- Tag results for 2019
![]() | ಮತ್ತೊಂದು ದ್ವೇಷ ಭಾಷಣ ಪ್ರಕರಣದಲ್ಲಿ ಆಜಂ ಖಾನ್ ದೋಷಿ: ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಮೊಹಮ್ಮದ್ ಅಜಂ ಖಾನ್ ಅವರನ್ನು ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. |
![]() | 2019ರ ಪ್ರವಾಹ: ಆತ್ಮಹತ್ಯೆಗೆ ಅನುಮತಿ ಕೋರಿ ದ್ರೌಪದಿ ಮುರ್ಮುಗೆ ನಿರಾಶ್ರಿತ ಮಹಿಳೆ ಪತ್ರಕೊಡಗಿನ ಪ್ರವಾಹ ಸಂತ್ರಸ್ತ ಮಹಿಳೆ ತನಗೆ ಮನೆ ನಿರ್ಮಿಸಿಕೊಡಿ ಅಥವಾ ಆತ್ಮಹತ್ಯೆಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಾ ಎಂಬ ಮಹಿಳೆ ನೆಲ್ಲಿಹುದಿಕೇರಿಯಲ್ಲಿ ವಾಸವಿದ್ದು, ತೀವ್ರ ಸಂಕಷ್ಟದಲ್ಲಿದ್ದಾರೆ. |
![]() | 2019 ರ ದ್ವೇಷ ಭಾಷಣ: ರಾಮ್ ಪುರ ಕೋರ್ಟ್ ನಿಂದ ಆಜಮ್ ಖಾನ್ ಖುಲಾಸೆ2019 ರ ದ್ವೇಷ ಭಾಷಣ ಪ್ರಕರಣದಲ್ಲಿ ರಾಮ್ ಪುರ ಕೋರ್ಟ್ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ನ್ನು ಖುಲಾಸೆ ಮಾಡಿದೆ. |
![]() | ನಮ್ಮ ಸೈನಿಕರ ಮೃತದೇಹಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆದಿತ್ತು: ಸತ್ಯಪಾಲ್ ಮಲಿಕ್ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ ಚುನಾವಣೆಯು 'ನಮ್ಮ ಸೈನಿಕರ ದೇಹವನ್ನು ಮುಂದಿಟ್ಟುಕೊಂಡು ನಡೆಸಲಾಯಿತು ಮತ್ತು ಈ ಘಟನೆ ಬಗ್ಗೆ ತನಿಖೆಯಾಗಿದ್ದರೆ ಆಗಿನ ಗೃಹ ಸಚಿವರು ರಾಜೀನಾಮೆ ನೀಡಬೇಕಾಗುತ್ತಿತ್ತು' ಎಂದು ಹೇಳಿದರು. |
![]() | 2019 ರಲ್ಲಿ ಇಸ್ರೋ ಸಾಧಿಸಿದ ಮೈಲಿಗಳ ಬಗ್ಗೆ ಇಲ್ಲಿದೆ ಮಾಹಿತಿ2019, ಈಗ ಮಿಷನ್ 2.0 ಮೋಡ್ ನಲ್ಲಿರುವ ಇಸ್ರೋ ಪಾಲಿಗೆ ಹಲವು ಹೊಸ ಆರಂಭಗಳನ್ನು ನೀಡಿದ ವರ್ಷ. |
![]() | ಪುಲ್ವಾಮ ಉಗ್ರ ದಾಳಿಯಿಂದ ರಾಫೆಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ವರೆಗೆ, 2019ರ ಡಿಫೆನ್ಸ್ ಮಾಹಿತಿ2019 ಭಾರತದ ರಕ್ಷಣೆ ಮತ್ತು ಸೇನಾ ವಲಯಕ್ಕೆ ಮಹತ್ವದ ವರ್ಷವಾಗಿದ್ದು, ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ ಮಾಡಿದ್ದ ಭಾರತ ಮತ್ತದೇ ಪಾಕಿಸ್ತಾನದಲ್ಲಿನ ಉಗ್ರ ಕ್ಯಾಂಪ್ ಗಳ ಮೇಲೆ ವಾಯುದಾಳಿ ನಡೆಸಿ ತನ್ನ ತಾಕತ್ತನ್ನು ವಿಶ್ವಕ್ಕೆ ಪರಿಚಯಿಸಿತ್ತು. |
![]() | 2019 ಹಿನ್ನೋಟ: ಸ್ಯಾಂಡಲ್ ವುಡ್ ತಾರೆಯರು ಏನಂತಾರೆ?2019ರಲ್ಲಿ ಅನೇಕ ನಟಿಯರು ಸ್ಯಾಂಡಲ್ ವುಡ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ. ಕೆಲವರು ತಮ್ಮ ಪ್ರಯತ್ನದಲ್ಲಿ ಸಕ್ಸಸ್ ಕಂಡಿದ್ದರೆ ಮತ್ತೆ ಕೆಲವರು ಸಕ್ಸಸ್ ಹಾದಿಯಲ್ಲಿ ನಿರಂತರ ಪ್ರಯತ್ನ ಮುಂದುವರೆಸಿದ್ದಾರೆ. |
![]() | 2019 ಹಿನ್ನೋಟ: ಸ್ಯಾಂಡಲ್ ವುಡ್ ನಲ್ಲಿ ಗೆದ್ದವರು, ಸೋತವರು: ನಂಬರ್ 1 ಯಾರು ಗೊತ್ತಾ?ಕನ್ನಡ ಚಿತ್ರರಂಗದ ಮಟ್ಟಿಗೆ 2019 ವರ್ಷ ಅಂತಹ ಹೇಳಿಕೊಳ್ಳುವಂತಹ ಸಂಭ್ರಮವಿಲ್ಲ. ಭರಪೂರ ಚಿತ್ರಗಳು ತೆರೆ ಕಂಡರೂ ಯಶಸ್ಸು ಸಾಧಿಸಿದ್ದು ಮಾತ್ರ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ |
