ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ವಾಗ್ದಾಳಿ ನಡೆಸಿದ್ದು, ಪ್ರಗತಿ, ಅಭಿವೃದ್ಧಿ ವಿಚಾರವಾಗಿ ಸೊಲ್ಲೆತ್ತದ ಮೋದಿ, ಹಿಂದೂ-ಮುಸ್ಲಿಂ ಗಲಾಟೆ ವಿಚಾರವಾಗಿ ಮಾತ್ರ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ದೇಶದ ಅತಿ ದೊಡ್ಡ ನಾಯಕ ನೈತಿಕತೆಯನ್ನು ತೊರೆದು ಜನರ ಮುಂದೆ ನಾಟಕವಾಡುತ್ತಿದ್ದಾರೆ ಮತ್ತು ಅವರು ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದು ಮಾಡಿದೆ.
ಮಳೆಗಾಲದಲ್ಲಿ ಮಳೆ ನೀರು ಒಳಚರಂಡಿ ಗಳಿಗೆ ಸೇರ್ಪಡೆ ಆಗದಂತೆ ಅಗತ್ಯ ಮುಂಜಾಗ್ರತೆಯನ್ನು ವಹಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.