- Tag results for Accident
![]() | ಹುಬ್ಬಳ್ಳಿ: ಟ್ರಕ್- ಖಾಸಗಿ ಬಸ್ ನಡುವೆ ಭೀಕರ ಅಪಘಾತ; 7 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯಹುಬ್ಬಳ್ಳಿ-ಧಾರವಾಡ ಬೈಪಾಸ್ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. |
![]() | ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಕಾರು: ಜಕ್ಕೂರು ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದು ವಾಹನ ಸವಾರ ಸಾವುಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಏರ್ಪೋರ್ಟ್ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. |
![]() | ಧಾರವಾಡ ಅಪಘಾತ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ9 ಜನರ ಸಾವಿಗೆ ಕಾರಣವಾದ ಧಾರವಾಡ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. |
![]() | ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಕಾರು ಡಿಕ್ಕಿ, 8 ಮಂದಿ ದುರ್ಮರಣಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಉತ್ತರ ಪ್ರದೇಶದಲ್ಲಿ ಎಸ್ಯುವಿ– ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಆರು ಮಂದಿ ಸಾವುಎಸ್ಯುವಿ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆಗೆ ತೆರಳುತ್ತಿದ್ದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ತುಳಸಿಪುರ ಮತ್ತು ಬರ್ಹಾನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. |
![]() | ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿ: ನಿಶ್ಚಿತಾರ್ಥ ಮುಗಿಸಿ ವಾಪಸಾಗುತ್ತಿದ್ದ ಏಳು ಮಂದಿ ದಾರುಣ ಸಾವುಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಬಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೀಡಾದ ಕ್ರೂಸರ್ ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. |
![]() | ತುಮಕೂರು: ಬೈಕ್ಗಳ ಮುಖಾಮುಖಿ ಡಿಕ್ಕಿ: ನಾಲ್ವರ ಸಾವುದ್ವಿಚಕ್ರ ವಾಹನಗಳ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. |
![]() | ಭಯಾನಕ ದೃಶ್ಯ: ಎರಡು ಖಾಸಗಿ ಬಸ್ಗಳ ನಡುವೆ ಭೀಕರ ಡಿಕ್ಕಿ; ವಿಡಿಯೋ ವೈರಲ್!ತಮಿಳುನಾಡಿನ ಸೇಲಂನಲ್ಲಿ ಎರಡು ಬಸ್ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಾಹನವೊಂದರಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. |
![]() | ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್ ಅಪಘಾತದಲ್ಲಿ ನಿಧನಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿ ಖ್ಯಾತಿಗಳಿಸಿದ್ದ ಆನೇಕಲ್ ಬಾಲರಾಜ್ ಅವರು ಭಾನುವಾರ ನಿಧನರಾಗಿದ್ದಾರೆ. |
![]() | ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆಲ್ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಅವರು ಮೃತಪಟ್ಟಿದ್ದಾರೆಂದು ಭಾನುವಾರ ತಿಳಿದುಬಂದಿದೆ. |
![]() | ರಸ್ತೆಗುಂಡಿಗಳು, ಮಳೆಯಿಂದ ಜರ್ಝರಿತಗೊಂಡ ಬೆಂಗಳೂರು!ನಾಗರಿಕರ ಸುರಕ್ಷತೆ ಬಗ್ಗೆ ಕಳವಳಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜರ್ಝರಿತವಾಗಿದ್ದು, ವಿಶೇಷವಾಗಿ ಮೂಲಸೌಕರ್ಯಗಳ ಕೊರತೆಯಿಂದಾಗಿ ನಾಗರಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. |
![]() | ಚಾಮರಾಜನಗರ: ಕಾರು-ಬೈಕ್ ನಡುವೆ ಡಿಕ್ಕಿ; ತಂದೆ-ಮಗ ದುರ್ಮರಣ, ತಾಯಿ-ಮಗನ ಸ್ಥಿತಿ ಗಂಭೀರ!ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟಿನ ಬಳಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ದಾರುಣ ಸಾವನ್ನಪ್ಪಿದ್ದಾರೆ. |
![]() | ಕುಣಿಗಲ್: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ದುರ್ಮರಣಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -75 ರ ಬೇಗೂರು ಸಮೀಪ ಇಂದು ಮುಂಜಾನೆ ನಡೆದಿದೆ. |
![]() | ವೇಗವಾಗಿ ಬಂದ ಕಾರು ಡಿಕ್ಕಿ: 4 ವರ್ಷದ ಮಗು ಸಾವು, ತಂದೆಗೆ ಗಾಯವೇಗವಾಗಿ ಬಂದ ಕ್ಯಾಬ್'ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕ ಮೃತಪಟ್ಟು, ತಂದೆ ಗಾಯಗೊಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶನಿವಾರ ರಾತ್ರಿ ನಡೆದಿದೆ. |
![]() | ಅಪಘಾತ: ಅಪಾಯದಿಂದ ನಟಿ ಸುನೇತ್ರಾ ಪಾರು, ಹದಗೆಟ್ಟ ರಸ್ತೆ ವಿರುದ್ಧ ಕುಟುಂಬಸ್ಥರ ಕಿಡಿಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸುನೇತ್ರಾ ಪಂಡಿತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. |