- Tag results for ABVP
![]() | ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. |
![]() | ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವುಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ. |
![]() | ಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. |
![]() | ಅಹಮದಾಬಾದ್: 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಎಬಿವಿಪಿ ಕಾರ್ಯಕರ್ತರಿಂದ ಕಾಲೇಜು ಪ್ರಾಂಶುಪಾಲರಿಗೆ ಒತ್ತಾಯಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. |
![]() | ಎಬಿವಿಪಿ ಪ್ರತಿಭಟನೆಯ ನಂತರ ಜೆಎನ್ಯು ರೆಕ್ಟರ್ ಅಜಯ್ ಕುಮಾರ್ ದುಬೆ ರಾಜೀನಾಮೆಆರ್ಎಸ್ಎಸ್ ಅಂಗಸಂಸ್ಥೆ ಎಬಿವಿಪಿ ನಡೆಸಿದ ಸರಣಿ ಪ್ರತಿಭಟನೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್ ಯು)ದ ರೆಕ್ಟರ್ ಅಜಯ್ ಕುಮಾರ್ ದುಬೆ ಅವರು ರಾಜೀನಾಮೆ ನೀಡಿದ್ದಾರೆ. |
![]() | ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ: ಗೃಹ ಸಚಿವ ಆರಗ ಜ್ಞಾನೇಂದ್ರ, ಎಸಿಪಿ ಸಂದೀಪ್ ಪಾಟೀಲ್ ಪ್ರತಿಕ್ರಿಯೆ ಏನು?ರಾಜಧಾನಿಯ ಜಯಮಹಲ್ ನಲ್ಲಿರುವ ತಮ್ಮ ನಿವಾಸದ ಬಳಿ ಕೆಲವು ಎಬಿವಿಪಿ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ನುಗ್ಗಲು ಎಬಿವಿಪಿ ಕಾರ್ಯಕರ್ತರ ಯತ್ನ; ಪೊಲೀಸರ ಲಾಠಿಪ್ರಹಾರರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ. |
![]() | ಜೆಎನ್ಯು ಘರ್ಷಣೆ ಪ್ರಕರಣ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರುಜೆಎನ್'ಯು ಕ್ಯಾಂಪಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. |
![]() | ರಾಮನವಮಿ ದಿನದಂದೇ ಮಾಂಸಾಹಾರಿ ಆಹಾರಕ್ಕಾಗಿ ಜಗಳ; ವಿದ್ಯಾರ್ಥಿಗಳ ನಡುವೆ ಘರ್ಷಣೆದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ಕ್ಯಾಂಟೀನ್ನಲ್ಲಿ ನವರಾತ್ರಿ ಪೂಜೆಯ ವೇಳೆ ವಿದ್ಯಾರ್ಥಿಗಳ ಗುಂಪಿನ ನಡುವೆ ಸಂಘರ್ಷ ಸಂಭವಿಸಿದ್ದು, ಈ ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. |