- Tag results for ಸಾವು
![]() | ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಸ್ಥಾನ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶೆಖಾವತ್ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾ ರಾಜಸ್ಥಾನ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶೆಖಾವತ್ ಅವರು ಬುಧವಾರ ನಿಧನ ಹೊಂದಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 13,823 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.97 ಲಕ್ಷಕ್ಕೆ ಇಳಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಬೆಳಗಾವಿ: ಇಬ್ಬರು ಮಕ್ಕಳನ್ನು ಕೊಂದು ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆಜಿಲ್ಲೆಯ ರಾಮದುರ್ಗದಲ್ಲಿ ಒಂದೇ ಕುಟುಂಬ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. |
![]() | ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು ಅತ್ಯಂತ ಕಡಿಮೆ 10,064 ಹೊಸ ಕೇಸ್ ಪತ್ತೆ!ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ. |
![]() | ಲಸಿಕೆ ಪಡೆದಿದ್ದ ನೌಕರ ಸಾವನ್ನಪ್ಪಿದ್ದು ಹೃದಯಾಘಾತದಿಂದ: ಸಚಿವ ಸುಧಾಕರ್, ಆರೋಗ್ಯ ಇಲಾಖೆ ಸ್ಪಷ್ಟನೆರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಿದ ದಿನವೇ ಲಸಿಕೆ ಪಡೆದುಕೊಂಡಿದ್ದ ಸೆಂಡೂರಿನ ಸರ್ಕಾರಿ ಆಸ್ಪತ್ರೆ ಡಿ ದರ್ಜೆ ನೌಕರನೊಬ್ಬ ಕರ್ತವದಲ್ಲಿದ್ದಾಗಲೇ ಮೃತಪಟ್ಟಿದ್ದಾನೆಂದು ಹೇಳಲಾಗುತ್ತಿದ್ದು, ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ನೌಕರನ ಸಾವಿಗೆ ಹೃದಯಾಘಾತವೇ ಹೊರತು ಲಸಿಕೆಯಲ್ಲ ಎಂದು ಹೇಳಿದ್ದಾರೆ. |
![]() | ಬಳ್ಳಾರಿ ಆರೋಗ್ಯ ಕಾರ್ಯಕರ್ತನ ಸಾವಿಗೆ ಕೋವಿಡ್-19 ಲಸಿಕೆ ಕಾರಣವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆದೇಶದಲ್ಲಿ ಕೋವಿಡ್-19 ಲಸಿಕೆ ಪಡೆದ ನಂತರ ಇಬ್ಬರು ಮೃತಪಟ್ಟಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆ ಆಧಾರದ ಮೇಲೆ ಅವರ ಸಾವಿಗೆ ಲಸಿಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. |
![]() | ಉಡುಪಿ: ಕೋವಿಡ್ ಲಸಿಕೆ ತೆಗೆದುಕೊಂಡ ಇಬ್ಬರಲ್ಲಿ ಲಘು ಹೊಟ್ಟೆನೋವುಕೊರೋನಾ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿಯುಳ್ಳ ಲಸಿಕೆ ತೆಗೆದುಕೊಂಡ ನಂತರ ಉಡುಪಿಯಲ್ಲಿ ಇಬ್ಬರು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. |
![]() | ಕೋವಿಡ್-19: ಕಳೆದ 24 ಗಂಟೆಯಲ್ಲಿ 13,788 ಸೋಂಕಿತರು, 145 ಸಾವು, 8 ತಿಂಗಳಲ್ಲೆ ಅತಿ ಕಡಿಮೆ!ಪ್ರತಿದಿನ ಕೊರೋನಾ ಸೋಂಕಿಗೆ ಒಳಗಾಗುವವರ ಸಂಖ್ಯೆ ಈ ತಿಂಗಳು ಎರಡನೇ ಬಾರಿ 14 ಸಾವಿರಕ್ಕಿಂತ ಕಡಿಮೆಯಾಗಿದೆ. ಈ ಮೂಲಕ ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಸೋಮವಾರಕ್ಕೆ 1 ಕೋಟಿಯ 5 ಲಕ್ಷದ 71 ಸಾವಿರದ 773 ಆಗಿದ್ದು 145 ಮಂದಿ ಬಲಿಯಾಗಿದ್ದಾರೆ. |
![]() | ಗುಜರಾತ್: ಬಸ್'ಗೆ ವಿದ್ಯುತ್ ತಂತಿ ತಗುಲಿ 6 ಮಂದಿ ಸಜೀವ ದಹನ, ಹಲವರಿಗೆ ಗಂಭೀರ ಗಾಯಎಲೆಕ್ಟ್ರಿಕ್ ಕೇಬಲ್ ತಾಗಿದ ಪರಿಣಾಮ ಬಸ್ ವೊಂದಕ್ಕೆ ಬೆಂಕು ತಗುಲಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. |
![]() | ಕೋವಿಡ್-19: ಭಾರತದಲ್ಲಿಂದು 15,144 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 2.08ಲಕ್ಷಕ್ಕೆ ಇಳಿಕೆದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಕೇಸ್ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 2,08,826 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಹಾರ್ದಿಕ್ ಪಾಂಡ್ಯ ತಂದೆ ಹೃದಯಾಘಾತದಿಂದ ನಿಧನ, ವಿರಾಟ್ ಕೊಹ್ಲಿ ಸಂತಾಪಟೀಂ ಇಂಡಿಯಾದ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 15,158 ಹೊಸ ಕೇಸ್ ಪತ್ತೆ, 175 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,158 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,05,42,841ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೊಡಗು: ಕೆರೆಗೆ ಮಗುಚಿ ಬಿದ್ದ ಕಾರು: ತಾಯಿ, ಮಗಳು ಸಾವುನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಕೆರೆಗೆ ಬಿದ್ದ ಪರಿಣಾಮ ತಾಯಿ, ಮಗಳು ಕಾರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ಸಂಭವಿಸಿದೆ. |
![]() | ಇಂಡೋನೇಷ್ಯಾ ಭೂಕಂಪ: ಸಾವಿನ ಸಂಖ್ಯೆ 35ಕ್ಕೆ ಏರಿಕೆಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ತಲುಪಿದೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ. |
![]() | ಕೋವಿಡ್-19: ಭಾರತದಲ್ಲಿಂದು 15,590 ಹೊಸ ಕೇಸ್ ಪತ್ತೆ, ಸತತ 8 ದಿನಗಳಿಂದ ನಿತ್ಯ 20 ಸಾವಿರಕ್ಕಿಂತ ಕಡಿಮೆ ಪ್ರಕರಣ ದಾಖಲುಲಸಿಕೆ ಅಭಿಯಾನಕ್ಕೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ದೇಶದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. |