- Tag results for Actor
![]() | 'ಅವಧಿ ಮುಗಿದ' ಟ್ರ್ಯಾಕ್ಟರ್ಗಳಲ್ಲಿ ಮಹಾ ಪಂಚಾಯತ್ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್'ಅವಧಿ ಮುಗಿದ' 10 ವರ್ಷ ಹಳೆಯ ಟ್ರ್ಯಾಕ್ಟರ್ಗಳಲ್ಲಿ ಫೆಬ್ರುವರಿ 10ರಂದು ಮಹಾ ಪಂಚಾಯತ್ಗಾಗಿ ಮುಜಾಫರ್ನಗರಕ್ಕೆ ತಲುಪಲು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ರೈತರನ್ನು ಕೇಳಿಕೊಂಡಿದ್ದಾರೆ. |
![]() | ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. |
![]() | ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ. |
![]() | ಬರೋಬ್ಬರಿ 250 ಕೋಟಿ ರೂ. ಗಳಿಸಿದ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು'ನಟ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಇತ್ತೀಚೆಗೆ ಬಿಡುಗಡೆಯಾದ ಚಿತ್ರ ವಾರಿಸು, ಬಿಡುಗಡೆಯಾದ 11 ದಿನಗಳಲ್ಲಿಯೇ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 250 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಚಿತ್ರದ ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. |
![]() | ಪೆಪ್ಸಿಗೆ ಸೂಪರ್ ಸ್ಟಾರ್ ಯಶ್ ಬ್ರಾಂಡ್ ಅಂಬಾಸಿಡರ್; 'ಐ ಲವ್ ಯೂ ಪೆಪ್ಸಿ' ವಿಡಿಯೋ ಹಂಚಿಕೊಂಡ ನಟಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ ಎಂದು ಬ್ಲಾಕ್ಬಸ್ಟರ್ ಘೋಷಣೆ ಮಾಡಿದೆ. |
![]() | ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್, ವಿಷ್ಣುವರ್ಧನ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. |
![]() | ಬೆಳಗಾವಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿ; ಓರ್ವ ಸಾವು, ಐವರಿಗೆ ಗಾಯಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶೆಡ್ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. |
![]() | ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ: ನ್ಯೂರಾನ್ ಚಿತ್ರದ ನಟ 'ಯುವ' ಸ್ಪಷ್ಟನೆಡೇಟಿಂಗ್ ಆ್ಯಪ್ನಲ್ಲಿ ಮಹಿಳೆಯರ ನಕಲಿ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ ಸಂಪಾದನೆ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್ವುಡ್ ನಟರೊಬ್ಬರ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಟ ಯುವ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. |
![]() | ಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್ ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. |
![]() | ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಆಂಟನಿಗೆ ಗಾಯ: ಪರಿಸ್ಥಿತಿ ಗಂಭೀರ, ಮಲೇಷ್ಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. |
![]() | ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ... |
![]() | ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಗುತ್ತಿಗೆದಾರ ಸಂಘ ಲಂಚ ಬೇಡಿಕೆಯ ಆರೋಪ: ಜ.18ಕ್ಕೆ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆಗೆ ನಿರ್ಧಾರರಾಜ್ಯ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಸುದ್ದಿಗೋಷ್ಠಿ ನಡೆಸಿ ಮತ್ತೊಂದು ಸಂಚಲನಕಾರಿ, ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. |
![]() | 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾ ನಿಮ್ಮನ್ನು ಪ್ರೀತಿಯ ಜೊತೆ ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತದೆ: ನಟಿ ರಮ್ಯಾ'ಈ ಚಿತ್ರವು ಪ್ರತಿಯೊಬ್ಬರನ್ನು ಪ್ರೀತಿಯಿಂದ ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತದೆ' ಎಂದು ನಂಬಿರುವ ರಮ್ಯಾ, ತಮ್ಮ ಚೊಚ್ಚಲ ನಿರ್ಮಾಣದ ಬಗ್ಗೆ ಕೆಲವು ವಿವರಗಳನ್ನು ಹಂಚಿಕೊಂಡಿದ್ದಾರೆ. |
![]() | ಮೆಟ್ರೋ ಪಿಲ್ಲರ್ ದುರಂತ: ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸುವವರೆಗೂ ಶವ ತೆಗೆದುಕೊಳ್ಳಲ್ಲ; ಮೃತ ತೇಜಸ್ವಿನಿ ತಂದೆ ಪಟ್ಟು!ಇದೇ ವೇಳೆ ಮೃತ ತೇಜಸ್ವಿನಿ ತಂದೆ ಮದನ್ ಕುಮಾರ್ ಕಟ್ಟಡ ಕಾಮಗಾರಿ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಕಾಮಗಾರಿ ನಡೆಸಲು ಗುತ್ತಿಗೆ ರದ್ದು ಪಡಿಸುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. |
![]() | ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್: ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ2020ರಿಂದ ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. |