social_icon
  • Tag results for 100

ರಾಜಸ್ಥಾನ ಸರ್ಕಾರದ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆಯನ್ನು ಲೇವಡಿ ಮಾಡಿದ ಬಿಜೆಪಿ

ಪ್ರತಿ ಮನೆಗೂ ತಿಂಗಳಿಗೆ 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ರಾಜಸ್ಥಾನ ಸರ್ಕಾರದ ನಿರ್ಧಾರವನ್ನು ಲೇವಡಿ ಮಾಡಿರುವ ವಿರೋಧ ಪಕ್ಷ ಬಿಜೆಪಿ ಗುರುವಾರ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರವಸೆಗಳನ್ನು ಈಡೇರಿಸದೆ ಇಂತಹ ಘೋಷಣೆಗಳನ್ನು ಮಾಡುತ್ತಲೇ ಇದ್ದಾರೆ ಎಂದು ಆರೋಪಿಸಿದೆ.

published on : 1st June 2023

ಮನ್ ಕಿ ಬಾತ್'ಗೆ 100ರ ಸಂಭ್ರಮ: ಒಗ್ಗಟ್ಟಿನಿಂದ ದೇಶದ ಅಭಿವೃದ್ದಿಯತ್ತ ಸಾಗೋಣ, ನವಭಾರತ ನಿರ್ಮಾಣ ಮಾಡೋಣ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್​ ಕೀ ಬಾತ್ ರೇಡಿಯೇ ಕಾರ್ಯಕ್ರಮದ 100ನೇ ಆವೃತ್ತಿ ಭಾನುವಾರ ಆರಂಭವಾಗಿದ್ದು, ದೇಶದ ಜನತೆಗೆ ಪ್ರಧಾನಿ ಮೋದಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ.

published on : 30th April 2023

ಪ್ರಧಾನಿ ಮೋದಿ 'ಮನ್ ಕಿ ಬಾತ್' 100ನೇ ಸಂಚಿಕೆ: ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ, ದೇಶದ 4 ಲಕ್ಷ ಸ್ಥಳಗಳಲ್ಲಿ ಕೇಳಲು ಬಿಜೆಪಿ ವ್ಯವಸ್ಥೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಸಿದ್ಧ ಮನ್ ಕಿ ಬಾತ್'ನ 100ನೇ ಕಂತಿನ ವಿಶೇಷ ಭಾಷಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಅಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಈ ನೂರನೇ ಸಂಚಿಕೆಯ ಮನ್​ ಕೀ ಬಾತ್​​ ಯುಎಸ್​​ನ ನ್ಯೂಯಾರ್ಕ್​​ನಲ್ಲಿರುವ ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರಗೊಳ್ಳಲಿದೆ. ಈ ಮೂಲಕ ಐತಿಹಾಸಿಕ-ಅಭೂತಪೂರ್ವ ಎನ್ನಿಸಿಕೊಳ್ಳಲಿದೆ.

published on : 30th April 2023

ಮನ್ ಕಿ ಬಾತ್​​ 100ನೇ ಸಂಚಿಕೆ: 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆ

ಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಮನ್ ಕಿ ಕಾರ್ಯಕ್ರಮ ಬಹಳ ವಿಶೇಷವಾಗಿದೆ. ಈ ಬಾರಿ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದ್ದು, ಈ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ.

published on : 29th April 2023

ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ; ಮಕ್ಕಳು ಸೇರಿ 100 ಮಂದಿ ದಾರುಣ ಸಾವು

ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ  ಮಂಗಳವಾರ ಮ್ಯಾನ್ಮಾರ್‌ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.

published on : 12th April 2023

ಟೈಮ್ಸ್ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಶಾರುಖ್ ಖಾನ್ ಗೆ ಅಗ್ರಸ್ಥಾನ

ಟೈಮ್ ಮ್ಯಾಗಜೀನ್‌ನ ಈ ವರ್ಷದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

published on : 7th April 2023

ವಿಶ್ವದಾದ್ಯಂತ ರಿಲೀಸ್ ಆದ ಮೊದಲ ದಿನ 54 ಕೋಟಿ ರೂ.ಕಲೆಕ್ಷನ್ ಮಾಡಿದ ಕಬ್ಜ, 2ನೇ ದಿನಕ್ಕೆ 100 ಕೋಟಿ!

