- Tag results for ಹಿಂಬಾಗಿಲ ಪ್ರವೇಶ
![]() | ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವವರಿಗೆ ಸಚಿವ ಸ್ಥಾನ ನೀಡಬಾರದು: ಪ್ರಶಾಂತ್ ಭೂಷಣ್ಸುಪ್ರೀಂಕೋರ್ಟ್ ನ ಆದೇಶದಂತೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರು ಸುಪ್ರೀಂ ಕೋರ್ಟ್ ಆದೇಶದಂತೆ ನೇರವಾಗಿ ಆಯ್ಕೆಯಾಗಿಲ್ಲ, ಬದಲಿಗೆ ಚುನಾಯಿತ ಶಾಸಕರಿಂದ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಲು ಮುಂದಾಗಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ. |