 50 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣ: ಕೇಂದ್ರ ಸರ್ಕಾರದೇಶದಲ್ಲಿ ತೀವ್ರ ಗತಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಇಳಿಕೆಯಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. |
![]() | ರಾಜ್ಯಾದ್ಯಂತ ಮಹಿಳಾ ಕಲ್ಯಾಣ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದುಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಸರ್ಕಾರ ಪೊಲೀಸ್, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. |
![]() | ಗಳಿಕೆ ರಜೆ ರದ್ದು, ತುಟ್ಟಿಭತ್ಯೆ ಸ್ಥಗಿತಗೊಳಿಸಿದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರಿಂದ ಪ್ರತಿಭಟನೆರಾಜ್ಯ ಸರ್ಕಾರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದುಗೊಳಿಸಿದ ಮತ್ತು ತುಟ್ಟಿಭತ್ಯೆ ಸ್ಥಗಿತಗೊಳಿಸಿರುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮಂಗಳವಾರ ಪ್ರತಿಭಟನೆ ನಡೆಸಲಿದೆ. |
![]() | ಕಾಳಿ ಅಭಯಾರಣ್ಯದ 300 ಅರಣ್ಯ ವೀಕ್ಷಕರಿಗೆ ಸದ್ಯದಲ್ಲಿಯೇ ಬಾಕಿ ವೇತನ ಬಿಡುಗಡೆ ಭರವಸೆ: ಮುಷ್ಕರ ವಾಪಸ್ತಮಗೆ ಕಳೆದ ಆರು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಪ್ರತಿಭಟನೆ ನಡೆಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಅಭಯಾರಣ್ಯದ ಸುಮಾರು 300 ಗುತ್ತಿಗೆ ಅರಣ್ಯ ವೀಕ್ಷಕರು ವೇತನ ನೀಡುವ ಭರವಸೆ ಸರ್ಕಾರದಿಂದ ಸಿಕ್ಕಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ, ಮುಷ್ಕರ ಹಿಂತೆಗೆದುಕೊಂಡಿದ್ದಾರೆ. |
![]() | ಬಿಜೆಪಿ ಸರ್ಕಾರದ ವಿರುದ್ಧ ಜೈಲ್ ಭರೋ ಚಳುವಳಿ: ವಿಪಕ್ಷ ನಾಯಕ ಸಿದ್ದರಾಮಯ್ಯಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ನ್ನು ಅಸ್ತ್ರವಾಗಿಟ್ಡುಕೊಂಡು ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ವಿಧಾನಸಭೆಯ ವಿ ರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಗಳಿಕೆ ರಜೆ ನಗದೀಕರಣ ರದ್ದುಪಡಿಸಿ, ನೂತನ ನಿಯಮಗಳನ್ನು ಹೇರಿದ ರಾಜ್ಯ ಸರ್ಕಾರದ ವಿರುದ್ಧ ನೌಕರರ ಆಕ್ರೋಶಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ, ಕಲೆ ಹಾಗೂ ಸಾಹಿತ್ಯ, ನಟನೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಹಲವಾರು ನಿಯಮಗಳನ್ನು ಹೇರಿರುವ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರರು ತೀವ್ರವಾಗಿ ಕಿಡಿಕಾಡಿದ್ದಾರೆ. |