ಹೆಚ್ಚಳ

ನಿರುದ್ಯೋಗ ಹೆಚ್ಚಳ, ಗ್ರಾಮೀಣ ಋಣಭಾರ ಆಶಾವಾದಿ ಯುವಕರನ್ನು ಪ್ರಕ್ಷುಬ್ಧಗೊಳಿಸಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಸತತ ಮೂರನೇ ದಿನವೂ ಪೆಟ್ರೋಲ್ ದರ ಯಥಾ ಸ್ಥಿತಿ ಕಾಯ್ದುಕೊಂಡಿದ್ದು, ಡೀಸೆಲ್ ದರದಲ್ಲಿ ಶುಕ್ರವಾರ 10 ಪೈಸೆಯಷ್ಟು ಹೆಚ್ಚಳವಾಗಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ಸಾಮಾನ್ಯ ಪ್ರಜೆಗಳು ಮುಕ್ತಿ ದೊರಕುವಂತೆ ಕಾಣುತ್ತಿಲ್ಲ. ಇಂದು ...

ಮಾರುತಿ ಸುಜುಕಿ ವಾಹನಗಳ ಬೆಲೆ ರೂ. 10 ಸಾವಿರ ವರೆಗೆ ಹೆಚ್ಚಳವಾಗಿದೆ.ಆಯ್ದ ಮಾದರಿಗಳ ವಾಹನಗಳ ಬೆಲೆಯಲ್ಲಿ 10 ಸಾವಿರ ರೂ.ವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ತಿಳಿಸಿದೆ.

ಎರಡು ವಾರಗಳ ಹಿಂದೆ ತೆರೆ ಕಂಡ ವಿನಯ್ ರಾಜ್ ಕುಮಾರ್ ಅಭಿನಯದ ಅನಂತು v/s ನುಸ್ರತ್ ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಶೈಕ್ಷಣಿಕ ವರ್ಷದಿಂದ ನವೋದಯ ವಿದ್ಯಾಲಯಗಳಲ್ಲಿ 5 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಇಂದು ಘೋಷಿಸಿದ್ದಾರೆ.

ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ಅಡುಗೆ ಮಾಡುವಾಗ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ...

ಸರ್ಕಾರವು ಎಲ್ ಪಿಜಿ ಗ್ಯಾಸ್ ವಿತರಕರಿಗೆ ನೀಡಲಾಗುವ ಕಮಿಷನ್ ಗಳನ್ನು ಹೆಚ್ಚಳ ಮಾಡಿದ ತರುವಾಯ ದೇಶೀಯ ಅಡುಗೆ ಅನಿಲ ಎಲ್ ಪಿಜಿ ಸಿಲೆಂಡರ್ ಗಳ ಬೆಲೆಯಲ್ಲಿ ರೂ 2ರಷ್ಟು ಹೆಚ್ಚಳ ಮಾಡಿದೆ.