ಕಳೆದ ಶುಕ್ರವಾರ ಬಿಡುಗಡೆಯಾದ ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಶಿವಣ್ಣ ಅಭಿನಯದ ಮಲ್ಟಿ ಸ್ಟಾರರ್ ಸಿನಿಮಾ ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾದ ಮೊದಲ ದಿನವೇ 54 ಕೋಟಿ ರೂ. ಕಲೆಕ್ಷನ್ ಮಾಡಿದ್ದು, ಎರಡನೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ.

published on : 19th March 2023

ಜಮ್ಮು-ಕಾಶ್ಮೀರದ ದೋಡಾದಲ್ಲಿ ಭಾರತೀಯ ಸೇನೆಯಿಂದ 100 ಅಡಿ ಎತ್ತರದ ಧ್ವಜಸ್ತಂಭದ ಮೇಲೆ ತ್ರಿವರ್ಣ ಧ್ವಜ

ಭಾರತೀಯ ಸೇನೆ ಜಮ್ಮು-ಕಾಶ್ಮೀರದ ದೋಡಾದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. 

published on : 10th March 2023

ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿ

ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ 'ಕಾಂತಾರ' ಕ್ಕೆ ಈಗ ಶತದಿನದ ಸಡಗರ.

published on : 6th February 2023

ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ದಾಖಲೆ ಬರೆದ ನಟ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾ 

ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡಿದ್ದ ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ, ಬಿಡುಗಡೆಯ ನಂತರವೂ ಸದ್ದು ಮಾಡುತ್ತಲೇ ಇದೆ. ಗಣರಾಜ್ಯೋತ್ಸವದಂದು (ಜ. 26) ಬಿಡುಗಡೆಯಾದ ಈ ಚಿತ್ರವು 100 ಕೋಟಿ ಕ್ಲಬ್ ಪಟ್ಟಿಗೆ ಸೇರಿದೆ ಎಂದು ವರದಿಯಾಗಿದೆ.

published on : 30th January 2023

'ಕಾಂತಾರ' ತೆರೆಕಂಡು 100 ದಿನ, ಬೆಳಕು..!! ಆದರೆ ಇದು ಬೆಳಕಲ್ಲ ಶತದಿನ ದರ್ಶನ ಎಂದು ಚಿತ್ರತಂಡದ ಸಂಭ್ರಮ

ಕಾಂತಾರ(Kantara Movie) ಅಪ್ಪಟ ಕನ್ನಡ ಸಿನಿಮಾ. ಕನ್ನಡದಲ್ಲಿ ಬಿಡುಗಡೆಯಾಗಿ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಡಬ್ ಆಗಿ ದೇಶ-ವಿದೇಶಗಳಲ್ಲಿ ಹೆಸರು ಗಳಿಸಿತು. ಕಳೆದ ಸೆಪ್ಟೆಂಬರ್-30 ರಂದು ತೆರೆಗೆ ಬಂದ ಕಾಂತಾರ ಸಿನೆಮಾ ಇಂದು ಜನವರಿ 7ಕ್ಕೆ 100 ದಿನವಾಗಿದೆ.

published on : 7th January 2023

ವೃತ್ತಿಪರ ಟೆನಿಸ್ ಬದುಕಿಗೆ ವಿದಾಯ ಹೇಳಲಿರುವ ಸಾನಿಯಾ ಮಿರ್ಜಾ: ಫೆಬ್ರವರಿಯಲ್ಲಿ ದುಬೈ ಡಬ್ಲ್ಯುಟಿಎ 1000 ಕೊನೆಯ ಪಂದ್ಯ

ಭಾರತದ ಮಾಜಿ ಡಬಲ್ಸ್, ವಿಶ್ವದ ನಂಬರ್ ಒನ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಮುಂದಿನ ತಿಂಗಳ ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನ ನಂತರ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ.

published on : 7th January 2023

'ಬೆಳಕು ಹೋದ ಮೇಲೆ ಕತ್ತಲು ಬರಲೇ ಬೇಕು, ಅದೇ ಜೀವನ, ಅದೇ ಅಲ್ವ ಸರ್ ವೈರಾಗ್ಯ ಅಂದಿದ್ದರು ಅಪ್ಪು': ರಮೇಶ್ ಅರವಿಂದ್

ನಟ ಪುನೀತ್ ರಾಜ್ ಕುಮಾರ್ ನಿಧನರಾಗುವ ಹಿಂದಿನ ದಿನ ರಾತ್ರಿ ಸಂಗೀತ ನಿರ್ದೇಶಕ ಗುರು ಕಿರಣ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದರಂತೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ರಮೇಶ್ ಅರವಿಂದ್ ಅಂದು ಅಪ್ಪು ಆಡಿದ್ದ ಮಾತುಕತೆಗಳ ಬಗ್ಗೆ ಪ್ರಸ್ತಾಪಿಸಿದರು.

published on : 7th November 2021

ಟೆಲಿಕಾಂ ಸುಧಾರಣೆಗಳಿಗೆ ಕೇಂದ್ರದ ಅಸ್ತು; ಶೇ.100 ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ

ಟೆಲಿಕಾಂ ಸುಧಾರಣೆಗಳಿಗೆ ಕೇಂದ್ರ ಸಚಿವ ಸಂಪುಟ ಸೆ.15 ರಂದು ಅನುಮೋದನೆ ನೀಡಿದ್ದು, ಪರಿಹಾರ ಪ್ಯಾಕೇಜ್ ಗಳನ್ನೂ ಈ ಕ್ಷೇತ್ರಕ್ಕೆ ಘೋಷಣೆ ಮಾಡಲಾಗಿದೆ.

published on : 15th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9