social_icon
  • Tag results for Actress

ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿ ಕೆ ಶಿವಕುಮಾರ್: ಆರೋಗ್ಯ ವಿಚಾರಿಸಿದ ಡಿಸಿಎಂ

ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ನೆಲೆಸಿರುವ ನಟಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. 

published on : 29th November 2023

ನಟಿ ತ್ರಿಷಾಗೆ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್ ಹೇಳಿದ್ದೇನು?

'ಲಿಯೋ' ಚಿತ್ರದ ನಟಿ ತ್ರಿಶಾ ಕೃಷ್ಣನ್ ವಿರುದ್ಧ ಸ್ತ್ರೀದ್ವೇಷ ಮತ್ತು ಅಸಹ್ಯಕರ ರೀತಿಯ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿರುವ ನಟ ಮನ್ಸೂರ್ ಅಲಿ ಖಾನ್ ಕೊನೆಗೂ ಕ್ಷಮೆಯಾಚಿಸಿದ್ದಾರೆ.

published on : 24th November 2023

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಕಾಜೋಲ್ ಡೀಪ್ ಫೇಕ್ ವಿಡಿಯೋ ವೈರಲ್ !

ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಬಾಲಿವುಡ್ ನ ಹಿರಿಯ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

published on : 17th November 2023

ವಿಶ್ವಕಪ್ ಕ್ರಿಕೆಟ್: ಫೈನಲ್ ನಲ್ಲಿ ಭಾರತ ಗೆದ್ದರೆ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವೆ: ತೆಲುಗು ನಟಿ ಹೇಳಿಕೆ!

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತ ತಂಡ ಗೆದ್ದರೆ ವಿಶಾಖಪಟ್ಟಣಂ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವುದಾಗಿ ತೆಲುಗಿನ ನಟಿಯೊಬ್ಬರು ಹೇಳಿಕೆ ನೀಡುವ ಮೂಲಕ  ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ.  

published on : 16th November 2023

ಬ್ಲ್ಯಾಕ್ ಮೇಲ್ ಆರೋಪ: ಒರಿಯಾ ನಟಿ ಮೌಸುಮಿ ನಾಯಕ್ ಬಂಧನ

ಒರಿಯಾ ಚಿತ್ರರಂಗದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಒರಿಯಾ ನಟಿ ಮೌಶುಮಿ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವ ಲೇಖಕಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿದ್ದಕ್ಕಾಗಿ ಒಡಿಯಾ ನಟಿ ಮೌಶುಮಿ ನಾಯಕ್ ರನ್ನು ಬಂಧಿಸಲಾಗಿದೆ.

published on : 14th November 2023

ಮಲಯಾಳಂ ನಟಿ ರೆಂಜೂಷಾ ಮೆನನ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ!

ಮಲಯಾಳಂ ನಟಿ ರೆಂಜೂಷಾ ಮೆನನ್ ಅವರು ಸೋಮವಾರ ತಿರುವನಂತಪುರಂನಲ್ಲಿರುವ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

published on : 30th October 2023

ಐಸಿಸಿ ವಿಶ್ವಕಪ್ ಕ್ರಿಕೆಟ್: ಭಾರತ ಸೋಲಿಸಲು ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ವಿಶ್ವಕಪ್  2023ರ 17ನೇ ಪಂದ್ಯದಲ್ಲಿ ಭಾರತ- ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ವಿಶ್ವಕಪ್‌ನಲ್ಲಿ ಸೋಲನ್ನು ಕಾಣದ ಎರಡು ತಂಡಗಳಲ್ಲಿ ಭಾರತ ಕೂಡಾ ಒಂದಾಗಿದೆ.

published on : 19th October 2023

''ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋ

ಕಾಮಿಡಿ ಕಿಲಾಡಿ ಖ್ಯಾತಿಯ ಖ್ಯಾತಿಯ ನಯನಾ ಫೇಕ್ ನ್ಯೂಸ್ ವಿರುದ್ಧ ಗರಂ ಆಗಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನಯನಾ, ಗಂಡನಿಂದ ಪ್ರೆಗ್ನೆಂಟ್ ಆಗಿದ್ದಾರೆ, ಅವರಿಗೆ ಡಿಲಿವರಿ ಆಗಿ ಅವರಿಗೆ ಗಂಡು ಮಗು ಆಗಿದೆ,  ಅವಳಿ-ಜವಳಿ ಮಕ್ಕಳಾಗಿವೆ ಅಂತಾ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳೇ ಆಕೆಯ ಆಕ್ರೋಶಕ್ಕೆ ಕಾರಣವಾಗಿದೆ. 

