- Tag results for Abhinandan
![]() | ಅಭಿನಂದನ್ ಬಗ್ಗೆ ಹೇಳಿಕೆ: ಪಿಎಂಲ್-ಎನ್ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕ್ ಸರ್ಕಾರ ಚಿಂತನೆಸೆರೆಹಿಡಿಯಲಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಒತ್ತಡಕ್ಕೆ ಒಳಗಾಗಿ ಭಾರತಕ್ಕೆ ಹಸ್ತಾಂತರಿಸಲಾಯಿತು ಎಂಬ ವಿವಾದಾತ್ಮಕ ಹೇಳಿಕೆಗಾಗಿ ಪ್ರತಿಪಕ್ಷದ ಹಿರಿಯ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಬಗ್ಗೆ ಪಾಕಿಸ್ತಾನ ಸರ್ಕಾರ ಚಿಂತಿಸುತ್ತಿದೆ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ. |
![]() | ಇದು ನವ ಪಾಕಿಸ್ತಾನವಾ? ಪಾಕ್ ಬೀದಿಗಳಲ್ಲಿ ಮೋದಿ, ಅಭಿನಂದನ್ ಪೋಸ್ಟರ್!ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ(ದೇಶದ ಸಂಸತ್) ನಲ್ಲಿ ಬಲೂಚಿಸ್ತಾನ್ ಸಂಸದರು ಮೋದಿ... ಮೋದಿ... ಮೋದಿ... ಎಂದು ಘೋಷಣೆ ಕೂಗಿದ್ದರು. ಇದರಿಂದ ವ್ಯಗ್ರಗೊಂಡ ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ... ಸದನದಿಂದ ಸಭಾತ್ಯಾಗ ನಡೆಸಿ ಹೊರ ನಡೆದಿದ್ದರು ಎಂದೆಲ್ಲಾ ವರದಿಯಾಗಿತ್ತು. ಆದರೆ ಇದು ನಕಲಿ ಎಂದು ವರದಿಯಾಗಿತ್ತು. |
![]() | ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆಗೆ ಯಾವುದೇ ಒತ್ತಡವಿರಲಿಲ್ಲ: ಪಾಕಿಸ್ತಾನಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡಲು ಯಾವುದೇ ಒತ್ತಡಗಳಿರಲಿಲ್ಲ ಎಂದು ಪಾಕಿಸ್ತಾನ ಹೇಳಿದೆ. |
![]() | ಬಾಲಾಕೋಟ್ ವಾಯುದಾಳಿ ನಂತರ ಭಾರತ ದಾಳಿ ಮಾಡಲು ಸಿದ್ದವಾಗಿತ್ತು, ಪಾಕಿಸ್ತಾನ ಭೀತಿಯಿಂದ ಹಿಂದೆ ಸರಿಯಿತು!ಬಾಲಾಕೋಟ್ ವಾಯು ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಮಿಲಿಟರಿ ಆಕ್ರಮಣ ಮಾಡುತ್ತಿದ್ದರೆ ಪಾಕಿಸ್ತಾನದ ಫಾರ್ವರ್ಡ್ ಬ್ರಿಗೇಡ್ ಗಳನ್ನು ನಾಶಮಾಡಲು ಭಾರತ ಸಿದ್ಧವಾಗಿತ್ತು, ಅದಕ್ಕೆ ತಕ್ಕಂತೆ ನಮ್ಮ ಮಿಲಿಟರಿ ಆಕ್ರಮಣದ ಶೈಲಿ ಪಾಕಿಸ್ತಾನ ವಿರುದ್ಧ ತೀವ್ರವಾಗಿತ್ತು ಎಂದು ವಾಯುಪಡೆಯ ಮಾಜಿ ಮುಖ್ಯಸ್ಥ ಬಿ.ಎಸ್.ಧಾನೋವಾ ಹೇಳಿದ್ದಾರೆ. |