![]() | ಹಿನ್ನೋಟ 2019: ಮೋದಿ 2.0, 1 ವರ್ಷದಲ್ಲಿ 5 ರಾಜ್ಯಗಳನ್ನು "ಕೈ"ಗೆ ಧಾರೆ ಎರೆದ ಬಿಜೆಪಿ...!2019 ರಾಷ್ಟ್ರ ರಾಜಕಾರಣದಲ್ಲಿ ಅನೇಕ ಬೆಳವಣಿಗೆಗಳಿಗೆ ಕಾರಣವಾದ ವರ್ಷ. ಈ ವರ್ಷದ ರಾಜಕೀಯ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಜನರ ನಡುವೆ ಚರ್ಚೆ, ವಾಗ್ವಾದ, ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕಿತ್ತು.... |
![]() | ಹಿನ್ನೋಟ 2019 : ಸಾಧನೆ ಸನ್ಮಾನ; ವಿವಿಧ ಕ್ಷೇತ್ರಗಳ ದಿಗ್ಗಜರಿಗೆ ನಮನ2019 ರಲ್ಲಿ ಹಲವು ಮಹತ್ವದ ಘಟಾನಾವಳಿಗಳು ಜರುಗಿದವರು, ನೋವು- ಸಂಕಟ ಒಂದೆಡೆಯಾದರೆ ಹಲವು ಕ್ಷೇತ್ರಗಳಲ್ಲಿ ಮಹಾತ್ಕಾರ್ಯ ಸಾಧಿಸಿದ ಸಾಧಕರಿಗೆ ಹಲವು ಪ್ರಶಸ್ತಿ -ಸತ್ಕಾರಗಳು ದೊರೆತವು. ಅದರಲ್ಲಿ ಕೆಲವು ಪ್ರಮುಖ ಪ್ರಶಸ್ತಿ ಪಡೆದವರ ವಿವರ ಇಲ್ಲಿದೆ. |
![]() | ಹಿನ್ನೋಟ 2019: ಶೂಟಿಂಗ್ ನಿಂದ ಬಾಕ್ಸಿಂಗ್ ವರೆಗೆ ಜಾಗತಿಕ ಕ್ರೀಡಾಕ್ಷೇತ್ರದಲ್ಲೊಂದು ಸುತ್ತು2019ರ ಈ ವರ್ಷ ಜಾಗತಿಕ ಕ್ರೀಡಾಕ್ಷೇತ್ರ ಸಾಕಷ್ಟು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿದೆ. ಈ ವರ್ಷ ಭಾರತೀಯ ಕ್ರೀಡಾಪಟುಗಳು ಶೂಟಿಂಗ್ ವಿಶ್ವಕಪ್, ದಕ್ಷಿಣ ಏಷ್ಯಾ ಕ್ರೀಡಾಕೂಟ ಸೇರಿ ಅನೇಕ ಕ್ರೀಡಾಕುತಗಳಲ್ಲಿ ಬಂಗಾರದ ಪದಕ ಸಾಧನೆ ಮಾಡಿದ್ದಾರೆ. ಮನು ಭಾಕರ್, ಸೈನಾ ನೆಹ್ವಾಲ್, ಪಿವಿ ಸಿಂಧೂ, ಲಕ್ಷ್ಯ ಸೇನ್, ಸುಮಿತ್ ನಗಾಲ್, ದೀಪಕ್ ಪುನಿಯಾ ಸೇರಿ ಅನೇಕ ಪ್ರೈಭೆಗಳು ತಮ್ಮ ಕ |
![]() | ಪೌರತ್ವ ತಿದ್ದುಪಡಿ ಮಸೂದೆ ಅಂದರೆ ಏನು, ಏಕೆ ವಿರೋಧ, ಏನಿದು ವಿವಾದ?ಈಗ ದೇಶಾದ್ಯಂತ ಸದ್ದು ಮಾಡುತ್ತಿರುವುದು ಪೌರತ್ವ(ತಿದ್ದುಪಡಿ) ಮಸೂದೆ 2019. ಇದಕ್ಕೆ ಪರ-ವಿರೋಧ ಸಾಕಷ್ಟು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಸಂಸತ್ತಿನಲ್ಲಿ ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿವೆ. |
![]() | ಮಹಾರಾಷ್ಟ್ರ: ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು?ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು? ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ-ಶಿವಸೇನೆ ಮೈತ್ರಿಕೂಟ ಸರ್ಕಾರ ರಚನೆಯತ್ತ ದಾಪುಗಾಲಿರಿಸಿದೆಯಾದರೂ ಹಾಲಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಹಿನ್ನೆಡೆಯಾಗಿರುವುದಂತೂ ಸತ್ಯ |
![]() | ಹರ್ಯಾಣ: ಸಿಎಂ ಸ್ಥಾನ ಕೊಟ್ಟವರಿಗೆ ನಮ್ಮ ಬೆಂಬಲ- ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ. |
![]() | ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ: ಕೈ-ಕಮಲ ಹಾವು-ಏಣಿ ಆಟ, ಬಿಜೆಪಿಗೆ ಅಲ್ಪ ಮುನ್ನಡೆಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ. |