- Tag results for AAP
![]() | ಎಎಪಿ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಬದ್ಧವಾಗಿದೆ, ಅದರಿಂದ ಹೊರಬರುವುದಿಲ್ಲ: ಅರವಿಂದ ಕೇಜ್ರಿವಾಲ್ಆಮ್ ಆದ್ಮಿ ಪಕ್ಷವು ವಿಪಕ್ಷಗಳ ಇಂಡಿಯಾ ಮೈತ್ರಿಗೆ ಬದ್ಧವಾಗಿದೆ ಮತ್ತು ಅದರಿಂದ ಹೊರಬರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಕೇಜ್ರಿವಾಲ್ ಬಂಗಲೆ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂದ ಸಿಬಿಐ; ಬಿಜೆಪಿಯ ಸೇಡು ಎಂದ ಎಎಪಿದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೂತನ ಅಧಿಕೃತ ನಿವಾಸ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮಗಳು ಮತ್ತು ಅವ್ಯವಹಾರಗಳ ಕುರಿತು ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ಬುಧವಾರ... |
![]() | ರಾಮರಾಜ್ಯ ಅಂದರೆ ಹೇಗಿರಬೇಕು ಗೊತ್ತಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದೇನು?ರಾಮರಾಜ್ಯವನ್ನು ಯಾರಾದರೂ ಊಹಿಸಿಕೊಂಡರೆ, ಅದು ಎಲ್ಲರಿಗೂ ಉತ್ತಮ ಮತ್ತು ಉಚಿತ ಶಿಕ್ಷಣ ಹಾಗೂ ಆರೋಗ್ಯವನ್ನು ಹೊಂದಿರಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. |
![]() | ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆ: ಮುಖ್ಯಮಂತ್ರಿ ಚಂದ್ರುಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆಯಾಗಿದೆ. ಈ ಇಬ್ಬರಿಗೂ ರಾಜ್ಯದ ಜನರ ಹಿತ ಬೇಕಿಲ್ಲ, ಅಧಿಕಾರ ಉಳಿಸಿಕೊಳ್ಳುವುದಷ್ಟೆ ಮುಖ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. |
![]() | ಇದು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ದೆಹಲಿ ಸಚಿವೆ ಅತಿಶಿಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಮಂಗಳವಾರ... |
![]() | ದೆಹಲಿ ಮೆಟ್ರೋ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಹ್ವಾನಿಸದಿರುವುದು ಕೀಳು ಮನಸ್ಥಿತಿ ಪ್ರತಿಬಿಂಬಿಸುತ್ತದೆ: ಎಎಪಿಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋದ ವಿಸ್ತರಿತ ಮಾರ್ಗ ಉದ್ಘಾಟಿಸಿದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸದ ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಸಚಿವೆ ಅತಿಶಿ ಅವರು ಭಾನುವಾರ... |
![]() | ನಾನು ಸನಾತನ ಧರ್ಮದಿಂದ ಬಂದವನು: ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸಿದ ಎಎಪಿ ಸಂಸದ ರಾಘವ್ ಚಡ್ಡಾ!ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಎಪಿ ಸ್ವಂತ ಬಲದಲ್ಲಿ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವಂತ ಬಲದಿಂದ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸ್ಪಷ್ಟಪಡಿಸಿದ್ದಾರೆ. |
![]() | ಬ್ರ್ಯಾಂಡ್ ಬೆಂಗಳೂರು ಕಣ್ಣೊರೆಸುವ ತಂತ್ರವಷ್ಟೇ, ಮೊದಲು ಚುನಾವಣೆ ನಡೆಸಿ: ಸರ್ಕಾರಕ್ಕೆ ಎಎಪಿ ಆಗ್ರಹಬ್ರ್ಯಾಂಡ್ ಬೆಂಗಳೂರು ಕಣ್ಣೊರೆಸುವ ತಂತ್ರವಷ್ಟೇ. ಸರ್ಕಾರ ಮೊದಲು ಚುನಾವಣೆ ನಡೆಸಬೇಕು. ಚುನಾವಣೆ ನಡೆಸದ ಹೊರತು ಬ್ರ್ಯಾಂಡ್ ಬೆಂಗಳೂರಿಗೆ ಅರ್ಥವಿಲ್ಲ ಎಂದು ಆಮ್ ಆದ್ಮಿ ಪಕ್ಷ ಶನಿವಾರ ಹೇಳಿದೆ. |
![]() | 'INDIA' ಮೈತ್ರಿಕೂಟವು 'ಭಾರತ್' ಎಂದು ಮರುನಾಮಕರಣ ಮಾಡಿಕೊಂಡರೆ, ಬಿಜೆಪಿ ಮತ್ತೆ ಹೆಸರು ಬದಲಿಸುತ್ತದೆಯೇ: ಅರವಿಂದ್ ಕೇಜ್ರಿವಾಲ್ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. |
![]() | ಹರಿಯಾಣದ ಜನ ಶೀಘ್ರದಲ್ಲೇ ಎಎಪಿ ಉಚಿತ ಯೋಜನೆಗಳ ಲಾಭ ಪಡೆಯುತ್ತಾರೆ: ಖಟ್ಟರ್ಗೆ ಅರವಿಂದ ಕೇಜ್ರಿವಾಲ್ ತಿರುಗೇಟುದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಮುಖ್ಯಮಂತ್ರಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ 'ಉಚಿತ' ಯೋಜನೆಗಳ ಕುರಿತ ಟೀಕೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ್ದಾರೆ. 2024ರಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿದ ಸಿಎಂ ಕೇಜ್ರಿವಾಲ್, ಹರಿಯಾಣ ರಾಜ್ಯದ ಜನರಿಗೆ ಶೀಘ್ರವೇ ಉಚಿತ ಯೋಜನೆಗಳ ಲಾಭ ಸಿಗಲಿದೆ ಎಂದು ಹೇಳಿದ |
![]() | ಅರವಿಂದ್ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ: ಆತಿಷಿಇಂಡಿಯಾ ಬಣದ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಇದ್ದಾರೆ ಎಂಬ ಆಪ್ ನಾಯಕರ ಹೇಳಿಕೆ ಬೆನ್ನಲ್ಲೇ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ ಎಂದು ದೆಹಲಿ ಸಚಿವೆ ಆತಿಷಿ ಹೇಳಿದ್ದಾರೆ. |
![]() | ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಪಕ್ಷಗಳ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಪ್ರಸ್ತಾಪಆಮ್ ಆದ್ಮಿ ಪಕ್ಷವು ಬುಧವಾರ ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪ್ರಸ್ತಾಪಿಸಿದ್ದು, ದೆಹಲಿ ಮುಖ್ಯಮಂತ್ರಿಯಾಗಿ ಅವರು ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿಯನ್ನು ನೀಡಿದ್ದಾರೆ ಎಂದು ಹೇಳಿದೆ. |
![]() | ಕಾವೇರಿ ವಿವಾದ: ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿಕೊಟ್ಟಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಆಪ್ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಆಯೋಜಿಸಿದ್ದ ವಿಶೇಷ ದುಂಡು ಮೇಜಿನ ಸಭೆಯಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡಬಾರದು ಎಂಬ ನಿರ್ಣಯ ಕೈಗೊಳ್ಳಲಾಯಿತು. |
![]() | 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಒಂದೇ ಒಂದು ಸಭೆ ನಡೆಸಿಲ್ಲ: ಆಪ್ ಆರೋಪರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ಕರ್ನಾಟಕ... |