- Tag results for ASHA worker
![]() | ರಾಜ್ಯ ಬಜೆಟ್ 2022: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ; ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. |
![]() | ಬಜೆಟ್ ನಲ್ಲಿ ಹಣ ಮೀಸಲಿಡದಿದ್ದರೆ ರಾಜ್ಯಾದ್ಯಂತ ಹೋರಾಟ: ಆಶಾ ಕಾರ್ಯಕರ್ತೆಯರ ಬೆದರಿಕೆಮುಂಬರುವ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಳೆದ ವರ್ಷ ನೀಡಿದ ಭರವಸೆಯಂತೆ ತಿಂಗಳಿಗೆ 12 ಸಾವಿರ ರೂ. ವೇತನಕ್ಕಾಗಿ ಹಣ ಮೀಸಲಿಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಆಶಾ ಕಾರ್ಯಕರ್ತೆಯರ ಸಂಘ ಬೆದರಿಕೆ ಹಾಕಿದೆ. |
![]() | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆತಮ್ಮ ವಿವಿಧ ಬೇಡಿಕೆಗಳನ್ನು ಕೂಡಲೆ ಈಡೇರಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಸೋಮವಾರ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಮುಂದೆ... |
![]() | ಹಾಳಾದ ರಸ್ತೆ: ಅಪಘಾತ ತಡೆಯಲು ರಸ್ತೆ ದುರಸ್ತಿ ಮಾಡಿದ ಆಶಾ ಕಾರ್ಯಕರ್ತೆಮಳೆಯಿಂದಾಗಿ ಹಾಳಾದ ರಸ್ತೆಯಲ್ಲಿ ಅಪಘಾತಗಳನ್ನು ತಡೆಗಟ್ಟುವ ಮತ್ತು ಪ್ರಯಾಣಿಕರಿಗೆ ಸುಲಭ ಪ್ರಯಾಣವನ್ನು ಕಲ್ಪಿಸುವ ಉದ್ದೇಶದಿಂದ, ಆಶಾ ಕಾರ್ಯಕರ್ತೆ ಮತ್ತು ಆಕೆಯ ಪೋಷಕರು ಕಡಬಾ-ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. |
![]() | ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಬಂದ ಆಶಾ ಕಾರ್ಯಕರ್ತೆಗೆ ಮಚ್ಚು ತೋರಿಸಿ ಹೆದರಿಸಿದ ವ್ಯಕ್ತಿ!ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ. |
![]() | ದಿನದ 15 ಗಂಟೆ ಜನರ ಆರೈಕೆ: ಇದು ಮಂಗಳೂರಿನ ಆಶಾ ಕಾರ್ಯಕರ್ತೆಯ ಜೀವನ ಕಥೆಕಳೆದ ವರ್ಷ ಕೋವಿಡ್ -19 ಮೊದಲ ಅಲೆ ಸಂಭವಿಸಿದಾಗಿನಿಂದ, 47 ವರ್ಷದ ಸುಜಾತಾ ಶೆಟ್ಟಿ ತನ್ನನ್ನು ತಾನು ಕೆಲಸಕ್ಕೆ ಸಮರ್ಪಿಸಿಕೊಂಡಿದ್ದಾರೆ. ದಿನಕ್ಕೆ 15 ಗಂಟೆಗಳ ಕಾಲ ವಿರಾಮವಿಲ್ಲದೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. |
![]() | ಕೈತುಂಬಾ ಕೆಲಸವಿದ್ದೂ ವೇತನವಿಲ್ಲ: ಕೊಡಗು ಜಿಲ್ಲೆ ಆಶಾ ಕಾರ್ಯಕರ್ತರ ಅಳಲುಕೊರೋನಾವೈರಸ್ ಹರಡುವುದನ್ನು ನಿಯಂತ್ರಿಸಲು ಪಟ್ಟುಬಿಡದೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರು ಅತ್ಯಂತ ಸಕ್ರಿಯ ಮುಂಚೂಣಿ ಕಾರ್ಯಕರ್ತರಾಗಿದ್ದಾರೆ. ಆದರೆ ಇವರಿಗೆ ಕಳೆದ ತಿಂಗಳುಗಳಿಂದ ವೇತನ ನೀಡಿಲ್ಲ. |