![]() | ಅಭಿನಂದನ್ ರನ್ನು ತಕ್ಷಣ ಬಿಡುಗಡೆ ಮಾಡಿ, ಇಲ್ಲಾಂದ್ರೆ ಭಾರತ ದಾಳಿ ಮಾಡುತ್ತದೆ ಎಂದು ಬೇಡಿಕೊಂಡಿದ್ದರು ಖುರೇಷಿ, ಜ.ಬಜ್ವ!ಕಳೆದ ವರ್ಷ 2019ರ ಫೆಬ್ರವರಿಯಲ್ಲಿ ಬಂಧಿತರಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪರಿಪರಿಯಾಗಿ ಕೇಳಿಕೊಂಡರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜ. ಖಮರ್ ಜಾವೇದ್ ಬಜ್ವಾ ಅವರ ಕಾ |
![]() | ಬಾಲಾಕೋಟ್ ವಾಯುದಾಳಿಗೆ ವರ್ಷ; ಭಾರತ ರಕ್ಷಣೆಗೆ ಮತ್ತೆ ಗಡಿ ದಾಟಲು ಸಿದ್ದ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ. |
![]() | ಬಾಲಕೋಟ್ ದಾಳಿಗೆ ಒಂದು ವರ್ಷ: ಅಂದು ಏನಾಯ್ತು, ಭಾರತ ದಾಳಿ ಮಾಡಿದ್ದೇಕೆ?ಅದು 2019, ಫೆಬ್ರವರಿ 26, ನಸುಕಿನ ಹೊತ್ತು. ಭಾರತೀಯ ವಾಯುಪಡೆಯ ಯುದ್ಧವಿಮಾನ ಪಾಕಿಸ್ತಾನದ ಖೈಬರ್ ಪಕ್ತುಂಕ್ವ ಪ್ರಾಂತ್ಯದಲ್ಲಿರುವ ಬಾಲಕೋಟ್ ನಲ್ಲಿ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತು. |
![]() | ಡಿ ಬಾಸ್ ಅಭಿಮಾನಿಗಳಿಗೆ ಮುನಿರತ್ನ ಸರ್ ಪ್ರೈಸ್: ವಿಂಗ್ ಕಮಾಂಡರ್ ಅಭಿನಂದನ್ ಪಾತ್ರಕ್ಕೆ ದರ್ಶನ್ತಮ್ಮ ನಿರ್ಮಾಣದ ಮುಂದಿನ ಚಿತ್ರದಲ್ಲಿ ನಟ ದರ್ಶನ್ ತೂಗುದೀಪ ಅವರು ವಿಂಗ್ ಕಮಾಂಡರ್ ಅಭಿನಂದನ್ ಪಾತ್ರ ಮಾಡಲಿದ್ದಾರೆ ಎಂದು ಮುನಿರತ್ನ ತಿಳಿಸಿದ್ದಾರೆ. |
![]() | 2019 ಗೂಗಲ್ ಹುಡುಕಾಟ: ಅಭಿನಂದನ್ ಟಾಪ್, ಲತಾ ಮಂಗೇಶ್ವರ್ ನಂಬರ್ -2 ಸ್ಥಾನ!ಈ ವರ್ಷದ ಗೂಗಲ್ ಇಂಡಿಯಾ ಹುಡುಕಾಟದಲ್ಲಿ ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಎರಡನೇ ಸ್ಥಾನದಲ್ಲಿದ್ದಾರೆ |
![]() | ದೆಹಲಿ ಬಿಜೆಪಿ ವೆಬ್ಸೈಟ್ನಲ್ಲಿ ಮೋದಿ, ಅಭಿನಂದನ್ ವಿರುದ್ಧ ಪೋಸ್ಟ್!ದೆಹಲಿಯ ಬಿಜೆಪಿ ವೆಬ್ಸೈಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ವಿರುದ್ಧ ಪೋಸ್ಟ್ ಮಾಡಲಾಗಿದ್ದು ಇದು ಆತಂಕಕ್ಕೆ ಕಾರಣವಾಗಿತ್ತು. |
