- Tag results for ಸರ್ಕಾರಿ
![]() | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್ ಹಂಚಿಕೆಗೆ ಒಡಂಬಡಿಕೆಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾ ಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರ ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್ಟಾಪ್ ಕಂಪ್ಯೂಟರ್ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. |
![]() | TNIE ವರದಿ ಫಲಶ್ರುತಿ:ಸರ್ಕಾರಿ ಪ್ರಾಥಮಿಕ ಶಾಲೆಗೆ ಶಾಶ್ವತ ಪ್ರವೇಶಮಾರ್ಗ ಒದಗಿಸಲು ರಾಜ್ಯ ಸರ್ಕಾರಕ್ಕೆ ಲೋಕಾಯುಕ್ತ ನಿರ್ದೇಶನಸರ್ಕಾರಿ ಪ್ರಾಥಮಿಕ ಶಾಲೆ ಪ್ರವೇಶ ಮಾರ್ಗಕ್ಕಾಗಿನ ಅಡೆತಡೆಗಳನ್ನು ತೆಗೆದುಹಾಕುವ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕುಂದುಕೊರತೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನಿರ್ದೇಶನ ನೀಡಿದೆ. |
![]() | ಸರ್ಕಾರಿ ಸಿಬ್ಬಂದಿ ವಿರುದ್ಧ ದೂರು ನೀಡುತ್ತೀರಾ? ಸಂಪೂರ್ಣ, ನೈಜ ವಿವರಗಳು ಕಡ್ಡಾಯ!ಸರ್ಕಾರಿ ಸಿಬ್ಬಂದಿ ವಿರುದ್ಧ ದೂರು ನೀಡಲು ಬಯಸಿದ್ದಿರಾ, ಹಾಗಿದ್ದರೇ ದೂರು ನೀಡುವವರ ತಮ್ಮ ಪೂರ್ಣ ಹೆಸರು ವಿಳಾಸ ಹಾಗೂ ಕಾರಣ ನೈಜವಾಗಿರಬೇಕು. |
![]() | ಮತಾಂತರಗೊಂಡ ಬುಡಕಟ್ಟಿನವರಿಗೆ ಸೌಲಭ್ಯಗಳನ್ನು ನೀಡದಂತೆ ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚನೆವಿಶೇಷ ಪಡಿತರವೂ ಸೇರಿದಂತೆ ಸರ್ಕಾರದ ಯಾವುದೇ ಸೌಲಭ್ಯಗಳನ್ನೂ ಮತಾಂತರಗೊಂಡ ಬುಡಕಟ್ಟಿನವರಿಗೆ ನೀಡದಂತೆ ಸಂಸದ ಪ್ರತಾಪ್ ಸಿಂಹ ಬುಡಕಟ್ಟು ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ರಾಜ್ಯದ ಎಲ್ಲಾ 21 ಸರ್ಕಾರಿ ವೈದ್ಯಕೀಯ ಸಂಸ್ಥೆ ಮೇಲ್ದರ್ಜೆಗೆ: ಡಾ.ಕೆ.ಸುಧಾಕರ್ಪ್ರಸ್ತುತ ರಾಜ್ಯದ ಎಲ್ಲಾ 21 ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನು ಉನ್ನತಮಟ್ಟಕ್ಕೇರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದರು. |
![]() | ಸರ್ಕಾರಿ ನೌಕರರು ಎಲೆಕ್ಟ್ರಿಕ್ ವಾಹನ ಬಳಕೆ ಕಡ್ಡಾಯ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಿಂತನೆ!ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. |
![]() | ಸರ್ಕಾರಿ ವಿಮಾನದಲ್ಲಿ ಪ್ರಯಾಣಿಸಲು ರಾಜ್ಯಪಾಲರಿಗೆ ಅನುಮತಿ ನಿರಾಕರಿಸಿದ ಮಹಾ ಸರ್ಕಾರ!ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ- ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನಡುವಿನ ತಿಕ್ಕಾಟ ಮತ್ತೊಂದು ಹಂತ ತಲುಪಿದ್ದು, ಸರ್ಕಾರಿ ವಿಮಾನದಲ್ಲಿ ತೆರಳುವುದಕ್ಕೆ ರಾಜ್ಯಪಾಲರಿಗೆ ಮಹಾರಾಷ್ಟ್ರ ಸರ್ಕಾರ ಅನುಮತಿ ನಿರಾಕರಿಸಿದೆ. |
![]() | ಸರ್ಕಾರಿ ಶಾಲೆಗಳ ದತ್ತು ಪಡೆಯಲು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಮುಂದುಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳ ದತ್ತು ಪಡೆದು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದ್ದಾರೆ. |
![]() | ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣಕ್ಕೆ ವಿರೋಧ: ಬ್ಯಾಂಕ್ ಒಕ್ಕೂಟಗಳಿಂದ 2 ದಿನ ಮುಷ್ಕರಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣವನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಮಾರ್ಚ್ ತಿಂಗಳಲ್ಲಿ 2 ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. |
![]() | ಶಾಲೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಲೋಕಾಯುಕ್ತ ಸೂಚನೆಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ, ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿಗೆ ಶೀಘ್ರಗತಿಯಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದೆ. |
![]() | ಪಿಎಸ್ ಬಿ ಗಳಿಗೆ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಹಣಕಾಸು ಆರೋಗ್ಯವನ್ನು ಉತ್ತಮಗೊಳಿಸುವುದಕ್ಕಾಗಿ 2021-22 ನೇ ಸಾಲಿನಲ್ಲಿ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಯನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. |
![]() | ಸರ್ಕಾರಿ ಬಂಗಲೆಗಳು ಹೌಸ್ ಫುಲ್: ಹೊಸ ಸಚಿವರ ಬಾಡಿಗೆ ಮನೆಗಾಗಿ ಸರ್ಕಾರ ನೀಡುವ ಹಣ ಎಷ್ಟು ಗೊತ್ತೆ?ಏಳು ಶಾಸಕರಿಗೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಅವರ ವಾಸಕ್ಕೆ ನೀಡಲು ಸದ್ಯಕ್ಕೆ ಸರ್ಕಾರಿ ಬಂಗಲೆಗಳು ಖಾಲಿಯಿಲ್ಲ. |
![]() | ಮದುವೆಯಾದ ಹೆಣ್ಣು ಮಕ್ಕಳಿಗೂ ಅನುಕಂಪ ಆಧಾರಿತ ಸರ್ಕಾರಿ ನೌಕರಿ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನಸರ್ಕಾರಿ ನೌಕರರು ಅಕಾಲಿಕ ಮರಣಕ್ಕೀಡಾದ ಸಂದರ್ಭದಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ಕುಟುಂಬದ ಹೆಣ್ಣು ಮಕ್ಕಳಿಗೂ ಸಹ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. |
![]() | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ಪ್ರಸ್ತಾವ: ಕೇಂದ್ರದ ಅಸಮ್ಮತಿಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ನೀಡುವ ಪ್ರಸ್ತಾವಕ್ಕೆ ನಮ್ಮ ಸಮ್ಮತಿ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ. |
![]() | ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ಆದೇಶ ಜಾರಿತಿವರ್ಷ ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ತೀರ್ಮಾನಿಸಲಾಗಿದೆ..ಈ ಕುರಿತು ಸರ್ಕಾರಿ ಆದೇಶ ಜಾರಿಯಾಗಿದೆ. |