![]() | ಕೊರೋನಾ ವಾರಿಯರ್ ಆದರೂ ತಪ್ಪದ ಸಂಕಷ್ಟ: ಸೋಂಕಿತ ಪತಿಗೆ ಬೆಡ್ ಒದಗಿಸಲು ಪರದಾಡಿದ ಆಶಾ ಕಾರ್ಯಕರ್ತೆ!ಜನ ಸಾಮಾನ್ಯರಾದರೇನೂ, ಕೊರೋನಾ ವಾರಿಯರ್ಸ್ ಆದರೇನು? ವ್ಯವಸ್ಥೆ ಇರುವುದೇ ಹೀಗೆ... ಎಲ್ಲರೂ ಸಂಕಷ್ಟ ಅನುಭವಿಸಲೇಬೇಕು ಎಂಬಂತಿದೆ ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಪರಿಸ್ಥಿತಿ... |
![]() | ರಕ್ತಹೀನತೆಯಿಂದ ಆಶಾ ಕಾರ್ಯಕರ್ತೆ ಸಾವು, ಚಿಕಿತ್ಸೆ ಕುರಿತು ಆರೋಗ್ಯ ಇಲಾಖೆ ನಿರ್ಲಕ್ಷಿಸಿತ್ತು: ಕುಟುಂಬಸ್ಥರುಮೈಸೂರಿನ ಹುಲ್ಲಹಳ್ಳಿಯ ನಲವತ್ತಮೂರು ವರ್ಷದ ಚೆಲುವಮ್ಮ ಸಾಂಕ್ರಾಮಿಕ ರೋಗ ಕೋವಿಡ್ ಮಾಹಿತಿ ಸಂಗ್ರಹಣೆಗಾಗಿ ಮನೆ ಮನೆ ಬಾಗಿಲು ಬಡಿಯುತ್ತಿದ್ದರು. ದುರದೃಷ್ಟವಶಾತ್, ಆಶಾ ಕಾರ್ಯಕರ್ತೆ ರಕ್ತಹೀನತೆ ಮತ್ತು ಗರ್ಭಾಶಯಕ್ಕೆ ಸಂಬಂಧಿಸಿದ ತೊಂದರೆಗಳಿಗೆ ಬಲಿಯಾದರು ಎಂದು ಕುಟುಂಬಸ್ಥರು ಹೇಳಿದ್ದಾರೆ. |
![]() | ಇ-ಸಮೀಕ್ಷೆ ನಡೆಸಲು ಸೌಲಭ್ಯ ಕಲ್ಪಿಸುವಂತೆ ಆಗ್ರಹ: ಆಶಾ ಕಾರ್ಯಕರ್ತೆಯರ ಪ್ರತಿಭಟನೆಇ-ಸಮೀಕ್ಷೆ ನಡೆಸಲು ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. |
![]() | ರಾಜ್ಯ ಬಜೆಟ್ ಹಿನ್ನೆಲೆ: ಬೇಡಿಕೆ ಈಡೇರಿಸುವಂತೆ ಸಿಎಂ ಗೆ ಆಶಾ ಕಾರ್ಯಕರ್ತೆಯರ ಮನವಿಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗುತ್ತಿದ್ದು ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. |
![]() | ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆ ಕೋವಿಡ್ ಲಸಿಕೆಯಿಂದ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆಈ ತಿಂಗಳ 3 ರಂದು ಮೃತಪಟ್ಟ ಬೆಳಗಾವಿಯ ಆಶಾ ಕಾರ್ಯಕರ್ತೆಯೋರ್ವರು ಕೋವಿಡ್ -19 ಲಸಿಕೆಯ ಅಡ್ಡಪರಿಣಾಮಗಳಿಂದ ಮೃತಪಟ್ಟಿಲ್ಲ, ಕೆಲ ಸಮಯದಿಂದ ಆಕೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶನಿವಾರ ಸ್ಪಷ್ಟಪಡಿಸಿದ್ದಾರೆ. |
![]() | ಬೆಳಗಾವಿ: 12 ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದ ಆಶಾ ಕಾರ್ಯಕರ್ತೆ ಸಾವುಕೋವಿಡ್ ಲಸಿಕೆ ಪಡೆದಿದ್ದ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ. |
![]() | ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆ ಆಸ್ಪತ್ರೆಗೆ ದಾಖಲು!ದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್ ನ ಫಿರೋಜ್ ಪುರದಲ್ಲಿ ನಡೆದಿದೆ. |