![]() | ವಾಯುಸೇನಾ ದಿನ: ಮಿಗ್-21ನಲ್ಲಿ ಸಾಹಸ ಪ್ರದರ್ಶಿಸಿದ ವಿಂಗ್ ಕಮಾಂಡರ್ ಅಭಿನಂದನ್ಫೆಬ್ರವರಿಯಲ್ಲಿ ನಡೆದಿದ್ದ ಬಾಲಕೋಟ್ ದಾಳಿ ವೇಳೆ ಪಾಕಿಸ್ತಾನದ ಎಫ್ -16 ಅನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಹಾಗೂ ಅವರ ತಂಡ ಮಂಗಳವಾರ ಹಿಂಡನ್ ವಾಯುನೆಲೆಯಲ್ಲಿ ನಡೆದ ವಾಯುಪಡೆಯ ದಿನದ ಮೆರವಣಿಗೆಯಲ್ಲಿ.... |
![]() | ಫೆ.27ರ ಯಶಸ್ವಿ ಕಾರ್ಯಾಚರಣೆ: ವಿಂಗ್ ಕಮಾಂಡರ್ ಅಭಿನಂದನ್ ತಂಡಕ್ಕೆ ವಾಯುಪಡೆಯ ವಿಶೇಷ ಪ್ರಶಸ್ತಿಈ ವರ್ಷಾರಂಭದ ಫೆಬ್ರವರಿ 27 ರಂದು ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತಡೆದು ಅವರ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ಭಾರತೀಯ ವಾಯುಪಡೆಯ (ಐಎಎಫ್) ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನೊಳಗೊಂಡ.... |
![]() | ಇಬ್ಬರೂ ಪಾಕ್ ವಿರುದ್ಧ ಹೋರಾಡಿದ್ದೇವೆ, ಅಭಿನಂದನ್ ರ ತಂದೆಯೊಂದಿಗೂ ಕೆಲಸ ಮಾಡಿದ್ದೇನೆ: ಬಿಎಸ್ ಧನೋವಾಅಭಿನಂದನ್ ಮತ್ತು ನಾನು ಇಬ್ಬರೂ ಪಾಕಿಸ್ತಾನದ ವಿರುದ್ಧ ಹೋರಾಡಿದ್ದೇವೆ. ಅಭಿನಂದನ್ ತಂದೆಯೊಂದಿಗೂ ನಾನು ಕೆಲಸ ಮಾಡಿದ್ದೆ ಎಂದು ವಾಯು ಸೇನೆ ಮುಖ್ಯಸ್ಥ ಬಿಎಸ್ ಧನೋವಾ ಹೇಳಿದ್ದಾರೆ. |
![]() | ವೀಡಿಯೋ: ಏರ್ ಚೀಫ್ ಜತೆಗೆ ಮಿಗ್ -21ನಲ್ಲಿ ಹಾರಾಡಿದ ವಿಂಗ್ ಕಮಾಂಡರ್ ಅಭಿನಂದನ್ಮಿಗ್ 21 ವಿಮಾನ ಬಳಸಿ ಪಾಕಿಸ್ತಾನದ ಎಫ್ 16 ಅನ್ನು ಹೊಡೆದುರುಳಿಸಿದ್ದಲ್ಲದೆ ಪಾಕ್ ಸೇನಾಪಡೆಗಳಿಗೆ ಸಿಕ್ಕು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮನ್ ಸೋಮವಾರ ಮತ್ತೆ ಮಿಗ್ -21 ಹಾರಾಟ ನಡೆಸಿದ್ದಾರೆ. ಈ ಬಾರಿ ಅವರು ಏರ್ ಚೀಫ್ ಮಾರ್ಷಲ್ ಬೀರೇಂದರ್ ಸಿಂಗ್ ಧನೋವಾ ಅವರೊಂದಿಗೆ ವಿಮಾನದಲ್ಲಿ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ. |