published on : 3rd October 2023

ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ಮಲಯಾಳಂ ನಟಿ ಅಪರ್ಣಾ ಪಿ.ನಾಯರ್ ಶವ ಪತ್ತೆ

ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

published on : 1st September 2023

ಕುಡಿತದ ಚಟಕ್ಕೆ ಬಿದ್ದು ಪತಿ-ಮಗಳಿಂದ ದೂರವಾದೆ: ನಟಿ ಊರ್ವಶಿ ಕಣ್ಣೀರ ಕಥೆ

ಬಹುಭಾಷಾ ನಟಿ ಊರ್ವಶಿ ತಮ್ಮ ವೈಯಕ್ತಿಕ ಜೀವನದ ವಿಚಾರಕ್ಕೆ ಮತ್ತೆ ಸುದ್ದಿಯಾಗಿದ್ದಾರೆ, ವಿವಾಹವಾದ 8 ವರ್ಷದ ಬಳಿಕ ನಟಿ ಊರ್ವಶಿ ಡಿವೋರ್ಸ್ ಪಡೆದಿದ್ದರು. “ಅದಕ್ಕೆ ಕಾರಣ ನನ್ನ ಕುಡಿತ” ಎಂದು ಊರ್ವಶಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

published on : 29th August 2023

30 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಹಿರಿಯ ನಟಿ ಮಹಾಲಕ್ಷ್ಮಿ: ಪರಶುರಾಮನ ನಾಯಕಿ ಮೊದಲ ಧಾರಾವಾಹಿ!

ಸ್ಟಾರ್ ಸುವರ್ಣದಲ್ಲಿ  ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

published on : 23rd August 2023

60ನೇ ಜನ್ಮ ದಿನಾಚರಣೆ: ದಿವಂಗತ ನಟಿ ಶ್ರೀದೇವಿಗೆ ಗೂಗಲ್ ಡೂಡಲ್ ಗೌರವ

ಭಾರತದ ಸೂಪರ್ ಸ್ಟಾರ್ ನಟಿ ದಿವಗಂತ ಶ್ರೀದೇವಿ ಅವರ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಗೂಗಲ್ ಇಂಡಿಯಾ ಅವರಿಗೆ ಗೌರವ ಸಲ್ಲಿಸಿದೆ. 

published on : 13th August 2023

ಚೆಕ್ ಬೌನ್ಸ್ ಪ್ರಕರಣ: ರಾಂಚಿ ಕೋರ್ಟ್ ನಲ್ಲಿ ಹಾಜರಾದ ಬಾಲಿವುಡ್ ನಟಿ ಅಮೀಶಾ ಪಟೇಲ್

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಸೋಮವಾರ ರಾಂಚಿಯ ಸಿವಿಲ್ ನ್ಯಾಯಾಲಯಕ್ಕೆ ಹಾಜರಾದರು. ಹಿರಿಯ ವಿಭಾಗೀಯ ನ್ಯಾಯಾಧೀಶ ಡಿ ಎನ್ ಶುಕ್ಲಾ ಅವರ ಮುಂದೆ ಹಾಜರಾದ ಅಮೀಶಾ ಪಟೇಲ್, ಪ್ರಕರಣದಲ್ಲಿ ತಾನು ನಿರಾಪರಾಧಿ ಎಂದು ಹೇಳಿದರು.

published on : 10th July 2023

ನಿತ್ಯಾನಂದನ ಕೈಲಾಸ ದೇಶಕ್ಕೆ 'ಸ್ವಾಮಿ' ರಂಜಿತಾ ಪ್ರಧಾನಿ!

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ  ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

published on : 7th July 2023

ಜಮೀನು ವಿವಾದ: ಸ್ಯಾಂಡಲ್‌ವುಡ್ ನಟಿ ಅನುಗೌಡ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ.

published on : 4th July 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9